ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮವಾಗಿದೆ ಎಂದು ನಾವೇ ಒಪ್ಪಿಕೊಂಡಿದ್ದೇವೆ: ಆರಗ ಜ್ಞಾನೇಂದ್ರ


Team Udayavani, Apr 30, 2022, 1:17 PM IST

ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮವಾಗಿದೆ ಎಂದು ನಾವೇ ಒಪ್ಪಿಕೊಂಡಿದ್ದೆವೆ: ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್ಐ ನೇಮಕಾತಿ ಅಕ್ರಮ ಅಗಿದೆ ನಾವೇ ಒಪ್ಪಿಕೊಂಡಿದ್ದೆವೆ. ದಾಖಲೆ ಸಿಕ್ಕ ಎರಡು ಗಂಟೆಯಲ್ಲಿ ನಾನೇ ಸಿಒಡಿ ತನಿಖೆಗೆ ಆದೇಶ ಮಾಡಿದ್ದೆನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ಪರೀಕ್ಷೆ ಅಕ್ರಮದ ಬಗ್ಗೆ ಪ್ರಾಮಾಣಿಕ ತನಿಖೆ ನಡೆಯುತ್ತಿದೆ. ಆರೋಪಿಗಳ ಬಂಧನ ಕೂಡ ಮಾಡಲಾಗಿದೆ. ಬೇರೆ ಬೇರೆ ರೀತಿಯಲ್ಲಿ ತಂತ್ರಜ್ಞಾನ ಬಳಸಿ, ಅಕ್ರಮ ಮಾಡಿದ್ದಾರೆ. ಮರುಪರೀಕ್ಷೆ ಮಾಡೋದು ಸರ್ಕಾರಕ್ಕೆ ಅನಿವಾರ್ಯ ಎಂದರು.

ನಾವು ನೋಟಿಫಿಕೇಶನ್ ರದ್ದು ಮಾಡಿಲ್ಲ. ಪರೀಕ್ಷೆಯನ್ನು ಮಾತ್ರ ರದ್ದು ಮಾಡಿದ್ದೇವೆ. ಪ್ರಾಮಾಣಿಕ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ತೊಂದರೆಯಾಗಬಾರದು. ಈ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದು ಮಾಡಿ, ಮರುಪರೀಕ್ಷೆಗೆ ಸರ್ಕಾರ ಆದೇಶ ಮಾಡಿದೆ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ಇದನ್ನೂ ಓದಿ:ನಾಗಾಲ್ಯಾಂಡ್ ನಲ್ಲಿ ಕ್ಷಿಪ್ರ ಬದಲಾದ ರಾಜಕೀಯ ಲೆಕ್ಕಾಚಾರ:ಎನ್ ಪಿಎಫ್ ನ 21 ಶಾಸಕರು ಪಕ್ಷಾಂತರ

ಈಗಾಗಲೇ ಪರೀಕ್ಷೆಯಲ್ಲಿ ಫೇಲ್ ಆದವರಿಗೆ ಮತ್ತೊಂದು ಅವಕಾಶವಿದು. ಅಕ್ರಮ ಮಾಡಿದವರಿಗೆ ತಕ್ಕ ಪಾಠವಾಗಲಿದೆ. ದೈಹಿಕ ಪರೀಕ್ಷೆ ಇರುವುದಿಲ್ಲ. ಕೇವಲ ಲಿಖಿತ ಪರೀಕ್ಷೆ ಮಾಡುತ್ತೇವೆ. ಎಲ್ಲಾ ಮುನ್ನಚ್ಚರಿಕೆ ಮತ್ತು ತಂತ್ರಜ್ಞಾನ ಬಳಸಿ ಪಿಎಸ್ಐ ಪರೀಕ್ಷೆ ನಡೆಸಲಾಗುವುದು. ಮರುಪರೀಕ್ಷ ವಿಚಾರವಾಗಿ ಯಾವುದೇ ಗೊಂದಲವಿಲ್ಲ ಎಂದರು.

ಅಕ್ರಮ ಮಾಡುವವರಿಗೆ ತಕ್ಕ ಪಾಠ ಆಗಬೇಕು. ಆ ನಿಟ್ಟಿನಲ್ಲಿ ಸಹ ಕಾನೂನು ತಿದ್ದುಪಡಿ ಮಾಡುತ್ತೇವೆ. ಕಷ್ಟಪಟ್ಟು ಓದಿದವರಿಗೆ ಅನುಕೂಲ ಆಗಬೇಕು.  ಹಣ ಕೊಟ್ಟು ಕೊಂಡು ಕೊಳ್ಳುವವರಿಗೆ ಅಲ್ಲ ಎಂದು ಗೃಹ ಸಚಿವರು ಹೇಳಿದರು.

ನನ್ನನ್ನು ಅರೆಸ್ಟ್ ಮಾಡಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉತ್ತರಿಸಿದ ಗೃಹ ಸಚಿವರು, ಪ್ರಿಯಾಂಕ್ ಖರ್ಗೆ ಸಿಐಡಿ ನೋಟಿಸ್ ನೀಡಿದರು ಬಂದಿಲ್ಲ. ಅವರ ಬಳಿ ಸಾಕ್ಷಿಗಳಿದ್ದರೆ ಸಿಐಡಿಗೆ ನೀಡಲಿ. ಮಾಧ್ಯಮದವರ ಮುಂದೆ ಅಲ್ಲ. ಅದನ್ನು ಬಿಟ್ಪು ಕೇವಲ ಈ ವಿಚಾರ ಇಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ. ದಾಖಲೆಗಳನ್ನು ತನಿಖಾಧಿಕಾರಿಯ ಮುಂದೆ ಕೊಡದೇ ಪಲಾಯನ ಮಾಡುತ್ತಿದ್ದಾರೆ. ಅವರಿಗೆ ರಾಜಕೀಯ ಲಾಭ ಬೇಕು. ಪ್ರಾಮಾಣಿಕ ತನಿಖೆ ಅವರಿಗೆ ಬೇಡವಾಗಿದೆ ಎಂದು ಟೀಕಿಸಿದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.