ರಕ್ಷಣೆಗೆ ಧಾವಿಸಿ ಮಾನವೀಯತೆ ಮೆರೆದ ಸ್ಥಳೀಯ ಯುವಕರ ತಂಡ!

ಶಾನಾಡಿ: ಜಿಂಕೆ ಮೇಲೆ ಬೀದಿನಾಯಿಗಳ ದಾಳಿ!

Team Udayavani, May 8, 2022, 11:59 AM IST

deer

ತೆಕ್ಕಟ್ಟೆ: ಇಲ್ಲಿನ ಕೆದೂರು ಗ್ರಾ.ಪಂ. ವ್ಯಾಪ್ತಿಯ ಶಾನಾಡಿ ಎಂಬಲ್ಲಿ ಬೀದಿನಾಯಿಗಳ ದಾಳಿಗೆ 4 ವರ್ಷದ ಜಿಂಕೆಯೊಂದು ಒಳಗಾಗಿದ್ದು ರಕ್ಷಣೆಯ ಪ್ರಯತ್ನ ವಿಫ‌ಲವಾದ ಘಟನೆ ಮೇ 7ರಂದು ಶಾನಾಡಿ ವಿಶ್ವನಾಥ ಹೆಗ್ಡೆ ಅವರಿಗೆ ಸಂಬಂಧಿಸಿದ ಹಾಡಿಯಲ್ಲಿ ಸಂಭವಿಸಿದೆ.

ಶಾನಾಡಿ ಎಂಬಲ್ಲಿ ಸುಮಾರು 7ಕ್ಕೂ ಅಧಿಕ ನಾಯಿಗಳು ಏಕಾಏಕಿ ಜಿಂಕೆಯೊಂದನ್ನು ಅಟ್ಟಾಡಿಸಿಕೊಂಡು ಬಂದಿದ್ದು, ಪ್ರಾಣಭಯದಿಂದ ಜಿಂಕೆ ಸಮೀಪದ ಹಾಡಿಯ ಒಳಗೆ ಪ್ರವೇಶಿಸಿತ್ತು. ಇದೇ ಸಂದರ್ಭದಲ್ಲಿ ಪರಿಸರದ ಸ್ಥಳೀಯ ಯುವಕರಾದ ಕೆದೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್‌ ಮೊಗವೀರ ಶಾನಾಡಿ, ರಾಘವೇಂದ್ರ ಶಾನಾಡಿ, ಉದಯ ಶಾನಾಡಿ, ಸಂತೋಷ್‌ ಶಾನಾಡಿ, ಸುದರ್ಶನ್‌ ಕೆದೂರು, ವಿಜಯ ಶಾನಾಡಿ ಅವರು ತತ್‌ಕ್ಷಣ ಜಿಂಕೆಯ ರಕ್ಷಣೆಗೆ ಧಾವಿಸಿದರು. ಅನಂತರ ಕುಡಿಯಲು ನೀರು ನೀಡಿ ಮಾನವೀಯತೆ ಮೆರೆದರಾದರೂ ಕೂಡ ಅಷ್ಟರಲ್ಲಿಯೇ ಜಿಂಕೆ ಅಸುನೀಗಿದೆ.

ಜಿಂಕೆ ಅಸುನೀಗಿದ ಸುದ್ದಿ ಗ್ರಾಮದಲ್ಲಿ ವ್ಯಾಪಿಸುತ್ತಿದ್ದಂತೆ ಸುತ್ತಮುತ್ತಲಿನ ಪರಿಸರದ ಮಕ್ಕಳು ಹಾಗೂ ಹಿರಿಯರು ತಂಡೋಪತಂಡವಾಗಿ ಸ್ಥಳಕ್ಕೆ ಕಾತುರದಿಂದ ವೀಕ್ಷಿಸಿದರು.

ಅರಣ್ಯ ಇಲಾಖೆಯ ಸೋಮಶೇಖರ್‌ ಸ್ಥಳಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಶಾನಾಡಿ ವಿಶ್ವನಾಥ ಹೆಗ್ಡೆ, ಹಿರಿಯ ಪ್ರಗತಿಪರ ಕೃಷಿಕ ಶಾನಾಡಿ ರಾಮಚಂದ್ರ ಭಟ್‌, ಕೆದೂರು ಗ್ರಾ.ಪಂ. ಸದಸ್ಯ ಉಲ್ಲಾಸ್‌ ಹೆಗ್ಡೆ, ಗ್ರಾ.ಪಂ.ಸಿಬಂದಿ ರಾಮ ದೇವಾಡಿಗ, ಸುಧಾಕರ ಶಾನಾಡಿ ಮತ್ತಿತರರು ಸಹಕರಿಸಿದ್ದರು.

ಟಾಪ್ ನ್ಯೂಸ್

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

4-uv-fusion

Cricket: ವಿಶ್ವ ಕ್ರಿಕೆಟನ್ನಾಳಿದ ದೈತ್ಯ: ವೆಸ್ಟ್‌ ಇಂಡೀಸ್‌

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

Belagavi; ಹೊಳಿಹೊಸೂರ ಗ್ರಾಮದಲ್ಲಿ ಪೊಲೀಸ್ ದಾಳಿ; ನಾಲ್ಕು ಲಕ್ಷ ರೂ ಬೆಲೆ ಮದ್ಯ ವಶಕ್ಕೆ

5-uv-fusion

Summer Holidays: ರಜಾದಿನ ಹೀಗಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.