ಕಣಿವೆಯಲ್ಲಿ ದಾಳಿಗೆ ಪತ್ರಕರ್ತರು, ವಿದ್ಯಾರ್ಥಿಗಳ ಬಳಕೆ

ಪಾಕ್‌ ಉಗ್ರ ಸಂಘಟನೆಗಳಿಂದ ಹೊಸ ಕುತಂತ್ರ; ಎನ್‌ಐಎ ಆರೋಪಪಟ್ಟಿಯಲ್ಲಿ ಉಲ್ಲೇಖ

Team Udayavani, May 7, 2022, 7:45 AM IST

ಕಣಿವೆಯಲ್ಲಿ ದಾಳಿಗೆ ಪತ್ರಕರ್ತರು, ವಿದ್ಯಾರ್ಥಿಗಳ ಬಳಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಮತ್ತು ಅಂತಾರಾಷ್ಟ್ರೀಯ ಹಣಕಾಸು ಕಾರ್ಯಪಡೆಯ ಕಣ್ಗಾವಲಿನಿಂದ ಕಳವಳಕ್ಕೀಡಾಗಿರುವ ಪಾಕಿಸ್ತಾನವು, ತನ್ನ ಉದ್ದೇಶ ಈಡೇರಿಕೆಗಾಗಿ ಕಣಿವೆಯಲ್ಲಿನ ಪತ್ರಕರ್ತರು ಹಾಗೂ ವಿದ್ಯಾರ್ಥಿಗಳನ್ನು ಕೈಗೊಂಬೆಯಾಗಿಸಲು ಆರಂಭಿಸಿದೆ. ಇವರನ್ನು ಭಯೋತ್ಪಾದನೆಗೆ ನೇಮಕ ಮಾಡಿಕೊಂಡು, ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿಸಲಾಗುತ್ತಿದೆ.

ಉಗ್ರ ಸಂಚು ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಸಲ್ಲಿಸಿರುವ 2 ಸಾವಿರ ಪುಟಗಳ ಆರೋಪಪಟ್ಟಿಯಲ್ಲಿ ಈ ಆಘಾತಕಾರಿ ಅಂಶ ಬಯಲಾಗಿದೆ.

ಆಡಿಯೋ ರೆಕಾರ್ಡಿಂಗ್‌ಗಳು, ಬರಹಗಳು, ವಿಚಾರಣೆಯಿಂದ ಹೊರಬಂದ ಅಂಶಗಳನ್ನೆಲ್ಲ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖೀಸಿರುವ ಎನ್‌ಐಎ, “ಉಗ್ರ ಸಂಘಟನೆಗಳಿಗಾಗಿ ಕೆಲಸ ಮಾಡುವ ಭೂಗತ ವ್ಯಕ್ತಿಗಳು ಈಗ ಐಎಸ್‌ಐ ಬೆಂಬಲಿತ ದಿ ರೆಸಿಸ್ಟೆಂಟ್‌ ಫ್ರಂಟ್‌(ಟಿಆರ್‌ಎಫ್)ನ ಹೈಬ್ರಿಡ್‌ ಭಯೋತ್ಪಾದಕರಾಗಿ ಬದಲಾಗಿದ್ದಾರೆ. ಅವರಿಗೆ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಪರ ಮೃದು ಧೋರಣೆಯುಳ್ಳವರು ಮತ್ತು ಕಾಶ್ಮೀರದ ಆಡಳಿತಾರೂಢ ಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವಂಥ ಕೆಲಸ ಕೊಡಲಾಗಿದೆ. ಪತ್ರಕರ್ತರು, ವಿದ್ಯಾರ್ಥಿಗಳಿಗೆ ಸಣ್ಣಮಟ್ಟಿನ ಶಸ್ತ್ರಾಸ್ತ್ರಗಳನ್ನು ನೀಡಿ ದಾಳಿ ಮಾಡಿಸಲಾಗುತ್ತದೆ’ ಎಂದು ಹೇಳಿದೆ.

ಪಾಕ್‌ನಿಂದಲೇ ಕಮಾಂಡ್‌:
ಕಣಿವೆಯಲ್ಲಿ ನಡೆಯುವ ಎಲ್ಲ ವಿಧ್ವಂಸಕ ಕೃತ್ಯಗಳೂ ಪಾಕಿಸ್ತಾನ ಮೂಲದ ಉಗ್ರ ಕಮಾಂಡರ್‌ಗಳ ಸೂಚನೆ ಮೇರೆಗೆ ನಡೆಯುತ್ತವೆ. ಇವರ ನಿರ್ದೇಶನದ ಅನ್ವಯ ಉಗ್ರ ಇಶ್ಫಾಕ್‌ ಅಮೀನ್‌ ವಾನಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಜೆಕೆ ಅಪ್ನಿ ಪಾರ್ಟಿ ನಾಯಕ ಅಲ್ತಾಫ್ ಬುಖಾರಿ, ಬಿಜೆಪಿಯ ಹೀನಾ ಬೇಗ್‌ ಸೇರಿದಂತೆ ಇತರೆ ಕಾರ್ಯಕರ್ತರನ್ನು ಹತ್ಯೆಗೈದಿದ್ದಾನೆ.

ಅಲ್ಲದೇ, ಕೋರ್ಟ್‌ ಸಂಕೀರ್ಣ, ಸಿಆರ್‌ಪಿಎಫ್ ನ ಕ್ಯಾಂಪ್‌ನಲ್ಲಿ ದಾಳಿಯನ್ನೂ ನಡೆಸಿದ್ದಾನೆ ಎಂದೂ ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

2021ರ ಅಕ್ಟೋಬರ್‌-ನವೆಂಬರ್‌ ಅವಧಿಯಲ್ಲಿ ಟಿಆರ್‌ಎಫ್ ಉಗ್ರರು 40 ನಾಗರಿಕರನ್ನು ಹತ್ಯೆಗೈದಿದ್ದಾರೆ ಎಂದೂ ಉಲ್ಲೇಖಿಸಲಾಗಿದೆ.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.