ಅಮರನಾಥ ಯಾತ್ರೆಗೆ ಅಡ್ಡಿಪಡಿಸುವ ಉಗ್ರರ ಯತ್ನ ವಿಫಲಗೊಳಿಸಿದ ಯೋಧರು
Team Udayavani, May 6, 2022, 7:20 AM IST
ಜಮ್ಮು : ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾ ರಾಷ್ಟ್ರೀಯ ಗಡಿ ಸಮೀಪದಲ್ಲಿ ಪಾಕಿಸ್ಥಾನಿ ಉಗ್ರರು ನಿರ್ಮಿಸಿರುವ ಸುರಂಗವನ್ನು ಬಿಎಸ್ಎಫ್ ಗುರುವಾರ ಪತ್ತೆಹಚ್ಚಿದೆ. ಈ ಮೂಲಕ ಮುಂಬರುವ ಅಮರನಾಥ ಯಾತ್ರೆಗೆ ಅಡ್ಡಿಪಡಿಸುವಂಥ ಜೈಶ್-ಎ- ಮೊಹಮ್ಮದ್ ಉಗ್ರರ ಯೋಜನೆಯನ್ನು ಯೋಧರು ವಿಫಲಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಜಮ್ಮು ವಲಯದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಸಾಂಬಾದ ಚಕ್ ಫಕೀರಾ ಗಡಿ ಹೊರಠಾಣೆಯ ವ್ಯಾಪ್ತಿಯಲ್ಲೇ 150 ಮೀ. ಉದ್ದದ ಈ ಸುರಂಗ ಪತ್ತೆಯಾಗಿದೆ. ಹೊಸದಾಗಿ ಕೊರೆದ ಸುರಂಗ ಇದಾಗಿದ್ದು, ಪಾಕಿಸ್ಥಾನದಿಂದ ಭಾರತಕ್ಕೆ ಸಂಪರ್ಕ ಕಲ್ಪಿಸಲಾಗಿದೆ. ಒಂದೂವರೆ ವರ್ಷಗಳಲ್ಲಿ ಪತ್ತೆಯಾದ 5ನೇ ಸುರಂಗ ಇದಾಗಿದೆ ಎಂದು ಡಿಐಜಿ ಎಸ್.ಪಿ.ಎಸ್.ಸಂಧು ಹೇಳಿದ್ದಾರೆ.
– ಸುರಂಗದ ಉದ್ದ 150 ಮೀಟರ್
– ನಿರ್ಗಮನ ದ್ವಾರದ ಅಗಲ-2 ಅಡಿ
– ನಿರ್ಗಮನದಲ್ಲಿ ಅಳವಡಿ ಸಿದ್ದ ಮರಳುಚೀಲ-21
– ಅಂತಾರಾಷ್ಟ್ರೀಯ ಗಡಿಯಿಂದಿರುವ ದೂರ -150 ಮೀ.
– ಗಡಿ ಬೇಲಿಯಿಂದ ಇರುವ ದೂರ-50 ಮೀ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?