ಅಪ್ರಾಪ್ತೆಯೊಂದಿಗೆ ಅನ್ಯಧರ್ಮದ ಯುವಕ ಅನುಚಿತ ವರ್ತನೆ : ಆರೋಪಿ ಪೊಲೀಸ್ ವಶಕ್ಕೆ
Team Udayavani, May 9, 2022, 6:06 PM IST
ಸಾಂದರ್ಭಿಕ ಚಿತ್ರ.
ಪುತ್ತೂರು : ಪುತ್ತೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಟ್ಟಡವೊಂದರಲ್ಲಿ ಅಪ್ರಾಪ್ತೆಯೊಂದಿಗೆ ಅನ್ಯಧರ್ಮದ ಯುವಕನೊರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ಸೋಮವಾರ ನಡೆದಿದ್ದು ಪೊಲೀಸರು ಆರೋಪಿ ನೌಫಲ್ ಸರಳಿಕಟ್ಟೆ ಎಂಬಾತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಗದಗ ಮೂಲದ ಮಹಿಳೆಯ ಅಪ್ರಾಪ್ತೆ ಪುತ್ರಿಗೆ ಆರೋಪಿಯು ಹಣದ ಆಮಿಷವೊಡ್ಡಿ ಶೌಚಾಲಯಕ್ಕೆ ಕರೆದುಕೊಂಡು ಹೋಗಿದ್ದ. ಈ ವಿಚಾರ ಮಹಿಳೆಯ ಗಮನಕ್ಕೆ ಬಂದಿದ್ದು ತತ್ಕ್ಷಣ ಆರೋಪಿಯನ್ನು ವಿಚಾರಿಸಿದಾಗ ಆತ ಗದರಿಸಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ:ಸ್ನೇಹಿತರ ಜತೆ ಪ್ರವಾಸ ತೆರಳಿ ಮರಳಿದ ಯುವಕ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಮಹಿಳೆ ಪೊಲೀಸರ ಗಮನಕ್ಕೆ ತಂದಿದ್ದು ಈ ವೇಳೆ ಹಿಂದೂ ಸಂಘಟನೆಯ ಮುಖಂಡರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು