ಮಂಗಳೂರು: ಬಾಲ್ ತರಲು ಹಾಸ್ಟೆಲ್ ಕಟ್ಟಡದ ಮಹಡಿ ಏರಿದ ವಿದ್ಯಾರ್ಥಿ ಸಾವು
Team Udayavani, May 4, 2022, 8:04 PM IST
ಮಂಗಳೂರು : ನಗರದ ಕೊಟ್ಟಾರ ಚೌಕಿಯಲ್ಲಿರುವ ಖಾಸಗಿ ಕಾಲೇಜ್ ನ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ದುರ್ಘಟನೆ ಬುಧವಾರ ಸಂಭವಿಸಿದೆ.
ಪ್ರಣವ್ ಸ ಮುಂಡಾಸ ಎಂಬ 18 ವರ್ಷದ ವಿದ್ಯಾರ್ಥಿ ಮೃತ ದುರ್ದೈವಿಯಾಗಿದ್ದು, ವಿಜಯ ಪುರ ಮೂಲದ ವಿದ್ಯಾರ್ಥಿಯಾಗಿದ್ದಾನೆ.
ಕ್ರಿಕೆಟ್ ಆಡುವ ವೇಳೆ 4 ನೇ ಮಹಡಿಯಲ್ಲಿ ಸಿಕ್ಕಿಕೊಂಡ ಚೆಂಡನ್ನು ತರಲು ಹೋದಾಗ ಆಯ ತಪ್ಪಿ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಪ್ರಣವ್ ನನ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ