ಜಗತ್ತಿನಲ್ಲಿ ಕೌಶಲ್ಯತೆಗಿದೆ ಬೆಲೆ


Team Udayavani, Apr 29, 2022, 3:15 PM IST

15skill

ಬೀದರ: ತಂತ್ರಜ್ಞಾನ ಕ್ಷೇತ್ರದಲ್ಲಿ ಕೌಶಲ್ಯತೆ ಎನ್ನುವುದು ಅವಿಭಾಜ್ಯ ಅಂಗವಾಗಿದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲತೆಗೆ ಎಲ್ಲಿಲ್ಲದ ಬೆಲೆ ಇದೆ ಎಂದು ಶಾಸಕ ರಹೀಮ್‌ ಖಾನ್‌ ನುಡಿದರು.

ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾಮಟ್ಟದ ರಾಷ್ಟ್ರೀಯ ಶಿಶಿಕ್ಷು ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬೀದರ ಐಟಿಐ ಕೈಗೆ ಕೆಲಸ ಕೊಡುವ ಸಂಸ್ಥೆ. ಅನೇಕ ಮಕ್ಕಳಿಗೆ ಗುಣಾತ್ಮಕ ತರಬೇತಿ ಜೊತೆಗೆ ನಿರಂತರ ಕ್ಯಾಂಪಸ್‌ ಆಯೋಜನೆಯಿಂದ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿ, ನಗರದ ಸರ್ಕಾರಿ ಐಟಿಐ ವಿವಿಧ ವೃತ್ತಿಯ 425 ತರಬೇತಿದಾರರಿಗೆ 8 ಕಂಪನಿಗಳಲ್ಲಿ ಆಯ್ಕೆಗೆ ಅನುವು ಮಾಡಿದೆ. ಜೊತೆಗೆ ಮಕ್ಕಳಿಗೆ ಅಂಕಪಟ್ಟಿಯ ಹುಸಿ ಭರವಸೆ ನೀಡದೆ. ಅವರೆಲ್ಲರಿಗೆ ಉದ್ಯೋಗ ಎಂಬ ಅಕ್ಷಯ ಪಾತ್ರೆ ಕೈಗೆ ನೀಡುವ ಕಾರ್ಯ ಸ್ಮರಣೀಯ ಎಂದು ಹೇಳಿದರು.

ಪ್ರಾಚಾರ್ಯ ಶಿವಶಂಕರ ಟೋಕರೆ ಮಾತನಾಡಿ, ಕೈಗಾರಿಕೆಗಳಿಂದ ಜಿಲ್ಲೆಯಲ್ಲಿ ಎಲ್ಲರಿಗೆ ಕನಿಷ್ಟ ಕೌಶಲತೆಯ ಜ್ಞಾನಕ್ಕೆ ವೇದಿಕೆ ನಿರ್ಮಿಸಿ ಸಹಕರಿಸಲು ಕೆಲಸ ಮಾಡಲಾಗುತ್ತಿದೆ. ಇಂದು ಬಿಇಎಲ್‌ ಕೈಗಾರಿಕೆಗೆ 43, ಮಹೀಂದ್ರ ಮತ್ತು ಮಹೀಂದ್ರಗೆ 56, ಆಟೋ ಕ್ಲಸ್ಟರ್‌ಗೆ 20, ಜಿಯೊಡೆಸಿಕಗೆ 11, ಜಿಂದಾಲಗೆ 50, ಶಕ್ತಿ ಹರಮ್ಯಾನಗೆ 12, ಸ್ವಿಚ್ಯ ಘೇರ ಕಾರ್ಖಾನೆಗೆ 30, ರಾಣೆ ಇಂಡಸ್ಟ್ರೀಜ್‌ಗೆ 87 ಸೇರಿ ಒಟ್ಟು 309 ತರಬೇತಿದಾರರು ಆಯ್ಕೆಯಾಗಿದ್ದು, ಉಳಿದ 422 ತರಬೇತಿದಾರರು ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಕಿರಿಯ ತರಬೇತಿ ಅಧಿಕಾರಿ ಬಾಬು ಪ್ರಭಾಜಿ ಅವರನು ಸನ್ಮಾನಿಸಲಾಯಿತು. ಯೂಸುಫ್‌ ಮಿಯ್ಯ ಜೋಜನಾ ಸ್ವಾಗತಿಸಿದರು. ಬಾಬು ಪ್ರಭಾಜಿ ನಿರೂಪಿಸಿದರು. ಆಡಳಿತ ಅಧಿಕಾರಿ ಪ್ರಕಾಶ ಜನವಾಡಕರ ವಂದಿಸಿದರು.

ವಿವಿಧ ಸಂಸ್ಥೆಗಳ ಪ್ರಾಚಾರ್ಯರಾದ ಬಾಬು ರಾಜೋಳಕರ, ಲಕ್ಷ್ಮೀಕಾಂತ ಶಂಕರರಾವ್‌, ಯರಗಲ ತಾಜೋದ್ದಿನ್‌, ಯಾವಳೆ ಸುಭಾಷ, ವಿಶ್ವನಾಥ ಬಿರಾದರ, ಶಿವಕುಮಾರ ಪಾಟೀಲ, ವೀರೇಶ್‌ ಪಾಟೀಲ, ಜ್ಞಾನರಡ್ಡಿ ಹಾಗೂ ಸಂಗಪ್ಪ ಹುಲಸೂರೆ, ರಾಜಕುಮಾರ ಮಾಳಗೆ ಇದ್ದರು.

ಟಾಪ್ ನ್ಯೂಸ್

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

BJP 2

BJP 296-300 ಸ್ಥಾನ: ಫ‌ಲೋಡಿ ಜೂಜು ಅಡ್ಡೆ ಭವಿಷ್ಯ!

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

Hasan: ಪೆನ್‌ಡ್ರೈವ್‌ ಹಂಚಿದವರ ಪತ್ತೆಗೆ ಸಿಸಿ ಕೆಮರಾ ಪರಿಶೀಲನೆ

HDK SPark

Pen drive ಕೊಡುವೆ, ತನಿಖೆ ನಡೆಸುತ್ತೀರಾ?: ಸಿಎಂಗೆ ಎಚ್‌ಡಿಕೆ ಸವಾಲು

MOdi (3)

Uttar Pradesh ಬಗ್ಗೆ ವಿಪಕ್ಷ ಕೂಟ ತುಚ್ಛ ಮಾತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

police crime

Bidar; 15 ಕೋಟಿ ರೂ. ಮೌಲ್ಯದ ಗಾಂಜಾ ಪೊಲೀಸರಿಂದ ಜಪ್ತಿ: ಇಬ್ಬರ ಬಂಧನ

police crime

Bidar:ಪಾರ್ಕ್ ನಲ್ಲಿ ಅನ್ಯಕೋಮಿನ ಪುರುಷನೊಂದಿಗೆ ಇದ್ದ ಮಹಿಳೆ ಮೇಲೆ ಹಲ್ಲೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

32

Match fixing: ಭಾರತದ ಕ್ರಿಕೆಟಿಗರಿಬ್ಬರ ಪಾಸ್‌ಪೋರ್ಟ್‌ ವಶಕ್ಕೆ ಆದೇಶ

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

30

ICC T20 Rankings : ಭಾರತ, ಸೂರ್ಯಕುಮಾರ್‌ ನಂ.1

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.