ನೀರಾವರಿ ತಜ್ಞ ಎಸ್.ಜಿ.ಬಾಳೆಕುಂದ್ರಿ ರಾಜ್ಯದ ಆಸ್ತಿಯಾಗಿದ್ದರು: ರಾಕೇಶ್ ಸಿಂಗ್
Team Udayavani, May 5, 2022, 11:54 AM IST
ಬೆಂಗಳೂರು: ತಮ್ಮ ಅಪಾರ ಬುದ್ಧಿಮತ್ತೆ, ದಕ್ಷತೆ, ಪರಿಶ್ರಮ ಮತ್ತು ಪ್ರಾಮಾಣಿಕ ಸೇವೆಗಳಿಂದ ನೀರಾವರಿ ತಜ್ಞ ಎಸ್. ಜಿ. ಬಾಳೆಕುಂದ್ರಿ ಅವರು ಕರ್ನಾಟಕ ರಾಜ್ಯದ ಆಸ್ತಿಯಾಗಿದ್ದರು ಎಂದು ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಹೇಳಿದರು.
ಎಸ್. ಜಿ. ಬಾಳೆಕುಂದ್ರಿ ಜನ್ಮಜಯಂತಿ ಪ್ರಯುಕ್ತ ನಗರದ ಕ್ವೀನ್ಸ್ ವೃತ್ತದಲ್ಲಿರುವ ಎಸ್. ಜಿ. ಬಾಳೆಕುಂದ್ರಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ಘಟಪ್ರಭಾ, ಮಲಪ್ರಭಾ ಮತ್ತು ಕೃಷ್ಣ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಎಸ್. ಜಿ. ಬಾಳೆಕುಂದ್ರಿ ಅವರು ಮಹತ್ವದ ಪಾತ್ರ ವಹಿಸಿದ್ದರು ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ನೀರಾವರಿ ತಜ್ಞರಾಗಿದ್ದರು ಎಂದು ಸ್ಮರಿಸಿದರು.
ಜಲಸಂಪನ್ಮೂಲ ಇಲಾಖೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಮಲಾ ಬಾಳೆಕುಂದ್ರಿ, ಡಾ. ವಿಜಯಲಕ್ಷ್ಮಿ ಬಾಳೆಕುಂದ್ರಿ, ಕರ್ನಾಟಕ ನೀರಾವರಿ ನಿಗಮದ ಎಂಡಿ ಮಲ್ಲಿಕಾರ್ಜುನ ಗುಂಗೆ, ವಿಶ್ವೇಶ್ವರಯ್ಯ ಜಲನಿಗಮದ ಯತೀಶ್ ಚಂದ್ರ ಮೊದಲಾದ ಗಣ್ಯರು ಮತ್ತು ಇಲಾಖೆಯ ಇಂಜಿನಿಯರ್ ಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ