ಭಕ್ತಿ ಸಂಪ್ರದಾಯದಲ್ಲಿ ಜೀವನ ನಡೆಸಿ: ಮೂಜಗು

ಧರ್ಮದ ಪರಂಪರೆಯನ್ನು ನಾವೆಲ್ಲ ಉಳಿಸಿ ಬೆಳೆಸಿ ನಮ್ಮ ನಾಡಿನ ವಿಶೇಷತೆ ಮುಂದುವರೆಸಬೇಕಿದೆ

Team Udayavani, May 2, 2022, 6:24 PM IST

ಭಕ್ತಿ ಸಂಪ್ರದಾಯದಲ್ಲಿ ಜೀವನ ನಡೆಸಿ: ಮೂಜಗು

ನರಗುಂದ: ಮಹಾಮಹಿಮರ ಈ ನಾಡು ಪುಣ್ಯದ ಬೀಡಾಗಿದೆ.ನಾವೆಲ್ಲ ಭಕ್ತಿಯ ಸಂಪ್ರದಾಯದಲ್ಲಿ ಜೀವನ ನಡೆಸಬೇಕು. ಭಾರತೀಯ ಸಂಸ್ಕೃತಿಯ ಪ್ರತಿಬಿಂಬ ನಾವಾಗಬೇಕು ಎಂದು ಹುಬ್ಬಳ್ಳಿ ಮೂರು ಸಾವಿರ ಮಠದ ಡಾ| ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು ಹೇಳಿದರು.

ಪಟ್ಟಣದ ಜಾಗೃತ ಕೇಂದ್ರ ಸುಕ್ಷೇತ್ರ ವಿರಕ್ತಮಠದ ಚನ್ನಬಸವ ಶಿವಯೋಗಿಗಳ 153ನೇ ಸ್ಮರಣೋತ್ಸವ ಹಾಗೂ ಶರಣರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಮಾತನಾಡಿ,ಧರ್ಮಸೇವೆ ಕಾಯಕ ಸೇವೆ ಇವೆರಡು ಭಕ್ತರ ಪ್ರಮುಖ ಸಾಧನೆಗಳೆಂದು ತಿಳಿಸಿದರು.

ಮಾಜಿ ಸಚಿವ ಬಿ.ಆರ್‌. ಯಾವಗಲ್ಲ ಮಾತನಾಡಿ, ಮಠಾಧೀಶರು ಧಾರ್ಮಿಕ, ವೈಚಾರಿಕತೆ ಪ್ರಚಲಿತಗೊಳಿಸುವ ಮೂಲಕ ಸದಾ ಭಕ್ತರಲ್ಲಿ ಧರ್ಮದ ಅರಿವು ನೀಡುತ್ತಾರೆ. ಸಾಮಾಜಿಕ ಸಮಾನತೆ ಮತ್ತು ಧರ್ಮದ ಪರಂಪರೆಯನ್ನು ನಾವೆಲ್ಲ ಉಳಿಸಿ ಬೆಳೆಸಿ ನಮ್ಮ ನಾಡಿನ ವಿಶೇಷತೆ ಮುಂದುವರೆಸಬೇಕಿದೆ ಎಂದು ಹೇಳಿದರು.

ಕೆಪಿಸಿಸಿ ಸಂಯೋಜಕ ಹಾಗೂ ಮಾಧ್ಯಮ ವಿಶ್ಲೇಷಕ ಡಾ| ಸಂಗಮೇಶ ಕೊಳ್ಳಿಯವರ ಮಾತನಾಡಿ, ಕಾಯಕ ಮತ್ತು ಧರ್ಮ ಕಾರ್ಯಗಳ ಮೂಲಕ ವಿರಕ್ತಮಠ ಶಿವಕುಮಾರ ಸ್ವಾಮಿಗಳು ಧರ್ಮ ಪರಂಪರೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ತಿಳಿಸಿದರು.

ಶಿವಯೋಗಿ ಶಿವಾಚಾರ್ಯರು, ಪ್ರವಚನಕಾರರಾದ ಅಂತೂರ ಬೆಂತೂರ ಕುಮಾರ ದೇವರು ಮಾತನಾಡಿದರು. ಕೊರೊನಾ ವಾರಿಯರ್ಸ್‌ ಪುರಸಭೆ ಪೌರ ಕಾರ್ಮಿಕರನ್ನು ಹಾಗೂ ಅನ್ನಪ್ರಸಾದ ಸೇವಾ ದಾನಿಗಳನ್ನು ಸತ್ಕರಿಸಲಾಯಿತು. ಸಾವಿರಾರು ಭಕ್ತ ಮಹಿಳೆಯರಿಗೆ ಉಡಿ ತುಂಬುವ ಕಾರ್ಯ ನೆರವೇರಿತು. ವಿರಕ್ತಮಠದ ಶಿವಕುಮಾರ ಸ್ವಾಮಿಗಳು, ಈಶ್ವರಯ್ಯ ಹಿರೇಮಠ ಮುಂತಾದವರು ವೇದಿಕೆಯಲ್ಲಿದ್ದರು. ಶ್ರೀಮಠದ ಸಕಲ ಸದ್ಭಕ್ತರು ಪಾಲ್ಗೊಂಡಿದ್ದರು.
ಆರ್‌.ಬಿ. ಚಿನಿವಾಲರ ಹಾಗೂ ಚನ್ನು ನೀಲಗುಂದ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.