ದೊಡ್ಡಮಲಳವಾಡಿ ಗ್ರಾಮದಲ್ಲಿ ಬಾಲ್ಯ ವಿವಾಹ ತಡೆದ ಅಧಿಕಾರಿಗಳು
Team Udayavani, May 8, 2022, 10:26 PM IST
ಕುಣಿಗಲ್ : ತಾಲೂಕಿನ ಕೊತ್ತಗೆರೆ ಹೋಬಳಿ ದೊಡ್ಡಮಲಳವಾಡಿ ಗ್ರಾಮದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ಕಾರ್ಯಚರಣೆ ನಡೆಸಿ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಕೊತ್ತಗೆರೆ ಹೋಬಳಿ ದೊಡ್ಡಮಳಲವಾಡಿ ಗ್ರಾಮದ ಚಂದ್ರಮ್ಮ ಮತ್ತು ಅನಂತರಾಮಯ್ಯ ಅವರ ಮಗ ಶಾಂತಕುಮಾರ ಹಾಗೂ ಗಿಡದಪಾಳ್ಯ ಗ್ರಾಮದ ಪಾರ್ವತಮ್ಮ ಮತ್ತು ಹನುಮೇಗೌಡ ಅವರ ಮಗಳು ಆರ್.ತಾರಾ ಅವರ ವಿವಾಹ ವರನ ಸ್ವಗೃಹ ದೊಡ್ಡಮಲಳವಾಡಿಯಲ್ಲಿ ಭಾನುವಾರ ಪ್ರಥಮ ಶಾಸ್ತç ಹಾಗೂ ಸೋಮವಾರ ಮುಹೂರ್ತ ನಿಗಧಿಯಾಗಿತ್ತು,
ವಧುವಿಗೆ 17 ವರ್ಷ ಒಂದು ತಿಂಗಳಾಗಿದ್ದು, 18 ವರ್ಷದ ತುಂಬದ ಹಿನ್ನಲೆಯಲ್ಲಿ ಬಾಲ್ಯ ವಿವಾಹವಾಗುತ್ತಿರುವ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಲಕ್ಷ್ಮೀಬಾಯಿ, ಅಂಗನವಾಡಿ ಕಾರ್ಯಕರ್ತೆ ಚಿಕ್ಕತಾಯಮ್ಮ, ಆಶಾ ಕಾರ್ಯಕರ್ತೆ ರೇಖಾ ಅವರು ಭೇಟಿ ನೀಡಿ, ಬಾಲ್ಯ ವಿವಾಹವಾದರೆ ಕಾನೂನು ಪ್ರಕಾರ ಕಠಿಣ ಕ್ರಮಕ್ಕೆ ಒಳಪಡಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು, ಬಳಿಕ ವಧು ಹಾಗೂ ವರನ ಪೋಷಕರಿಂದ ಮುಚ್ಚಳಿಕೆ ಬರೆಸುಕೊಂಡು ವಿವಾಹವನ್ನು ತಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್