ಉದಯವಾಣಿ ಇಂಪ್ಯಾಕ್ಟ್: ಅಧಿಕಾರಿಗಳಿಂದ ಚರಂಡಿ ಒತ್ತುವರಿ ಮಾಡಿದ್ದ ಡಬ್ಬಾ ಅಂಗಡಿಗಳ ತೆರವು


Team Udayavani, May 10, 2022, 7:25 PM IST

ಉದಯವಾಣಿ ಇಂಪ್ಯಾಕ್ಟ್: ಅಧಿಕಾರಿಗಳಿಂದ ಚರಂಡಿ ಒತ್ತುವರಿ ಮಾಡಿದ್ದ ಡಬ್ಬಾ ಅಂಗಡಿಗಳ ತೆರವು

ಗಂಗಾವತಿ : ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ನಿತ್ಯವೂ ಚರಂಡಿ ಮತ್ತು ಕುಡಿಯುವ ನೀರು ಓವರ್ ಫ್ಲೋ ಆಗಿ ಕೆರೆ ನಿರ್ಮಾಣದ ವರದಿಯನ್ನು ಉದಯವಾಣಿ ಪತ್ರಿಕೆ ಪ್ರಕಟಿಸಿದ ನಂತರ ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡು ಚರಂಡಿಯನ್ನು ಒತ್ತುವರಿ ಮಾಡಿದ್ದ ಡಬ್ಬಾ ಅಂಗಡಿಗಳನ್ನು ತೆರವು ಮಾಡಿಸಿದ್ದಾರೆ.

ಸೋಮವಾರ ಚರಂಡಿ ನೀರಿನ ಕೆರೆ ನಿರ್ಮಾಣದ ಬಗ್ಗೆ ಉದಯವಾಣಿ ಪತ್ರಿಕೆ ಮತ್ತು ವೆಬ್ ನ್ಯೂಸ್ ನಲ್ಲಿ ವಿಸ್ತೃತ ವರದಿಯನ್ನು ಪ್ರಕಟಿಸಲಾಗಿತ್ತು .ಇದನ್ನು ಗಮನಿಸಿದ ಪೌರಾಯುಕ್ತ ವಿರೂಪಾಕ್ಷ ಮೂರ್ತಿ ಅವರು ತಮ್ಮ ಕಚೇರಿಯ ನೈರ್ಮಲ್ಯ ಅಧಿಕಾರಿಗಳ ಜೊತೆ ಕೇಂದ್ರ ಬಸ್ ನಿಲ್ದಾಣದ ಎದುರುಗಡೆ ಇರುವ ನಗರಸಭೆಯ ವಾಣಿಜ್ಯ ಮಳಿಗೆಗೆ ಭೇಟಿ ನೀಡಿ ಪರಿಶೀಲಿಸಿ ವಾಣಿಜ್ಯ ಮಳಿಗೆಯ ಕೆಳಗಿನ ಮಳಿಗೆಯವರು ಚರಂಡಿ ಜಾಗವನ್ನು ಒತ್ತುವರಿ ಮೂಲಕ  ಅತಿಕ್ರಮಿಸಿ ಡಬ್ಬಾಗಳು ಚೇರ್ ಬೆಂಚ್ ಮತ್ತು ತಗಡಿನ ಮೂಲಕ ಚರಂಡಿಯನ್ನು ನೀರನ್ನು ಹರಿಯಲು ಬಿಡದೆ ಕೆರೆ ನಿರ್ಮಾಣಕ್ಕೆ ಕಾರಣರಾಗಿದ್ದು ಕಂಡುಬಂದಿದೆ.

ಕೂಡಲೇ ಚರಂಡಿ ಅತಿಕ್ರಮಣವನ್ನು ತೆರವುಗೊಳಿಸಿ ಅಲ್ಲಿದ್ದ ಡಬ್ಬಾ ಫೇರ್ ಬೆಂಚ್ ಗಳು ತಗಡನ್ನು ತೆರವುಗೊಳಿಸಲಾಯಿತು. ನಂತರ 4 ವಾಣಿಜ್ಯ ಮಳಿಗೆಯಲ್ಲಿ ನಗರಸಭೆಯ ನಳಗಳನ್ನು ಬಂದ್ ಮಾಡಲು ಕ್ರಮ ಕೈಗೊಳ್ಳಲಾಯಿತು .ನಿತ್ಯವೂ ರಾತ್ರಿ ವೇಳೆ ನಳವನ್ನು ಆನ್ ಮಾಡಿ ಬಿಡುವುದರಿಂದ ಶುದ್ಧ ಕುಡಿಯುವ ನೀರು ಪೋಲಾಗಿ ರಸ್ತೆಗೆ ಬಂದು ಕೆರೆ ನಿರ್ಮಾಣವಾಗುತ್ತಿದ್ದು ಇದರಿಂದ ರಸ್ತೆ ಸಂಚಾರಿಗಳಿಗೆ ತೊಂದರೆಯಾಗುತ್ತಿತ್ತು ಇದನ್ನು ಉದಯವಾಣಿ ಪತ್ರಿಕೆ ಮತ್ತು ವೆಬ್ ನ್ಯೂಸ್ ವಿಸ್ತೃತ ವರದಿಯನ್ನು ಮಾಡುವ ಮೂಲಕ ನಗರಸಭೆಯ ಅಧಿಕಾರಿಗಳ ಗಮನವನ್ನೂ ಸೆಳೆಯಲಾಗಿತ್ತು.

ಕಾನೂನು ರೀತಿ ಕ್ರಮ : ಇನ್ನು ಮುಂದೆ ನಗರದಲ್ಲಿ ಅತಿಕ್ರಮಣ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಜೊತೆಗೆ ನಗರಸಭೆಯ ವಾಣಿಜ್ಯ ಮಳಿಗೆಗಳ ಎದುರು ಯಾವುದೇ ಅತಿಕ್ರಮಣ ಮಾಡದೆ ಮಳಿಗೆಯಷ್ಟೇ ವ್ಯಾಪಾರ ಮಾಡಬೇಕು ಅತಿಕ್ರಮ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಬಾಡಿಗೆ ಕರಾರು ಒಪ್ಪಂದವನ್ನು ರದ್ದು ಮಾಡಿ ಬೇರೆಯವರಿಗೆ ಮಳಿಗೆಗಳ ಬಾಡಿಗೆ ನೀಡಲಾಗುತ್ತಿದೆ ಎಂದು ಪೌರಾಯುಕ್ತ ವಿರೂಪಾಕ್ಷಮೂರ್ತಿ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.