ಯಾರೋಬ್ಬರೂ ಭರವಸೆ ಕಳೆದುಕೊಳ್ಳಬಾರದು: ಮಸೀದಿಯಲ್ಲಿ ಓವೈಸಿ ಭಾವುಕ
Team Udayavani, Apr 29, 2022, 9:12 PM IST
ಹೈದರಾಬಾದ್: ಇಲ್ಲಿನ ಮೆಕ್ಕಾ ಮಸೀದಿಯಲ್ಲಿ ರಂಜಾನ್ ಕೊನೆಯ ಶುಕ್ರವಾರದ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಭಾವುಕರಾದರು.
ಜನರು ತಮ್ಮ ಮೇಲೆ ದೌರ್ಜನ್ಯ, ಅವರ ಮನೆಗಳು ಮತ್ತು ಅಂಗಡಿಗಳನ್ನು ಕೆಡವುತ್ತಿರುವ ಬಗ್ಗೆ ನನಗೆ ಕರೆ ಮಾಡಿ ಹೇಳುತ್ತಿದ್ದಾರೆ. ಯಾರೋಬ್ಬರೂ ಭರವಸೆ ಕಳೆದುಕೊಳ್ಳಬಾರದು, ಚಿಂತಿಸುವ ಅಗತ್ಯವಿಲ್ಲ. ತಾಳ್ಮೆಯಿಂದ ಎದುರಿಸುತ್ತೇವೆ. ಆದರೆ ಮನೆಯನ್ನು ಧ್ವಂಸ ಮಾಡುವುದಿಲ್ಲ ಎಂದರು.
#WATCH | AIMIM chief Asaduddin Owaisi breaks down while addressing a gathering on the last Friday of Ramzan at Mecca Masjid in Hyderabad pic.twitter.com/GCTjQeU38R
— ANI (@ANI) April 29, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ