ಗ್ರಾಮದೇವತೆ ಜಾತ್ರಾ ಮಹೋತ್ಸವ ಪ್ರಚಾರ ಸಾಮಗ್ರಿ ಬಿಡುಗಡೆ


Team Udayavani, May 6, 2022, 4:30 PM IST

21

ಅಮೀನಗಡ: ಪಟ್ಟಣದ ಬನಶಂಕರಿದೇವಿ ದೇವಾಲಯದಲ್ಲಿ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪ್ರಚಾರ ಸಾಮಗ್ರಿಗಳನ್ನು ಗಣ್ಯರು ಬಿಡುಗಡೆ ಮಾಡಿದರು.

ಈ ವೇಳೆ ಗ್ರಾಮದೇವತೆ ಜಾತ್ರಾ ಸೇವಾ ಸಮಿತಿ ಅಧ್ಯಕ್ಷ ಜಗದೀಶ ಬಿಸಲದಿನ್ನಿ ಮಾತನಾಡಿ, ಪಟ್ಟಣದಲ್ಲಿ 5 ವರ್ಷಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆ ಮೇ 10ರಿಂದ ಪ್ರಾರಂಭವಾಗಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಪೂಜ್ಯರು ಹಾಗೂ ಗಣ್ಯ ಮಹನಿಯರಿಂದ ಗ್ರಾಮದೇವತೆ ಉತ್ಸವಕ್ಕೆ ಅದ್ಧೂರಿ ಚಾಲನೆ ದೊರೆಯಲಿದೆ ಎಂದರು.

ಮೇ 10ರಂದು ವಿವಿಧ ವಾಧ್ಯಮೇಳಗಳೊಂದಿಗೆ ಸುಮಂಗಲಿಯರಿಂದ ಆರತಿ ಸೇವೆ ಹಾಗೂ ಕುಂಭ ಮೇಳದೊಂದಿಗೆ ದೇವಿಯ ಮೆರವಣಿಗೆಯು ಹಾಲುಮತ ಸಮಾಜದ ಭಾವಿಯಿಂದ ಊರಿನ ಪ್ರಮುಖ ಬೀದಿಗಳಲ್ಲಿ ಹಾಯ್ದು ಅಗಸಿಯ ಮುಖಾಂತರ ಸಂಜೆ 5ಗಂಟೆಗೆ ಪಾದಗಟ್ಟೆಯ ಮೇಲೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದರು.

ಮೇ 14ರಂದು ಸಕಲ ವಾದ್ಯವೈಭವಗಳೊಂದಿಗೆ ಪಾದಗಟ್ಟಿಯಿಂದ ಶ್ರೀ ದೇವಿ ಮೆರವಣಿಗೆ ಪ್ರಾರಂಭವಾಗಿ ಹೋಮ-ಹವನಗಳ ಯಜ್ಞದ ನಂತರ ಅನೃತಗಳಿಗೆಯಲ್ಲಿ ಮಧ್ಯಾಹ್ನ 12.30ಕ್ಕೆ ಗರ್ಭ ಗುಡಿಯಲ್ಲಿ ಪ್ರವೇಶ ಪ್ರತಿಷ್ಠಾಪಣೆ ಭಕ್ತಾಧಿಗಳ ಜಯ ಘೋಷಣೆಯ ಭಕ್ತಿ ಗೀತೆಯೊಂದಿಗೆ ಕಾಯಿ ಕರ್ಪೂರಗಳ ಆರತಿಯಿಂದ ಮಂಗಲೋತ್ಸವ ಸಮಾರಂಭ ನಡೆಯಲಿದೆ ಎಂದರು.

ಜಾತ್ರೆಯ ಅಂಗವಾಗಿ ದಿ| ಪುಷ್ಪಾಬಾಯಿ ಮಾಂಗಿಲಾಲಜೀ ಬೋರಾ ಅವರ ರಂಗ ವೇದಿಕೆಯಲ್ಲಿ ವಿವಿಧ ನಾಟಕಗಳ ಪ್ರದರ್ಶನ, ಸಂಗೀತ ಸಂಜೆ, ಹಾಸ್ಯ ಸಂಗೀತ ಕಾರ್ಯಕ್ರಮ ನಡೆಯಲಿದೆ ಮತ್ತು ವಿಶೇಷ ಗ್ರಾಮೀಣ ಕ್ರೀಡೆಗಳು, ಕ್ರಿಕೆಟ್‌ ಪಂದ್ಯಾವಳಿ, ಕುಸ್ತಿಗಳು, ರಾಜ್ಯ ಮಟ್ಟದ ಟಗರಿನ ಕಾಳಗ, ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ, ಕಣ್ಣು ಕಟ್ಟಿ ಮೊಸರು ಗಡಿಗೆ ಒಡೆಯುವುದು, ಮ್ಯೂಸಿಕಲ್‌ ಚೇರ್‌, ಸ್ಲೋಮೋಶನ್‌ ಬೈಕ್‌ ರ್ಯಾಲಿ, ಡಬಲ್ಸ್‌ ಕೇರಂ ಸ್ಪರ್ಧೆ, ಪುಟ್ಟಿ ಬಂಡಿ ರೇಸ್‌, ಕುದುರಿ ರೇಶ್‌, ಹಗ್ಗ ಜಗ್ಗಾಟ ಸೇರಿದಂತೆ ಇನ್ನು ಹಲವಾರು ವಿಶೇಷ ಕಾರ್ಯಕ್ರಮಗಳು 11 ದಿನಗಳವರೆಗೆ ನಡೆಯಲಿವೆ ಎಂದರು.

ಗ್ರಾಮದೇವತೆ ಸೇವಾ ಜಾತ್ರಾ ಸಮಿತಿಯ ಉಪಾಧ್ಯಕ್ಷ ಅಜಮಿರ್‌ ಮುಲ್ಲಾ, ವಿಜಯಕುಮಾರ ಕನ್ನೂರ,ಪ್ರಧಾನ ಕಾರ್ಯದರ್ಶಿ ನಾಗಪ್ಪ ತುಂಬಗಿ,ಸಹಕಾರ್ಯದರ್ಶಿ ಗುರುನಾಥ ಚಳ್ಳಮರದ,ಸದಸ್ಯರಾದ ಬಸವರಾಜ ನಿಡಗುಂದಿ, ಶಿವಪುತ್ರಪ್ಪ ಹುಲ್ಲಿಕೇರಿ, ಮಲ್ಲೇಶಪ್ಪ ಹೊದ್ಲುರ , ಪ್ರಭು ನಾಗರಾಳ, ಶಿವಾನಂದ ಶೆಟ್ಟರ್‌, ವೈ.ಎಸ್‌. ಬಂಡಿವಡ್ಡರ, ವಿಷ್ಣು ಗೌಡರ, ಶಂಕ್ರಯ್ಯ ಹಿರೇಮಠ, ಸಂಗಣ್ಣ ಕಂಬಾರ, ತುಕಾರಾಮ ಲಮಾಣಿ, ಉಮರಸಾಬ ಬೇಪಾರಿ, ಈರಣ್ಣ ಬಡಿಗೇರ, ಶ್ರೀಕಾಂತ ಸಜ್ಜನ, ಶರಣಪ್ಪ ಹಗ್ಗೆನ್ನವರ, ಸುರೇಶ ಬಡಿಗೇರ, ಪಪಂ ಸದಸ್ಯ ರಮೇಶ ಮುರಾಳ, ಪಪಂ ಮುಖ್ಯಾಧಿಕಾರಿ ಮಹೇಶ ನೀಡಶೇಶಿ ಇದ್ದರು.

ಟಾಪ್ ನ್ಯೂಸ್

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.