ಏಕತಾ ಪ್ರತಿಮೆ: ಪ್ರವಾಸಿಗರ ಸಂಖ್ಯೆ ಶೇ. 30 ಹೆಚ್ಚಳ
Team Udayavani, May 2, 2022, 9:30 PM IST
ಅಹ್ಮದಾಬಾದ್: ಗುಜರಾತ್ನ ಸರ್ದಾರ್ ಸರೋವರ್ ಡ್ಯಾಂನಲ್ಲಿ ನಿರ್ಮಿಸಲಾಗಿರುವ 182 ಮೀ. ಎತ್ತರದ ಸರ್ದಾರ್ ವಲ್ಲಭಬಾಯಿ ಪ್ರತಿಮೆಯನ್ನು (ಏಕತಾ ಪ್ರತಿಮೆ) ನೋಡಲು ಆಗಮಿಸುತ್ತಿರುವವರ ಸಂಖ್ಯೆ ಶೇ 30.5ರಷ್ಟು ಹೆಚ್ಚಾಗಿದೆ.
ಇದು ಕೊರೊನಾ ಪೂರ್ವದಲ್ಲಿ ಆಗಮಿಸುತ್ತಿದ್ದ ದೈನಂದಿನ ಪ್ರವಾಸಿಗರ ಸಂಖ್ಯೆಯನ್ನೂ ದಾಟಿದೆ. ಕೊರೊನಾ ಪೂರ್ವದಲ್ಲಿ ಏಕತಾ ಪ್ರತಿಮೆಗೆ ಪ್ರತಿದಿನ ಭೇಟಿ ನೀಡುತ್ತಿದ್ದವರ ಸರಾಸರಿ ಸಂಖ್ಯೆ 10,194ರಷ್ಟಿತ್ತು.
ಇದನ್ನೂ ಓದಿ:ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಬೆಂಗಳೂರಿಗೆ ಬಂತು 700 ಕೆ.ಜಿ. ತೂಕದ ಖಡ್ಗ
ಇತ್ತೀಚಿನ ದಿನಗಳಲ್ಲಿ ಇದು 18,187ಕ್ಕೇರಿದ್ದು ಒಟ್ಟಾರೆ ಶೇ 30.5ರಷ್ಟು ಹೆಚ್ಚಾಗಿದೆ ಎಂದು ಕೇಂದ್ರದ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ