ಸುಳ್ಯ: ಹೆದ್ದಾರಿ ಮಧ್ಯದ ಹೊಂಡಕ್ಕೆ ಸಿಕ್ಕಿಲ್ಲ ಮುಕ್ತಿ

ಸಂಚಾರಕ್ಕೆ ನಿತ್ಯ ತೊಂದರೆ

Team Udayavani, May 11, 2022, 9:56 AM IST

highway

ಸುಳ್ಯ: ಇಲ್ಲಿನ ಮುಖ್ಯ ಪೇಟೆಯ ಹೆದ್ದಾರಿಯ ಮಧ್ಯದಲ್ಲಿ ಹೊಂಡ ನಿರ್ಮಾಣಗೊಂಡು ಬಹಳ ಸಮಯ ಕಳೆದರೂ ಅದನ್ನು ದುರಸ್ತಿ ಪಡಿಸುವ ಕಾರ್ಯವನ್ನು ಸಂಬಂಧಿಸಿದವರು ಇನ್ನೂ ಮಾಡಿಲ್ಲ. ಇದರಿಂದಾಗಿ ವಾಹನ ಸಂಚಾರಕ್ಕೆ ನಿತ್ಯ ಸಮಸ್ಯೆಯಾಗುತ್ತಿದೆ. ಸಂಬಂಧಿಸಿದವರ ನಿರ್ಲಕ್ಷ್ಯಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಳ್ಯ ಮುಖ್ಯ ಪೇಟೆಯ ಕೆಎಸ್‌ಆರ್‌ಟಿ ಬಸ್‌ ನಿಲ್ದಾಣಕ್ಕೆ ಸಂಪರ್ಕಿಸುವ ಜಂಕ್ಷನ್‌ ರಸ್ತೆಯಲ್ಲಿ ಚರಂಡಿಯ ಮ್ಯಾನ್‌ ಹೋಲ್‌ನ ಡಾಮಾರು ಕಿತ್ತು ಹೊಂಡ ನಿರ್ಮಾಣಗೊಂಡಿದೆ. ಇದರಿಂದ ಮಲಿನ ನೀರು ಹೊರ ಬರುತ್ತಿರುತ್ತದೆ. ಅಪಾಯಕಾರಿ ಸ್ಥಿತಿ ಯಲ್ಲಿರುವ ಇಲ್ಲಿ ಬ್ಯಾರಿ ಕೇಡ್‌ ಅಳವಡಿಕೆ ಮಾಡಿ ದ್ದಾರೆಯೇ ಹೊರತು ಸೂಕ್ತ ದುರಸ್ತಿ ಮಾಡಲು ಇನ್ನೂ ಕ್ರಮ ಕೈಗೊಂಡಿಲ್ಲ.

ಸವಾರರಿಗೆ ಸಂಕಷ್ಟ

ಹೆದ್ದಾರಿ ಮಧ್ಯೆ ನಿರ್ಮಾಣಗೊಂಡಿರುವ ಹೊಂಡದ ಬಳಿ ವಾನಗಳು ಇಳಿಯದಂತೆ ಮುನ್ನಚ್ಚರಿಕೆಯಾಗಿ ಎರಡು ಬ್ಯಾರಿಕೇಡ್‌ ಅಳವಡಿಸಿ ತಿಂಗಳುಗಳೇ ಕಳೆದಿದೆ. ಆದರೆ ಇದರಿಂದಾಗಿ ವಾಹನ ಸವಾರರು ಸಮಸ್ಯೆ ಎದುರಿಸುವಂತಾಗಿದೆ. ಅಲ್ಲದೆ ಬಸ್‌ ನಿಲ್ದಾಣಕ್ಕೆ ತೆರಳುವ ಹಾಗೂ ನಿರ್ಗಮಿಸುವ ಬಸ್‌ ಗಳು ಇಲ್ಲಿ ತಿರುಗಿಸಲು ಕಷ್ಟ ಪಡಬೇಕಾಗಿದೆ. ಜತೆಗೆ ಟ್ರಾಫಿಕ್‌ ಜಾಮ್‌ ಸಮಸ್ಯೆಯೂ ಎದುರಾಗುತ್ತದೆ.

ಪೈಚಾರು ವರೆಗೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯವರು ಸ್ಥಳೀಯಾಡಳಿತಕ್ಕೆ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಎಂಜಿನಿಯರ್‌ ವಿಭಾಗದಿಂದ ಹೆದ್ದಾರಿ ಇಲಾಖೆಗೆ ಪತ್ರ ಬರೆಯಲಾಗಿದೆ. ಹೆದ್ದಾರಿಯ ಸಮಸ್ಯೆಯಾಗಿರುವುದರಿಂದ ಹೆದ್ದಾರಿ ಇಲಾಖೆಯವರು ದುರಸ್ತಿ ಮಾಡಬೇಕಾಗಿದೆ. ಆದರೆ ಅವರು ಇನ್ನೂ ಮುಂದಾಗದೆ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ.

ದ್ವಿಚಕ್ರ ವಾಹನ ಸವಾರರಿಗೆ ಕಷ್ಟ

ಮ್ಯಾನ್‌ಹೋಲ್‌ನಿಂದ ಮಲಿನ ನೀರು ಹೊರ ಬರುತ್ತಿದ್ದು, ಇದು ಹೆದ್ದಾರಿಯಲ್ಲೇ ಹರಿಯುತ್ತಾ ಮುಂದೆ ಚರಂಡಿ ಸೇರುತ್ತಿದೆ. ಅಕ್ಕ ಪಕ್ಕದ ಅಂಗಡಿಯವರು, ವಾಹನ ಸವಾರರು, ಪಾದಚಾರಿಗಳು ಇಲ್ಲಿನ ಮಲಿನ ನೀರಿನ ಗಬ್ಬು ವಾಸನೆಗೆ ಮೂಗು ಮುಚ್ಚಿಕೊಂಡು ಇರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಮಲಿನ ನೀರು ರಸ್ತೆಯಲ್ಲೇ ಹರಿಯುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರಿಗೆ ಪಾದಚಾರಿಗಳಿಕೆ ಸಂಕಟ ಕಟ್ಟಿಟ್ಟ ಬುತ್ತಿಯಾಗಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.