ನಾಳೆಯಿಂದಲೇ ಸಿಗಲಿದೆ ಎಲ್‌ಐಸಿ ಷೇರು


Team Udayavani, May 3, 2022, 6:55 AM IST

ನಾಳೆಯಿಂದಲೇ ಸಿಗಲಿದೆ ಎಲ್‌ಐಸಿ ಷೇರು

ಬುಧವಾರದಿಂದಲೇ ಬಹುನಿರೀಕ್ಷಿತ ಎಲ್‌ಐಸಿ ಐಪಿಒ ಬಿಡುಗಡೆಯಾಗಲಿದೆ. ಮೇ 9ರವರೆಗೆ ಈ ಪ್ರಕ್ರಿಯೆ ನಡೆಯಲಿದ್ದು, ಷೇರುಗಳ ಖರೀದಿಗಾಗಿ ಹೂಡಿಕೆದಾರರು ತುದಿಗಾಲಲ್ಲಿ ನಿಂತಿದ್ದಾರೆ. ಈ ಕುರಿತು ಒಂದಿಷ್ಟು ಮಾಹಿತಿ.

ಆ್ಯಂಕರ್‌ ಇನ್ವೆಸ್ಟರ್‌ಗಳಿಗೆ ಲಭ್ಯ
ಸಾರ್ವಜನಿಕರಿಗೆ ಮೇ 4ರಿಂದ 9ರವರೆಗೆ ಎಲ್‌ಐಸಿ ಷೇರು ಖರೀದಿಗೆ ಅವಕಾಶವಿದೆ. ಆದರೆ, ಆ್ಯಂಕರ್‌ ಇನ್ವೆಸ್ಟರ್‌(ಸಾರ್ವಜನಿಕರಿಗೆ ದೊರೆಯುವ ಮುನ್ನವೇ ಹೂಡಿಕೆ ಮಾಡುವಂಥ ಸಾಂಸ್ಥಿಕ ಹೂಡಿಕೆದಾರರು)ಗಳಿಗೆ ಸೋಮವಾರದಿಂದಲೇ ಷೇರುಗಳು ಖರೀದಿಗೆ ಲಭ್ಯವಾಗಿವೆ. ಇಂಥ ಹೂಡಿಕೆದಾರರಿಂದಲೇ 5,630 ಕೋಟಿ ರೂ.ಗಳನ್ನು ಸಂಗ್ರಹಿಸುವ ಉದ್ದೇಶ ಸರ್ಕಾರದ್ದು. ಇವರಿಗೆಂದೇ ಸಂಸ್ಥೆ 59.29 ದಶಲಕ್ಷ ಷೇರುಗಳನ್ನು ಕಾಯ್ದಿರಿಸಿದೆ.

ಹೂಡಿಕೆ ಮಾಡುತ್ತಿರುವ ಕಂಪನಿಗಳು
ಎಸ್‌ಬಿಐ, ಆದಿತ್ಯ ಬಿರ್ಲಾ, ಐಸಿಐಸಿಐ ಪ್ರುಡೆನ್ಶಿಯಲ್‌, ಎಚ್‌ಡಿಎಫ್ ಸಿ ಮತ್ತು ಕೋಟಕ್‌ ಮ್ಯೂಚುವಲ್‌ ಫ‌ಂಡ್‌ ಕಂಪನಿಗಳು 150 ರೂ.ಗಳಿಂದ 1,000 ಕೋಟಿ ರೂ.ಗಳವರೆಗೆ ಷೇರು ಖರೀದಿಗೆ ಸಿದ್ಧತೆ ನಡೆಸಿವೆ. ಇಂಥ ಕಂಪನಿಗಳಿಂದ ಕಳೆದ ಹಣಕಾಸು ವರ್ಷದಲ್ಲಿ ಎಲ್‌ಐಸಿಗೆ 70 ಲಕ್ಷ ಅರ್ಜಿಗಳು ಬಂದಿವೆ.

ಪಾಲಿಸಿದಾರರಿಗೆ
ದೇಶದಲ್ಲೇ ಮೊದಲ ಬಾರಿಗೆ ಕಂಪನಿಯೊಂದು ತನ್ನ ಶೇ.10ರಷ್ಟು ಐಪಿಒ ಷೇರುಗಳನ್ನು ಅರ್ಹ ಪಾಲಿಸಿದಾರರಿಗಾಗಿ ಮೀಸಲಿಟ್ಟಿದೆ.

ಗ್ರೇ ಮಾರ್ಕೆಟ್‌ನಲ್ಲಿ 75 ರೂ.!
ಸೋಮವಾರವೇ ಗ್ರೇ ಮಾರುಕಟ್ಟೆಯಲ್ಲಿ ಎಲ್‌ಐಸಿ ಷೇರುಗಳು ತಲಾ 75 ರೂ.ಗಳಿಗೆ ಸಿಗಲಾರಂಭಿಸಿವೆ. ಗ್ರೇ ಮಾರ್ಕೆಟ್‌ ಎಂದರೆ, ಐಪಿಒ ಷೋಷಣೆ ಮಾಡಿರುವ ಕಂಪನಿಗಳ ಷೇರುಗಳನ್ನು ಮಾರಾಟ ಮಾಡುವ ಅನಧಿಕೃತ ಪ್ಲಾಟ್‌ಫಾರಂ. ಇದು ಕಾನೂನಾತ್ಮಕ ಮಾರಾಟವಾಗದ ಕಾರಣ, ಹೂಡಿಕೆದಾರರು ತಮ್ಮದೇ ರಿಸ್ಕ್ ನಲ್ಲಿ ಇಲ್ಲಿ ವಹಿವಾಟು ನಡೆಸಬೇಕಾಗುತ್ತದೆ.

ಸಾಂಸ್ಥಿಕ ಹೂಡಿಕೆದಾರರಿಗೆ ಸಿಗುವ ಷೇರುಗಳು- ಶೇ.50
ಚಿಲ್ಲರೆ ಹೂಡಿಕೆದಾರರಿಗೆ ಸಿಗುವುದು – ಶೇ.35
ಅರ್ಹ ಪಾಲಿಸಿದಾರರಿಗೆ ಮೀಸಲಿಟ್ಟಿದ್ದು – ಶೇ.10
ಸಾಂಸ್ಥಿಕೇತರ ಖರೀದಿದಾರರಿಗೆ-ಉಳಿದ ಷೇರುಗಳು

ದರವೆಷ್ಟು?
ಎಲ್‌ಐಸಿ ಷೇರು ದರ – 902-949 ರೂ.
ಪಾಲಿಸಿದಾರರಿಗೆ ರಿಯಾಯ್ತಿ(ಪ್ರತಿ ಷೇರಿಗೆ) – 60 ರೂ.
ಉದ್ಯೋಗಿಗಳು, ಚಿಲ್ಲರೆ ಹೂಡಿಕೆದಾರರಿಗೆ ರಿಯಾಯ್ತಿ- 45 ರೂ.
ಗ್ರೇ ಮಾರುಕಟ್ಟೆ(ಅನಧಿಕೃತ ಮಾರ್ಕೆಟ್‌)ಯಲ್ಲಿ ಬಿಕರಿಯಾಗುತ್ತಿರುವುದು – 75 ರೂ.

 

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.