ಬಂಟ್ವಾಳ: ಸ್ಕೂಟರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Team Udayavani, May 10, 2022, 11:57 AM IST
ಬಂಟ್ವಾಳ: ಸ್ಕೂಟರ್ ಢಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೇಂಕ್ಯದಲ್ಲಿ ನಡೆದಿದೆ.
ಸಜೀಪಮೂಡ ಗ್ರಾಮದ ಬೇಂಕ್ಯ ಸುಭಾಶ್ ನಗರ ನಿವಾಸಿ ಸುನಿಲ್ ಕುಮಾರ್ (46) ಮೃತಪಟ್ಟ ವ್ಯಕ್ತಿ.
ಸುನಿಲ್ ಕುಮಾರ್ ಅವರು ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದು, ಕೆಲಸ ಮುಗಿಸಿ ಮನೆಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸ್ಕೂಟರ್ ಢಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಕುಣಿಗಲ್ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಸಾವು
ಘಟನಾ ಸ್ಥಳಕ್ಕೆ ಸಂಚಾರ ಠಾಣಾ ಪಿಎಸ್ಐ ಮೂರ್ತಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ