ಕಿನ್ನಿಗೋಳಿ: ದುಷ್ಕರ್ಮಿಗಳಿಂದ ನಾಗಬನ ಧ್ವಂಸ
Team Udayavani, May 2, 2022, 3:22 PM IST
ಕಿನ್ನಿಗೋಳಿ: ಕಟೀಲು ಮಲ್ಲಿಗೆಯಂಗಡಿಯ ಪಡುಸಾಂತ್ಯ ಭಂಡಾರಿ ಮನೆತನದ ನಾಗಬನದಲ್ಲಿದ್ದ 6 ನಾಗನ ಕಲ್ಲುಗಳನ್ನು ಬೇರೆ ಬೇರೆ ಜಾಗದಲ್ಲಿ ಎಸೆದು ವಿಕೃತಿ ಮೆರೆದ ಘಟನೆ ರವಿವಾರ ನಡೆದಿದೆ.
ರವಿವಾರ ಬೆಳಗ್ಗೆ ಭಂಡಾರಿ ಮನೆತನದ ವ್ಯಕ್ತಿಯಾಬ್ಬರು ನಾಗನ ಕಲ್ಲು ಆವರಣದಿಂದ ಹೊರಗೆ ಬಿದ್ದದ್ದನ್ನು ಗಮನಿಸಿ ಪರಿಶೀಲನೆ ನಡೆಸಿದಾಗ ನಾಗಬನದಲ್ಲಿ ಪ್ರತಿಷ್ಠೆ ಮಾಡಿದ ಜಾಗದಿಂದ 6 ನಾಗನ ಕಲ್ಲುಗಳನ್ನು ಎಸೆದು ಬೇರೆ ಬೇರೆ ಜಾಗದಲ್ಲಿ ಹಾಕಲಾಗಿದೆ. ಬಿಜೆಪಿ ನಾಯಕ ಈಶ್ವರ್ ಕಟೀಲು ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಜರಗಿಸುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಕುಮ್ಮಟದುರ್ಗದಲ್ಲಿ ಇತಿಹಾಸ ಸಾರುವ ಸ್ಮಾರಕ, ವೀರಗಲ್ಲು ಶಿಲಾಶಾಸನಗಳು ನಾಪತ್ತೆ
ಸ್ಥಳಕ್ಕೆ ಎಸಿಪಿ ಮಹೇಶ್ ಕುಮಾರ್ ಹಾಗೂ ಪೊಲೀಸರ ತಂಡ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್ ಕಾರ್ಯಕಾರಿ ರಾಜಧಾನಿ
Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು
Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ