ಪ್ರತಾಪಗೌಡ ಪಾಟೀಲ್‌ಗೆ ಎಂಎಲ್ಸಿ ಟಿಕೆಟ್‌ ನೀಡಿ: ರವಿಗೌಡ


Team Udayavani, May 12, 2022, 5:03 PM IST

17MLC

ಮಸ್ಕಿ: ಬಿಜೆಪಿ ಸರಕಾರ ರಚನೆಗೆ ನೆರವಾದ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಅವರಿಗೆ ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಟಿಕೆಟ್‌ ಕೊಡಬೇಕು ಎಂದು ಮುಖಂಡ ರವಿಗೌಡ ಪಾಟೀಲ್‌ ಹೇಳಿದರು.

ಮಸ್ಕಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಲು ಬಹುಮತ ಕೊರತೆ ಇದ್ದಾಗ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರಕಾರ ರಚನೆಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಮೊದಲಿಗರು ಪ್ರತಾಪಗೌಡ ಪಾಟೀಲ್‌ರು. ಭರವಸೆಯಂತೆ 17 ಜನ ಶಾಸಕರ ಜತೆಗೂಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ದುರಾದೃಷ್ಟ ಎನ್ನುವಂತೆ ಉಪ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಈ ಹಿಂದೆ ಬಿಜೆಪಿ ವರಿಷ್ಠರು ಪ್ರತಾಪಗೌಡ ಪಾಟೀಲ್‌ ಅವರಿಗೆ ಮಾತು ನೀಡಿದಂತೆ ಈಗ ಖಾಲಿಯಾದ ಎಂಎಲ್ಸಿ ಸ್ಥಾನಕ್ಕೆ ಟಿಕೆಟ್‌ ನೀಡಿ ಪ್ರತಾಪಗೌಡ ಪಾಟೀಲ್‌ ಅವರನ್ನು ಪರಿಷತ್‌ಗೆ ಕಳುಹಿಸಬೇಕು. ಬಿಜೆಪಿ ಸರಕಾರದಲ್ಲಿ ಮಂತ್ರಿ ಸ್ಥಾನ ನೀಡಿ ಪ್ರತಾಪಗೌಡ ಪಾಟೀಲರು ಮಾಡಿದ ತ್ಯಾಗಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಹೈಕಮಾಂಡ್‌ ತೀರ್ಮಾನ

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಅವರಿಗೆ ಎಂಎಲ್ಸಿ ಟಿಕೆಟ್‌ ನೀಡುವ ಮೂಲಕ ಅವರನ್ನು ಪರಿಷತ್‌ಗೆ ಕಳುಹಿಸಿದರೆ ಮುಂದಿನ ವಿಧಾನ ಸಭೆ ಚುನಾವಣೆ ವೇಳೆಗೆ ಯಾರನ್ನು ಅಭ್ಯರ್ಥಿ ಎಂದು ಘೋಷಿಸುವ ವಿಚಾರ ಬಿಜೆಪಿ ಹೈಕಮಾಂಡ್‌ಗೆ ಬಿಟ್ಟದ್ದು. ಪ್ರತಾಪಗೌಡ ಪಾಟೀಲ್‌ ಅವರನ್ನು ಎಂಎಲ್ಸಿ ಮಾಡಿ ಮಂತ್ರಿ ಮಾಡಬೇಕು ಎನ್ನುವ ಒತ್ತಾಯವಾಗಿದ್ದು, ಈ ಬಗ್ಗೆ ಟಿಕೆಟ್‌ ನೀಡಬೇಕು ಎಂದು ವರಿಷ್ಠರ ಬಳಿ ಒತ್ತಡ ಹೇರಲು ಬೆಂಗಳೂರಿಗೆ ನಿಯೋಗ ತೆರಳುವುದಾಗಿ ರವಿಗೌಡ ಪಾಟೀಲ್‌ ಹೇಳಿದರು.

ಪುರಸಭೆ ಸದಸ್ಯರಾದ ಮಲ್ಲಣ್ಣ ಬ್ಯಾಳಿ, ಚೇತನ ಪಾಟೀಲ್‌, ಮಲ್ಲಯ್ಯ ಅಂಬಾಡಿ, ಶರಣಬಸವ ಸೊಪ್ಪಿಮಠ, ಭರತಶೇಠ, ಮಂಜುನಾಥ ನಂದ್ಯಾಳ, ರಮೇಶ ಗುಡಿಸಲಿ, ಡಾ| ಸಂತೋಷ, ಬಸವರಾಜ ಬುಕ್ಕಣ್ಣ ಇರರಿದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.