ನಾಡಿಗೆ ರಾಜ್‌ ಕುಟುಂಬದ ಕೊಡುಗೆ ಅಪಾರ


Team Udayavani, May 10, 2022, 10:59 AM IST

5raj-family

ವಾಡಿ: ಕನ್ನಡ ಚಿತ್ರರಂಗಕ್ಕೆ ವರನಟ ಡಾ| ರಾಜಕುಮಾರ ಹಾಗೂ ಯುವರತ್ನ ಡಾ| ಪುನೀತ್‌ ರಾಜಕುಮಾರ ಅಂತಹ ಶ್ರೇಷ್ಠ ಕಲಾವಿದರನ್ನು ಕೊಟ್ಟಿರುವ ಶ್ರೇಯಸ್ಸು ಈಡಿಗ ಸಮುದಾಯಕ್ಕೆ ಸಲ್ಲುತ್ತದೆ ಎಂದು ಈಡಿಗ ಸಮಾಜದ ಗುರುಗಳಾದ ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದ ಬಳವಡಗಿ ರಸ್ತೆ ಮಾರ್ಗ ಹಾಗೂ ರೈಲ್ವೆ ಮೇಲ್ಸೇತುವೆ ಪ್ರದೇಶದಲ್ಲಿ ಕೋಲಿ ಕಬ್ಬಲಿಗ ಸಮಾಜದ ಪುನೀತ್‌ ಅಭಿಮಾನಿ ಬಳಗದ ವತಿಯಿಂದ ಸ್ಥಾಪಿಸಲಾದ ಯುವರತ್ನ ಡಾ|ಪುನೀತ್‌ ರಾಜಕುಮಾರ ವೃತ್ತದ ನೂತನ ಫಲಕ ಅನಾವರಣಗೊಳಿಸಿ ಮಾತನಾಡಿದರು.

ಕನ್ನಡ ಚಿತ್ರರಂಗದ ಪ್ರಗತಿಗೆ ಶ್ರಮಿಸುವ ಜತೆಗೆ ಸಮಾಜ ಸೇವೆಯಲ್ಲೂ ತೊಡಗಿದ ದಿ| ಪುನೀತ್‌ ರಾಜಕುಮಾರ ಅವರು ಅದ್ಭುತ ಕಲಾವಿದರಾಗಿದ್ದರು. ಸಿನೆಮಾ ವೃತ್ತಿಯಲ್ಲಿ ತೊಡಗಿದ್ದಾಗಲೇ ಅನಾಥ ಮಕ್ಕಳ ಶಿಕ್ಷಣಕ್ಕಾಗಿ ಶಾಲೆ ತೆರೆದದ್ದನ್ನು ಯಾರಿಗೂ ಗೊತ್ತುಪಡಿಸದೆ ತೆರೆಮರೆಯಲ್ಲಿ ಸೇವೆ ಮಾಡಿದ ಪುಣ್ಯಾತ್ಮನಾಗಿದ್ದ. ಪುನೀತ್‌ ಈಗ ಅಗಲಿದ್ದರೂ ಪ್ರತಿಯೊಬ್ಬ ಕನ್ನಡಿಗನ ಹೃದಯದಲ್ಲಿ ಅಡಕವಾಗಿದ್ದಾರೆ ಎಂದರು.

ಕೊಂಚೂರು ಮಹರ್ಷಿ ಸವಿತಾ ಪೀಠದ ಧರ್ಮಾಧಿಕಾರಿ ಶ್ರೀಧರಾನಂದ ಸರಸ್ವತಿ ಸ್ವಾಮೀಜಿ, ಪುನೀತ್‌ ಅಭಿಮಾನಿ ಬಳಗದ ಅಧ್ಯಕ್ಷ, ಕೋಲಿ ಸಮಾಜದ ಅಧ್ಯಕ್ಷ ನಾಗೇಂದ್ರ ಜೈಗಂಗಾ, ಆರ್ಯ ಈಡಿಗ ಸಮಾಜದ ತಾಲೂಕು ಕಾರ್ಯದರ್ಶಿ ಕಾಶೀನಾಥ ಗುತ್ತೇದಾರ, ನಗರ ಸಮಿತಿ ಅಧ್ಯಕ್ಷ ಸುನೀಲ ಗುತ್ತೇದಾರ, ಕಾರ್ಯದರ್ಶಿ ಮಲ್ಲಯ್ಯ ಗುತ್ತೇದಾರ, ಮಾಜಿ ಅಧ್ಯಕ್ಷ ಸಂತೋಷ ಗುತ್ತೇದಾರ, ಕೋಲಿ ಸಮಾಜದ ಮುಖಂಡರಾದ ಶಿವಪ್ಪ ಮುಂಡರ್ಗಿ, ಅರ್ಜುನ ನಾಯ್ಕೋಡಿ, ಯಂಕಪ್ಪ ಮಾಲಗತ್ತಿ, ಅನಿಲಕುಮಾರ ಶಿವಬೋಧ, ರಮೇಶ ಕೊಳ್ಳಿ, ರಾಮಚಂದ್ರ ಹೊನಗುಂಟಿ, ಹಣಮಂತ ಮದ್ರಿ, ಮಲ್ಲಿಕಾರ್ಜುನ ತಳವಾರ, ಮಡಿವಾಳ ಬಿದನೂರ, ಬಸವರಾಜ ಚಿತ್ತಾಪುರ, ರಾಜು ಇದ್ದರು.

ಟಾಪ್ ನ್ಯೂಸ್

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

PM Modi ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

D. K. Shivakuma ಜೂ.1ರಿಂದ ಕಾಂಗ್ರೆಸ್‌ ಕುಟುಂಬ ಸದಸ್ಯತ್ವ ಅಭಿಯಾನ

D. K. Shivakuma ಜೂ.1ರಿಂದ ಕಾಂಗ್ರೆಸ್‌ ಕುಟುಂಬ ಸದಸ್ಯತ್ವ ಅಭಿಯಾನ

Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ

Hunsur ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕುರುಳಿದ ಲಾರಿ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭೀಕರ ರಸ್ತೆ ಅಪಘಾತ: ಮೂವರ ಸಾವು

Kalaburagi; ಭೀಕರ ರಸ್ತೆ ಅಪಘಾತ: ಮೂವರ ಸಾವು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಪರಿಷತ್‌ ಚುನಾವಣೆ: ಮೊದಲ ದಿನ ಸಲ್ಲಿಕೆಯಾಗದ ನಾಮಪತ್ರ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

“ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಸಮ್ಮತಿ ವಾಪಸ್‌: ಕಾನೂನು ಉಲ್ಲಂಘನೆಯಾಗಿಲ್ಲ’

PM Modi ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ: ಈಶ್ವರ ಖಂಡ್ರೆ

Eshwara Khandre ಪ್ರಧಾನಿ ಮೈಸೂರು ಆತಿಥ್ಯದ ವೆಚ್ಚ ರಾಜ್ಯವೇ ಭರಿಸಲಿದೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.