ಕೋಮುಗಲಭೆ ಸೃಷ್ಟಿಗೆ ಡ್ರಗ್ಸ್‌ ದಂಧೆಯ ಲಾಭದ ಮೊತ್ತ

ತನಿಖೆಯಲ್ಲಿ ಬಯಲಾಯ್ತು ಘಾತಕ ಅಂಶಗಳು

Team Udayavani, May 3, 2022, 7:25 AM IST

THUMB 5

ಸಾಂದರ್ಭಿಕ ಚಿತ್ರ.

ನವದೆಹಲಿ:ಅಫ್ಘಾನಿಸ್ತಾನ ಮತ್ತು ರಾವಲ್ಪಿಂಡಿಯಲ್ಲಿ “ಮಾದಕದ್ರವ್ಯಗಳ ಭಯೋತ್ಪಾದನೆ’ ನಿಯಂತ್ರಿಸಲಾಗುತ್ತಿದ್ದು, ಅದರಿಂದ ಬಂದ ಲಾಭವನ್ನು ಕೋಮುಗಲಭೆಗೆ ಕುಮ್ಮಕ್ಕು ನೀಡಲು ಬಳಸಲಾಗುತ್ತದೆ.

ಇಂಥದ್ದೊಂದು ಸ್ಫೋಟಕ ಮಾಹಿತಿಯು ಭಾರತಕ್ಕೆ ಮಾದಕವಸ್ತುಗಳ ಕಳ್ಳಸಾಗಣೆ ಕುರಿತ ತನಿಖೆಯಿಂದ ಬಹಿರಂಗಗೊಂಡಿದೆ. ಕಳೆದ ಶುಕ್ರವಾರ ಎನ್‌ಸಿಬಿ ಭೋಗಾಲ್‌ನಿಂದ ಇಬ್ಬರು ಆಫ್ಘನ್‌ ಪ್ರಜೆಗಳನ್ನು ಬಂಧಿಸಿತ್ತು.

ಶಹೀನ್‌ಬಾಘ ನಲ್ಲಿ ಬಂಧಿತನಾದ ವ್ಯಕ್ತಿಯು ವಿಚಾರಣೆ ವೇಳೆ ಬಾಯ್ಬಿಟ್ಟ ಮಾಹಿತಿಯ ಮೇರೆಗೆ ನವದೆಹಲಿಯಲ್ಲಿ ಮತ್ತಿಬ್ಬರನ್ನು ಬಂಧಿಸಲಾಗಿತ್ತು.

ಇವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, “ಇಡೀ ಮಾದಕದ್ರವ್ಯ ಜಾಲವನ್ನು ಆಫ್ಘನ್‌ ನಲ್ಲಿ ನಿಯಂತ್ರಿಸಲಾಗುತ್ತಿದೆ. ಆಫ‌^ನ್‌ನಿಂದ ಮೆಡಿಕಲ್‌ ವೀಸಾ ಪಡೆದು ಭಾರತಕ್ಕೆ ಬಂದಿದ್ದೇವೆ’ ಎಂದಿದ್ದಾರೆ.

10 ಕೋಟಿ ರೂ. ಸಂಗ್ರಹ:
“ಕಳೆದ 2 ತಿಂಗಳಲ್ಲಿ ಡ್ರಗ್ಸ್‌ ಸಂಸ್ಕರಣೆ ಮಾಡಿದ್ದಕ್ಕಾಗಿ ನಮಗೆ 4 ಲಕ್ಷ ರೂ.ಗಳನ್ನು ನೀಡಲಾಗಿದೆ. ಡ್ರಗ್ಸ್‌ ಸಂಸ್ಕರಣೆ ಪ್ರಕ್ರಿಯೆ ಮುಗಿಸಿದ ಬಳಿಕ, ಭಾರತದ ವಿವಿಧ ಭಾಗಗಳಿಗೆ ಅದನ್ನು ಒಯ್ದು ಮಾರಾಟ ಮಾಡಲಾಗುತ್ತದೆ. ಅದರಿಂದ ಬರುವ ಹಣವನ್ನು ಹವಾಲಾ ಮೂಲಕ ದುಬೈಗೆ ಕಳುಹಿಸಲಾಗುತ್ತದೆ. ಈವರೆಗೆ ನಾನು 10 ಕೋಟಿ ರೂ.ಗಳನ್ನು ಡ್ರಗ್ಸ್‌ ಮಾರಾಟ ಮಾಡಿ ಸಂಗ್ರಹಿಸಿ ಕೊಟ್ಟಿದ್ದೇನೆ’ ಎಂದು ಶಹೀನ್‌ಬಾಗ್‌ನಲ್ಲಿ ಸೆರೆಸಿಕ್ಕ ಆರೋಪಿ ಹೇಳಿದ್ದಾನೆ.

ಒಟ್ಟು ಹಣದಲ್ಲಿ ಒಂದು ಭಾಗವಷ್ಟೇ ದುಬೈಗೆ ಹೋಗುತ್ತದೆ ಎಂದ ಮೇಲೆ ಉಳಿದ ಮೊತ್ತವನ್ನು ಸ್ಲೀಪರ್ ಸೆಲ್‌ಗ‌ಳಿಗೆ ರವಾನಿಸಲಾಗುತ್ತದೆ. ಅವರು ಅದನ್ನು ದೇಶದಲ್ಲಿ ಕೋಮುಗಲಭೆ ಸೃಷ್ಟಿಸಲು, ಶಸ್ತ್ರಾಸ್ತ್ರಗಳನ್ನು ಖರೀದಿಸಲು ಬಳಸುತ್ತಿರಬಹುದು ಎಂದು ಎನ್‌ಸಿಬಿ ಅಂದಾಜಿಸಿದೆ.

ಟಾಪ್ ನ್ಯೂಸ್

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Tollywood: ಜೂ.ಎನ್‌ಟಿಆರ್ ʼದೇವರʼ ಚಿತ್ರತಂಡದ ಮೇಲೆ ಜೇನುನೊಣ ದಾಳಿ; ಕೆಲವರಿಗೆ ಗಾಯ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.