ಯುವಶಕ್ತಿಗೆ ಮಾರ್ಗದರ್ಶನ ನೀಡಿ: ಫೀರಜಾತಸಿಂಗ್‌

ಜೀವನ ಪರಿವರ್ತನೆ ಮಾಡಿಕೊಳ್ಳುವುದರ ಜತೆ ತಮ್ಮ ಉದ್ಯೋಗವನ್ನು ಹೆಚ್ಚಳ ಮಾಡಿಕೊಳ್ಳಲು ದಾರಿಯಾಗುತ್ತದೆ.

Team Udayavani, May 2, 2022, 5:52 PM IST

ಯುವಶಕ್ತಿಗೆ ಮಾರ್ಗದರ್ಶನ ನೀಡಿ: ಫೀರಜಾತಸಿಂಗ್‌

ಇಳಕಲ್ಲ: ಯುವ ಶಕ್ತಿ ದುಶ್ಚಟಗಳ ದಾಸರಾಗುತ್ತಿದ್ದು, ಅವರು ಸನ್ಮಾರ್ಗದತ್ತ ಸಾಗಬೇಕಾದರೇ ಉತ್ತಮ ಮಾರ್ಗದರ್ಶನದ ಅವಶ್ಯಕತೆ ಇದೆ. ಈ ಕಾರ್ಯವನ್ನು ಜೇಸಿ ಸಂಸ್ಥೆ ಮಾಡಲು ಮುಂದಾಗಿದೆ ಎಂದು ಅಮೃತಸರ ನಗರದ ಜೇಸಿ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ ಜೆಎಫ್‌ಇ ದಿದಾ ಫೀರಜಾತಸಿಂಗ್‌ ಲೋಟೆಯಾ ಹೇಳಿದರು.

ನಗರದಲ್ಲಿ ಅಂತಾರಾಷ್ಟ್ರೀಯ ಸಂಸ್ಥೆಯ ಜ್ಯೂನಿಯರ್‌ ಚೇಂಬರ್‌ ಆಪ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯ ವಲಯ 24ರ ಇಳಕಲ್ಲ ಘಟಕದಲ್ಲಿ ನಡೆದ ಮಲ್ಟಿ ಚಾಪ್ಟರ್‌ ವಿಜಿಟ್‌ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಜೇಸಿ ಸಂಸ್ಥೆಯು 18 ವರ್ಷದಿಂದ 40 ವರ್ಷದ ಒಳಗಿನ ಯುವ ಜನಾಂಗಕ್ಕೆ ಉತ್ತಮ ಕಾರ್ಯ ಮಾಡುವ ಅನೇಕ ಮಾರ್ಗಗಳ ತರಬೇತಿ ಕೊಡಲು ಮುಂದಾಗಿದೆ. ಅದರ ಸದುಪಯೋಗವನ್ನು ಎಲ್ಲ ಯುವಕ ಯುವತಿಯರು ಪಡೆಯಬೇಕು. ಸಾರ್ವಜನಿಕರು ಸಾಮಾಜಿಕ ಸೇವೆ ಮಾಡುವ ಸಂಘ ಸಂಸ್ಥೆಗಳ ಸದಸ್ಯರಾಗುವ ಮೂಲಕ ತಮ್ಮ ದೈನಂದಿನ ಚಟುವಟಿಕೆಗಳ ಜತೆಗೆ ಸಾಮಾಜಿಕ ಚಿಂತನೆ ಹಾಗೂ ಸಮಾಜಸುಧಾರಣೆಯಂತಹ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಾರೆ.

ಇದರಿಂದ ಅವರ ಜೀವನ ಪರಿವರ್ತನೆ ಮಾಡಿಕೊಳ್ಳುವುದರ ಜತೆ ತಮ್ಮ ಉದ್ಯೋಗವನ್ನು ಹೆಚ್ಚಳ ಮಾಡಿಕೊಳ್ಳಲು ದಾರಿಯಾಗುತ್ತದೆ. ನಗರದ ಮಹಿಳಾ ಜೇಸಿ ಸಂಸ್ಥೆಯು ಸಮಾಜಮುಖಿ ಕಾರ್ಯ ಮಾಡುವುದರ ಮೂಲಕ ರಾಜ್ಯದಲ್ಲೇ ಅತ್ಯುತ್ತಮ ಸಂಸ್ಥೆ ಎಂದು ಗುರುತಿಸಿಕೊಂಡಿರುವುದು ಹೆಮ್ಮೆ ವಿಷಯವಾಗಿದೆ ಎಂದು ಹೇಳಿದರು.

ಜೇಸಿ ಸಂಸ್ಥೆಯ ವಲಯ 24ರ ಅಧ್ಯಕ್ಷೆ ಜೇಸಿ ದೀಪಿಕಾ ಬೀದರ್‌ ಮಾತನಾಡಿ, ಜೇಸಿ ಸಂಸ್ಥೆಯು ರಾಜ್ಯದ ದಕ್ಷಿಣ ಭಾಗದಲ್ಲಿ ಬೆಳವಣಿಗೆ ಹೊಂದುತ್ತಿದೆ. ಎಲ್ಲ ಸದಸ್ಯರು ಸಹಕರಿಸಬೇಕುಎಂದು ತಿಳಿಸಿದರು.

ಇಳಕಲ್ಲ ಜೇಸಿ ಸಿಲ್ಕ ಸಿಟಿ ಘಟಕ, ಇಳಕಲ್ಲಿನ ಜೇಸಿ ಮಹಾಂತಶ್ರೀ ಘಟಕ, ವಿಜಯಪುರದ ಜೇಸಿ ವಿಜಯಪುರ ಘಟಕ ಹಾಗು ಜೇಸಿ ವಿಜಯಪುರ ವಿಶ್ವರೂಪ ಘಟಕದ ಅದ್ಯಕ್ಷರು ಹಾಗು ಸದಸ್ಯರು ಭಾಗವಹಿಸಿದ್ದರು. ನಗರದ ಜೇಸಿ ಸಿಲ್ಕ ಸಿಟಿ ಸಂಸ್ಥೆಯ ಅಧ್ಯಕ್ಷೆ ಜೇಸಿ ವಿದ್ಯಾ ಸಜ್ಜನ ಅಧ್ಯಕ್ಷತೆ ವಹಿಸಿದ್ದರು. ಜೇಸಿ ವಲಯ 24ರ ಉಪಾದ್ಯಕ್ಷ ಗೌರಿಶ ಭಾರ್ಗವ, ನಗರದ ಜೇಸಿ ಅವಿನಾಶ ಅಕ್ಕಿ, ವಿಜಯಪುರದ ಜೇಸಿ ಹರವಿ, ಜೇಸಿ ಹಿರೇಮಠ ಉಪಸ್ಥಿತರಿದ್ದರು. ಮಹೇಶ್ವರಿ
ಮತ್ತು ರಾಜೇಶ್ವರಿ ಪ್ರಾರ್ಥಿಸಿದರು. ಮಮತಾ ಪಾಟೀಲ ಸ್ವಾಗತಿಸಿದರು. ರಶ್ಮಿ ಗವಿಮಠ ನಿರೂಪಿಸಿದರು.

ಟಾಪ್ ನ್ಯೂಸ್

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.