ಬೆಳಗಾವಿ: ಮಹಾರಾಷ್ಟ್ರ ಮಾಜಿ ಸಿಎಂ ಮುಂದೆಯೇ ನಾಡದ್ರೋಹ ಘೋಷಣೆ ಕೂಗಿದ ಎಂಇಎಸ್ ಕಾರ್ಯಕರ್ತರು
Team Udayavani, May 11, 2022, 12:43 PM IST
ಬೆಳಗಾವಿ : ಬೆಳಗಾವಿಯಲ್ಲಿ ಎಂಇಎಸ್ ಪುಂಡರು ನಾಡದ್ರೋಹ ಘೋಷಣೆ ಕೂಗಿ ಮತ್ತೆ ತಮ್ಮ ಹುಚ್ಚಾಟವನ್ನು ಶುರುಮಾಡಿದ್ದಾರೆ.
ಮರಾಠಾ ಕೋ ಆಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶರದ್ ಪವಾರ್ ಆಗಮಿಸಿದ್ದರು. ಈ ವೇಳೆ ಮಹಾರಾಷ್ಟ್ರ ಮಾಜಿ ಸಿಎಂ ಶರದ್ ಪವಾರ್ ಭಾಷಣ ಶುರುವಾಗುತ್ತಿದ್ದಂತೆ ಕೆಲ ಎಂಇಎಸ್ ಕಾರ್ಯಕರ್ತರು ನಾಡದ್ರೋಹ ಘೋಷಣೆ ಕೂಗಿದ ಘಟನೆ ನಡೆಯಿತು.
ಇದನ್ನೂ ಓದಿ: Watch; ಆಂಧ್ರಪ್ರದೇಶ-ಅಸಾನಿ ಚಂಡಮಾರುತದ ಅಬ್ಬರಕ್ಕೆ ತೇಲಿಬಂದ ಚಿನ್ನದ ಬಣ್ಣದ ರಥ
ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಸೇರಬೇಕು ಎಂದು ಘೋಷಣೆ ಕೂಗುವ ವೇಳೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಏನು ಮಾತಾನಾಡದೆ ಸುಮ್ಮನೆ ನಿಂತಿದ್ದರು. ಬಳಿಕ ಭಾಷಣ ಪ್ರಾರಂಭ ಮಾಡಬಹುದಾ? ಎಂದು ಎಂಇಎಸ್ ಕಾರ್ಯಕರ್ತರ ಅನುಮತಿ ಕೇಳಿ ಶರದ್ ಪವಾರ್ ಭಾಷಣ ಶುರು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ