ಕಾರು ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು
Team Udayavani, May 5, 2022, 11:35 AM IST
ಕೊಳ್ಳೆಗಾಲ: ತಾಲ್ಲೂಕಿನ ಸತ್ತೇಗಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಮತ್ತು ಕಾರು ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ತಾಲ್ಲೂಕಿನ ಕೆಂಪನಪಾಳ್ಯ ಗ್ರಾಮದ ಮನೋಜ್ (28) ಮೃತ ದುರ್ದೈವಿ.
ಕಾರು ಚಾಲಕ ಸಂಪತ್ ಗಾಯಗೊಂಡಿದ್ದು, ಪಟ್ಟಣದ ಸರ್ಕಾರಿ ಆಸ್ಪತ್ರೆ ದಾಖಲಿಸಲಾಗಿದೆ.
ಇದನ್ನೂ ಓದಿ:ಮೂಡಿಗೆರೆ: ಕಾರಿನ ಮೇಲೆ ಬಿದ್ದ ಮರ; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು
ಸ್ಥಳಕ್ಕೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು
ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು
ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ