ರಿಯಾನ್‌ ಪರಾಗ್‌-ಹರ್ಷಲ್‌ ಪಟೇಲ್‌: ಏನಿದು ಜಗಳ?


Team Udayavani, Apr 28, 2022, 6:30 AM IST

ರಿಯಾನ್‌ ಪರಾಗ್‌-ಹರ್ಷಲ್‌ ಪಟೇಲ್‌: ಏನಿದು ಜಗಳ?

ಪುಣೆ: ಆರ್‌ಸಿಬಿ ಮತ್ತು ರಾಜಸ್ಥಾನ್‌ ನಡುವಿನ ಮಂಗಳವಾರ ರಾತ್ರಿಯ ಪಂದ್ಯ ಅನಗತ್ಯ ಕಾರಣಕ್ಕಾಗಿ ಸುದ್ದಿಯಾಗಿದೆ. ಹರ್ಷಲ್‌ ಪಟೇಲ್‌ ಮತ್ತು ರಿಯಾನ್‌ ಪರಾಗ್‌ ಈ ಸುದ್ದಿಯ ಪಾಲುದಾರರು.

ರಾಜಸ್ಥಾನ್‌ ಇನ್ನಿಂಗ್ಸ್‌ ವೇಳೆ ಹರ್ಷಲ್‌ ಪಟೇಲ್‌ ಎಸೆದ ಕೊನೆಯ ಓವರ್‌ನಲ್ಲಿ ರಿಯಾನ್‌ ಪರಾಗ್‌ ಒಂದು ಬೌಂಡರಿ, 2 ಸಿಕ್ಸರ್‌ ಸೇರಿದಂತೆ 18 ರನ್‌ ಚಚ್ಚಿದರು. ಅಂತಿಮ ಎಸೆತ ಸಿಕ್ಸರ್‌ ಸಿಡಿದಾಗ ಪಟೇಲ್‌ ಆಕ್ರೋಶಗೊಂಡಿದ್ದಾರೆ. ಇನ್ನಿಂಗ್ಸ್‌ ಮುಗಿಸಿ ಡಗೌಟ್‌ನತ್ತ ಸಾಗುತ್ತಿದ್ದಾಗ ಪರಾಗ್‌ ಜತೆ ಜಗಳಕ್ಕಿಳಿದಿದ್ದಾರೆ. ಪರಾಗ್‌ ಕೂಡ ತಕ್ಕ ಜವಾಬು ನೀಡಿದ್ದಾರೆ. ಆಗ ಉಳಿದ ಆಟಗಾರರು ಇವರಿಬ್ಬರನ್ನು ಸಮಾಧಾನಗೊಳಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಪರಾಗ್‌-ಪಟೇಲ್‌ ಮುಂದಿನ “ಮುಖಾಮುಖಿ’ ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗುವ ರೀತಿಯಲ್ಲಿತ್ತು. ಆರ್‌ಸಿಬಿ ಸೋಲು ಖಚಿತವಾದರೂ ಮುನ್ನುಗ್ಗಿ ಬಾರಿಸುತ್ತಿದ್ದ ಹರ್ಷಲ್‌ ಪಟೇಲ್‌, ಅಂತಿಮವಾಗಿ ಪರಾಗ್‌ ಕೈಗೇ ಕ್ಯಾಚ್‌ ನೀಡಿ ವಾಪಸಾದರು. ಪಟೇಲ್‌ಗೆ ಇದು ಒಂಥರ “ಶೇಮ್‌’ ಅನಿಸಿತು. ಇದು ಕೂಡ ಪಟೇಲ್‌ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲಿಗೆ ರಾಜಸ್ಥಾನ್‌ ಜಯಭೇರಿಯೂ ಮೊಳಗಿದೆ.

ಕೊನೆಗೆ ಇತ್ತಂಡಗಳ ಆಟಗಾರರು ಪರಸ್ಪರ ಕೈ ಕುಲುಕುವ ವೇಳೆ ಪರಾಗ್‌-ಪಟೇಲ್‌ ಆಕ್ರೋಶ ಮತ್ತೂಮ್ಮೆ ಕಾಣಿಸಿಕೊಂಡಿದೆ. ಸಿಟ್ಟಿನಲ್ಲಿದ್ದ ಪಟೇಲ್‌, ಪರಾಗ್‌ ಅವರ ಕೈ ಕುಲುಕದೆಯೇ ಮುಂದಡಿ ಇರಿಸಿದ್ದಾರೆ. ಪರಾಗ್‌ ಶೇಕ್‌ಹ್ಯಾಂಡ್‌ ಮಾಡಲು ಬಂದರೂ ಪಟೇಲ್‌ ಇದಕ್ಕೆ ಸ್ಪಂದಿಸದೇ ಸಾಗಿದ್ದಾರೆ. ಕ್ರೀಡಾಸ್ಫೂರ್ತಿ ಮರೆತ ಪಟೇಲ್‌ ಅವರ ಈ ವರ್ತನೆಗೆ ಕ್ರಿಕೆಟ್‌ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.