ಛತ್ರಪತಿ ಶಿವಾಜಿ ಮೂರ್ತಿ ಮೆರವಣಿಗೆ

ಸಮಾಜದ ಒಗ್ಗಟ್ಟಿಗೆ ಕರೆ

Team Udayavani, May 3, 2022, 11:03 AM IST

8

ಬೆಳಗಾವಿ: ತಾಲೂಕಿನ ಬಾಳೇಕುಂದ್ರಿ ಕೆ.ಎಚ್‌. ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಶಿವಾಜಿ ಮಹಾರಾಜರ ನೂತನ ಮೂರ್ತಿ ಪ್ರತಿಷ್ಠಾಪನೆ ಮೆರವಣಿಗೆ ಸೋಮವಾರ ನಡೆಯಿತು.

ಛತ್ರಪತಿ ಶಿವಾಜಿ ಮಹಾರಾಜರ ಆಶ್ವಾರೂಢ ಮೂರ್ತಿಯನ್ನು ಸಂತಿ ಬಸ್ತವಾಡದಲ್ಲಿ ಗುರು ಸಿದ್ದನ್ನವರ ಎಂಬ ಕಲಾವಿದರು ನಿರ್ಮಿಸಿದ್ದು, ಬೆಳಗಾವಿ ನಗರದಲ್ಲಿ ಮೆರವಣಿಗೆ ಮಾಡುತ್ತ ಗ್ರಾಮಕ್ಕೆ ತರಲಾಯಿತು. ಮೂರ್ತಿ ಬಂದಾಗ ಗ್ರಾಮಸ್ಥರು ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಕುರುಬ ಸಮಾಜದ ಯುವಕರು ಮೂರ್ತಿಗೆ ಕಂಬಳಿ ಹೊದಿಸಿ ಪೂಜೆ ಸಲ್ಲಿಸಿದರು.

ಮೆರವಣಿಗೆಯುದ್ದಕ್ಕೂ ಜನರಿಗೆ ತಂಪು ಪಾನೀಯ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಗೆ ಝಾಂಜ್‌ ಪಥಕ, ಢೋಲ್‌ ತಾಷಾ, ಮಹಿಳೆಯರಿಂದ ಕುಂಭಮೇಳ, ಡೊಳ್ಳು ಕುಣಿತ, ವಾರಕರಿಗಳ ಭಜನೆ, ಎತ್ತಿನ ಗಾಡಿಗಳು ಸೇರಿದಂತೆ ವಿವಿಧ ವಾದ್ಯ ಮೇಳಗಳು ಮೆರವಣಿಗೆಗೆ ಮೆರಗು ತಂದವು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಗ್ರಾಮದ ಮುಖಂಡ ಯುವರಾಜ ಜಾಧವ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರು ಹಿಂದವಿ ಸ್ವರಾಜ್ಯ ಸ್ಥಾಪನೆಗೆ ಹೋರಾಟ ನಡೆಸಿದ್ದಾರೆ. ಇಡೀ ದೇಶದಲ್ಲಿ ಶೌರ್ಯ, ಸಾಹಸದ ಪ್ರತೀಕ ಶಿವಾಜಿ ಮಹಾರಾಜರು. ಇವರ ಮೂರ್ತಿಯನ್ನು ಬಾಳೇಕುಂದ್ರಿ ಗ್ರಾಮದಲ್ಲಿ ಸ್ಥಾಪನೆ ಬಗ್ಗೆ ಅನೇಕ ವರ್ಷಗಳಿಂದ ಕನಸು ಇತ್ತು. ಈಗ ಗ್ರಾಮಸ್ಥರ ಸಹಕಾರದಿಂದ ಮೂರ್ತಿ ನಿರ್ಮಾಣವಾಗಿದೆ.

ಮಂಗಳವಾರ ಮೇ 3ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಗ್ರಾಮದ ಮುಖಂಡರಾದ ಪ್ರಶಾಂತ ಜಾಧವ, ವಿಶ್ವನಾಥ ಜಾಧವ, ರಾಜದೀಪ ಜಾಧವ, ವಿಠuಲ ಸಾಯನ್ನವರ, ವಿಕಾಸ ಪಾಟೀಲ, ವಿಕ್ರಮ ನಾಗೇನಟ್ಟಿ, ಹನುಮಂತ ಹಣ್ಣಿಕೇರಿ, ಶಾಂತಿನಾಥ ಚಂದಗಡಕರ, ಉದಯ ಬಾಗನ್ನವರ, ರಾಜು ಹಣ್ಣಿಕೇರಿ, ಅಕ್ಷಯ ಕುಲಕರ್ಣಿ, ಆಕಾಶ ಕುಲಕರ್ಣಿ, ರವಿ ಮುತಗೇಕರ, ಸುಜೀತ ಪಾಟೀಲ, ಸಚಿನ ಜಾಧವ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

crime (2)

Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.