ಸನ್‌ರೈಸರ್ ಹೈದರಾಬಾದ್‌-ಡೆಲ್ಲಿ ಕ್ಯಾಪಿಟಲ್ಸ್‌ ಮೊದಲ ಮುಖಾಮುಖಿ


Team Udayavani, May 5, 2022, 8:20 AM IST

 ಸನ್‌ರೈಸರ್ ಹೈದರಾಬಾದ್‌-ಡೆಲ್ಲಿ ಕ್ಯಾಪಿಟಲ್ಸ್‌ ಮೊದಲ ಮುಖಾಮುಖಿ

ಮುಂಬಯಿ: ಸನ್‌ರೈಸರ್ ಹೈದರಾಬಾದ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಗುರುವಾರ ದೊಡ್ಡ ನಿರೀಕ್ಷೆಯನ್ನು ಹೊತ್ತು ಅಂಗಳಕ್ಕಿಳಿಯಲಿವೆ. ಇದು ಪ್ರಸಕ್ತ ಸೀಸನ್‌ನಲ್ಲಿ ಇತ್ತಂಡಗಳ ನಡುವಿನ ಮೊದಲ ಮುಖಾಮುಖಿ.

ಸೋಲಿನ ಆರಂಭದ ಬಳಿಕ ಸತತ 5 ಪಂದ್ಯ ಗೆದ್ದು ಓಟ ಆರಂಭಿಸಿದ ಹೈದರಾಬಾದ್‌ ಈಗ ಮತ್ತೆ ಸೋಲಿನ ಹಾದಿ ಹಿಡಿದಿದೆ. ಆದರೆ ಟಾಪ್‌ ಫೋರ್‌ ಸ್ಥಾನಕ್ಕೇನೂ ಧಕ್ಕೆಯಾಗಿಲ್ಲ. ಇನ್ನೂ 5 ಪಂದ್ಯಗಳನ್ನು ಆಡಲಿಕ್ಕಿರುವುದರಿಂದ ಕೇನ್‌ ವಿಲಿಯಮ್ಸನ್‌ ಪಡೆಯ ಮುನ್ನಡೆಗೆ ಹೇಳಿಕೊಳ್ಳುವಂಥ ಆತಂಕವೇನೂ ಇಲ್ಲ.

ಆದರೆ ರಿಷಭ್‌ ಪಂತ್‌ ನೇತೃತ್ವದ, ರಿಕಿ ಪಾಂಟಿಂಗ್‌ ಮಾರ್ಗದರ್ಶನದ ಡೆಲ್ಲಿ ಕ್ಯಾಪಿಟಲ್ಸ್‌ ಸ್ಥಿತಿ ತುಸು ಗಂಭೀರವಾಗಿದೆ. ಆಡಿದ 9 ಪಂದ್ಯಗಳಲ್ಲಿ ಅದು ನಾಲ್ಕನ್ನಷ್ಟೇ ಗೆದ್ದಿದೆ. ಅಸ್ಥಿರ ಪ್ರದರ್ಶನ ತಂಡಕ್ಕೆ ಮುಳುವಾಗಿ ಪರಿಣಮಿಸಿದೆ. ಹೀಗಾಗಿ ಡೆಲ್ಲಿಗೆ ತುರ್ತಾಗಿ ಗೆಲುವಿನ ಟಾನಿಕ್‌ ಬೇಕಿದೆ.

ಡೆಲ್ಲಿಗೆ ಬೌಲಿಂಗ್‌ ಸಮಸ್ಯೆ: ಡೆಲ್ಲಿಗೆ ದೊಡ್ಡ ಸಮಸ್ಯೆಯಾಗಿ ರುವುದು ಬೌಲಿಂಗ್‌ ವಿಭಾಗದ್ದು. ದಕ್ಷಿಣ ಆಫ್ರಿಕಾದ ವೇಗಿ ಆ್ಯನ್ರಿಚ್‌ ನೋರ್ಜೆ ಆಗಮನದಿಂದ ಈ ಸಮಸ್ಯೆ ಬಗೆ ಹರಿದೀತೆಂದು ಭಾವಿಸಲಾಗಿತ್ತು. ಆದರೆ ಎರಡು ಬೀಮರ್‌ಗಳು ಅವರಿಗೆ ಮುಳುವಾಗಿ ಪರಿಣಮಿಸಿವೆ. ಕುಲದೀಪ್‌ ಯಾದವ್‌ (17 ವಿಕೆಟ್‌) ಮತ್ತು ಖಲೀಲ್‌ ಅಹ್ಮದ್‌ (11 ವಿಕೆಟ್‌) ಹೊರತುಪಡಿಸಿ ಬೇರೆ ಯಾರೂ ಯಶಸ್ಸು ಕಂಡಿಲ್ಲ.

ಟಾಪ್ ನ್ಯೂಸ್

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.