ಸಿಎಎ ಜಾರಿ ಕೇಂದ್ರ ಸರ್ಕಾರದ ನಿರ್ಧಾರ: ಸಿಎಂ ನಿತೀಶ್ ಕುಮಾರ್
Team Udayavani, May 6, 2022, 9:45 PM IST
ಪಾಟ್ನಾ:ಕೇಂದ್ರ ಸರ್ಕಾರವೇ ಸಿಎಎ ಜಾರಿ ಮಾಡುವುದನ್ನು ನಿರ್ಧರಿಸುತ್ತದೆ. ಸದ್ಯ ದೇಶದಲ್ಲಿ ಕೊರೊನಾ ಸಂಖ್ಯೆ ಏರುತ್ತಿದೆ. ರಾಜ್ಯ ಸರ್ಕಾರ ಜನರನ್ನು ರಕ್ಷಿಸುವ ಕೆಲಸ ಮಾಡುವತ್ತ ಯೋಚಿಸುತ್ತಿದೆ ಎಂದಿದ್ದಾರೆ ಬಿಹಾರ ಸಿಎಂ ನಿತೀಶ್ ಕುಮಾರ್.
ಗುರುವಾರ ಬಂಗಾಳದ ಸಿಲಿಗುರಿಯಲ್ಲಿ ನಡೆದಿದ್ದ ರ್ಯಾಲಿಯೊಂದರಲ್ಲಿ ಮಾತನಾಡಿದ್ದ ಅಮಿತ್ ಶಾ, ಕೊರೊನಾ ಮುಗಿದ ಕೂಡಲೇ ದೇಶದಲ್ಲಿ ಸಿಎಎ ಜಾರಿ ಮಾಡಲಾಗುವುದು ಎಂದಿದ್ದರು.
ಇದೇ ವೇಳೆ, ಚುನಾವಣಾ ವ್ಯೂಹರಚನೆಕಾರ ಪ್ರಶಾಂತ್ ಕಿಶೋರ್ ತಮ್ಮ ವಿರುದ್ಧ ಮಾಡಿದ ಆರೋಪಗಳಿಗೆ ಮಹತ್ವ ಕೊಡಬೇಕಾದ ಅಗತ್ಯವಿಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
“ಬಿಹಾರದಲ್ಲಿ ನಾವೇನು ಒಳ್ಳೆಯದು ಮಾಡಿದ್ದೇವೆ ಎನ್ನುವುದು ಎಲ್ಲರಿಗೂ ಗೊತ್ತು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ