ಬಿ.ಎಲ್.ಸಂತೋಷ್ ಅವರ ಹೇಳಿಕೆಗೆ ನನ್ನ ಸಂಪೂರ್ಣ ಸಹಮತ : ಪ್ರತಾಪ್ ಸಿಂಹ

25-30 ವರ್ಷದ ಹಿಂದೆ ಜಾರ್ಜ್,ಎಂ.ಬಿ ಪಾಟೀಲ್, ಡಿಕೆಶಿ ಏನಾಗಿದ್ದರು?

Team Udayavani, May 4, 2022, 7:00 PM IST

pratap

ಮೈಸೂರು : ಬಿ.ಎಲ್.ಸಂತೋಷ್ ಅವರ ಹೇಳಿಕೆಗೆ ನನ್ನ ಸಂಪೂರ್ಣ ಸಹಮತ ಇದೆ.ಇಂತಹ ವಿಶೇಷ ಪ್ರಯತ್ನ ಮೋದಿ ನೇತೃತ್ವದಲ್ಲಿ ಸದಾ ಆಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಬುಧವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಹಾಗೂ ಉಳಿದವರು ನನಗೆ ಅವಕಾಶ ಕೊಟ್ಟಿದಕ್ಕೆ ನಾನು ಎರಡನೇ ಬಾರಿ ಸಂಸದನಾಗಿದ್ದೇನೆ. ಪೊಲೀಸ್ ಇಲಾಖೆ, ಕ್ರೀಡಾ ಕ್ಷೇತ್ರದಿಂದ ರಾಜಕಾರಣಿಗಳಾಗಿದ್ದಾರೆ. ಮಕ್ಕಳು ಸಂಬಂಧಿಕರು ದುಡ್ಡಿರುವವರಿಗೆ ಮಾತ್ರ ಅವಕಾಶವಿತ್ತು. ಆದರೆ ಎಲ್ಲರನ್ನೂ ಕರೆ ತಂದವರು ಮೋದಿ. ಸಂತೋಷ್ ಅವರ ಹೇಳಿಕೆ ಸೂಕ್ತವಾಗಿದೆ. ರಾಜಕಾರಣ ಯಾರ ಅಪ್ಪನ ಆಸ್ತಿ ಅಲ್ಲ. ಯಾರು ಕೆಲಸ ಮಾಡುತ್ತಾರೋ ಅವರು ರಾಜಕಾರಣದಲ್ಲಿ ಇರುತ್ತಾರೆ. ಮಾಡದವರನ್ನು ಮನೆಗೆ ಕಳುಹಿಸುತ್ತಾರೆ. ಅವರ ಮಾತಿಗೆ ನನ್ನ ಸಂಪೂರ್ಣ ಸಹಮತ ಇದೆ. ಅವರು ಯೋಚನೆ ಮಾಡಿಯೇ ಮಾತನಾಡಿದ್ದಾರೆ. ಇದು ಎಲ್ಲಾ ಕಡೆಯೂ ಯಶಸ್ವಿಯಾಗುತ್ತದೆ ಎಂದರು.

ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ
ಆಂಜನೇಯ ಪ್ರಕರಣ ಆದಾಗ ಏನು ಕ್ರಮ ತೆಗೆದುಕೊಂಡರು. ಹಿಂದೆ ಸಿದ್ದರಾಮಯ್ಯ ಜತೆ ಸಚಿವರಾಗಿದ್ದವರು ಹಿಂದೆ ಏನಾಗಿದ್ದರು. 25-30 ವರ್ಷದ ಹಿಂದೆ ಕೆ.ಜೆ. ಜಾರ್ಜ್, ಎಂ.ಬಿ ಪಾಟೀಲ್, ಡಿ. ಕೆ. ಶಿವಕುಮಾರ್ ಏನಾಗಿದ್ದರು? ಎಲ್ಲಿ ದುಡಿದು ಸಂಪಾದನೆ ಮಾಡಿದ್ದಾರೆ ? ವೈಟಾಪಿಂಗ್ ಸ್ಟೀಲ್ ಬ್ರಿಡ್ಜ್ ನಲ್ಲಿ ಎಷ್ಟು ಲೂಟಿ ಮಾಡಲು‌ ಮುಂದಾಗಿದ್ದರು ? 5 ವರ್ಷದ ಹಿಂದಿನದು ಜನ ಮರೆತಿದ್ದಾರೆ ಎಂದು ಭಾವಿಸಬೇಡಿ. ದೇಶಕ್ಕೆ 10 ಪರ್ಸೆಂಟ್ ಸರ್ಕಾರ ಅಂತಾ ನಿಮ್ಮ ಸರ್ಕಾರ ಫೇಮಸ್ ಆಗಿತ್ತು. ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಆಗಿದೆ. ತಿನ್ನೋದು ಬದನೆಕಾಯಿ ಹೇಳೋದು ವೇದಾಂತ . ಇವರೆಲ್ಲರ ಆಸ್ತಿ 30 ವರ್ಷದ ಹಿಂದೆ ಎಷ್ಟು ಇತ್ತು? ಈಗ ಇರುವ ಆಸ್ತಿ ಎಲ್ಲಿ ದುಡಿದರು ಹೇಳಲಿ. ಸಿದ್ದರಾಮಯ್ಯನ ಹುಂಡಿಯಿಂದ ಬಂದೆ ಅಂತಾರೆ. ಒಂದುವರೆ ಕೋಟಿ ವಾಚ್ ಎಲ್ಲಿಂದ ಬಂತು ? ಯಾರಿಗೂ ಲಾಭ ಆಗದೇ ವಾಚ್ ಕೊಟ್ಟರಾ ? ಇಷ್ಟರ ಮಟ್ಟಿಗೆ ನಿಮ್ಮನ್ನು ಮೇಲೆ ಏರಿಸಿಕೊಳ್ಳಲು ಹೇಗೆ ಸಾಧ್ಯವಾಯಿತು ? ಸುಮ್ಮನೆ ಆರೋಪ ಟಾರ್ಗೆಟ್ ಮಾಡುವುದನ್ನು ಜನ ಒಪ್ಪಲ್ಲ, ಸೊಪ್ಪು ಹಾಕಲ್ಲ. ನೀವು ಸಿಎಂ ಆದಾಗಲೇ ನಿಮ್ಮ ಕ್ಷೇತ್ರದ ಜನ ನಿಮ್ಮನ್ನು ಒಪ್ಪಲಿಲ್ಲ ಎಂದರು.

ಬಾಯಲ್ಲಿ ಕಡುಬು ಹಾಕಿಕೊಂಡಿದ್ದರಾ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ , ವು ಕಡುಬು ಹಾಕಿಕೊಂಡಿರಲಿಲ್ಲ. ನಾವು ಹೇಳಿದಕ್ಕೆ ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡಿದ್ದು. ಸ್ವಕ್ಷೇತ್ರದಲ್ಲಿ ಅವರನ್ನು ಜನ ಸೋಲಿಸಿದ್ದು. ಸ್ವಕ್ಷೇತ್ರದಲ್ಲಿ ಸೋತಿದ್ದು ಯಾವಾಗ ? ಸಿದ್ದರಾಮಯ್ಯ ವೈಫಲ್ಯ ಜನರಿಗೆ ನಾವು ಹೇಳಿದಕ್ಕೆ ಜನ ಅವರನ್ನು ಕಿತ್ತು ಒಗೆದಿದ್ದು ಎಂದರು.

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಅಶ್ವಥ್ ನಾರಾಯಣ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಶ್ವತ್ಥ್ ನಾರಾಯಣ್ ಅವರನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಲಾಗುತ್ತಿದೆ. ಇದು ವೈಯಕ್ತಿಕ ದ್ವೇಷದ ರಾಜಕಾರಣ. ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡುತ್ತಿದ್ದಾರೆ. ಸದ್ಯ ಪ್ರಕರಣ ತನಿಖೆ ಆಗುತ್ತಿದೆ. ತನಿಖೆ ಬಳಿಕ ನಿಜಾಂಶ ಹೊರಬರಲಿದೆ. ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವುದು ದ್ವೇಷದ ರಾಜಕಾರಣ. ಸಾವಿರಾರು ಕೋಟಿಯ ಸೆಮಿ ಕಂಡಕ್ಟರ್ ಯೂನಿಟ್ ಕೊಡಿಸಿದ್ದಾರೆ. ಇದನ್ನು ಹೇಳುವ ಕೆಲಸ ಕಾಂಗ್ರೆಸ್ ಮಾಡುತ್ತಿಲ್ಲ. ಅದನ್ನು ಬಿಟ್ಟು ಪಿಎಸ್‌ಐ ಪ್ರಕರಣದಲ್ಲಿ ಸಿಕ್ಕಿಸಲು ನೋಡಬೇಡಿ. ಯಾರೋ ದರ್ಶನ್ ಗೌಡ ಸಿಕ್ಕಿ ಬಿದ್ದಿದ್ದಾನೆ, ಅವನಿಗೂ ಅಶ್ವತ್ಥ್ ನಾರಾಯಣ್‌ಗೂ ಸಂಬಂಧ ಇದೆ ಅಂತ ಎಳೆಯೋದು ಬೇಡ ಅಂದರು.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.