ಗರ್ಭಕೋಶಕ್ಕೆ ಕತ್ತರಿ: ಪರಿಹಾರಕ್ಕೆ ಮನವಿ

28ರಂದು ಶಿಗ್ಗಾವಿಯಲ್ಲಿ ಸಿಎಂ ಬೊಮ್ಮಾಯಿ ಭೇಟಿ ಮಾಡಿಸುವುದಾಗಿ ಪ್ರತಿಭಟನಾಕಾರರಿಗೆ ಅಧಿಕಾರಿಗಳ ಭರವಸೆ

Team Udayavani, Apr 27, 2022, 10:19 AM IST

5

ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಏ. 28ರಂದು ಶಿಗ್ಗಾವಿ ಯಲ್ಲಿ ಭೇಟಿ ಮಾಡಿಸುವುದಾಗಿ ಅಧಿಕಾರಿಗಳು ನೀಡಿದ ಭರವಸೆ ಮೇರೆಗೆ ಗರ್ಭಕೋಶ ಕತ್ತರಿಗೆ ಒಳಗಾಗಿರುವ ನೂರಾರು ಮಹಿಳೆಯರು ಪರಿಹಾರಕ್ಕೆ ಆಗ್ರಹಿಸಿ ಶಿಗ್ಗಾವಿಯ ಸಿಎಂ ನಿವಾಸದವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆ ಕೈಬಿಡಲಾಯಿತು.

ನಗರದ ಹೊರವಲಯದ ನೆಲೋಗಲ್ಲ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಮಂಗಳವಾರ ಬೆಳಗ್ಗೆಯಿಂದ ಸಂಜೆ 6ರ ವರೆಗೂ ಪ್ರತಿಭಟನಾಕಾರರು ಮತ್ತು ಅಧಿಕಾರಿಗಳ ನಡುವಿನ ತಿಕ್ಕಾಟ ಅಂತ್ಯ ಕಂಡಿತು.

ಶಿಗ್ಗಾವಿಗೆ ಏ. 28ರಂದು ಸಿಎಂ ಆಗಮಿಸುತ್ತಿದ್ದು, ಆ ಸಂದರ್ಭದಲ್ಲಿ ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಐವರು ಮಹಿಳೆಯರು, ಹೋರಾಟದ ನೇತೃತ್ವ ವಹಿಸಿದ್ದ ಮುಖಂಡರ ನಿಯೋಗವನ್ನು ಭೇಟಿ ಮಾಡಿಸುವುದಾಗಿ ಅಧಿಕಾರಿಗಳು ನೀಡಿದ ಭರವಸೆಯ ಮೇರೆಗೆ ಪಾದಯಾತ್ರೆ ಮೊಟಕುಗೊಳಿಸಲು ನಿರ್ಧರಿಸಿದರು.

ತಾಂಡಾಗಳ ಲಂಬಾಣಿ ಸೇರಿದಂತೆ 1,522 ಬಡ ಮಹಿಳೆಯರ ಗರ್ಭಕೋಶವನ್ನು ರಾಣೆಬೆನ್ನೂರಿನ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿಯಾಗಿದ್ದ ಡಾ| ಪಿ. ಶಾಂತ ಅವರು ತೆಗೆದುಹಾಕಿದ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ಪರಿಹಾರ ನೀಡುವಂತೆ, ಗರ್ಭಕೋಶ ತೆಗೆದಿರುವ ವೈದ್ಯಾಧಿಕಾರಿ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನೂರಾರು ಮಹಿಳೆಯರು ರಾಣೆಬೆನ್ನೂರಿನಿಂದ ಶಿಗ್ಗಾವಿಯ ಸಿಎಂ ಬಸವರಾಜ ಬೊಮ್ಮಾಯಿ ನಿವಾಸದವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದರು. ಸೋಮವಾರ ರಾಣೆಬೆನ್ನೂರಿನಿಂದ ಪಾದಯಾತ್ರೆ ಮೂಲಕ ಆಗಮಿಸಿದ ಮಹಿಳೆಯರು, ಮಂಗಳವಾರ ನಗರದ ಹೊರವಲಯದ ನೆಲೋಗಲ್ಲ ಬಳಿ ಬರುತ್ತಿದ್ದಂತೆ ಪೊಲೀಸರು ಪಾದಯಾತ್ರೆ ತಡೆದರು.

ಆಗ ನೂರಾರು ಮಹಿಳೆಯರು ಅಲ್ಲಿಯೇ ಧರಣಿ ಆರಂಭಿಸಿದರು. ಆಗ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಸ್ಥಳಕ್ಕೆ ಆಗಮಿಸಿ, ಪ್ರತಿಭಟನಾ ನಿರತರ ಮನವೊಲಿಸಲು ಯತ್ನಿಸಿದರು. ನಿಮ್ಮ ಸಮಸ್ಯೆಗಳನ್ನು ಮುಖ್ಯಮಂತ್ರಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.