ಇಂದು ಮೊದಲ ಅಮೃತ ಸರೋವರ ಉದ್ಘಾಟನೆ
Team Udayavani, May 13, 2022, 6:43 AM IST
ಲಕ್ನೋ: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ “ಅಮೃತ ಸರೋವರ’ ಇಂದು ಉದ್ಘಾಟನೆಯಾಗಲಿದೆ. ಕೇಂದ್ರ ಸಚಿವ ಮುಖ್ತಾರ್ ಅಬ್ಟಾಸ್ ನಖ್ವಿ ಮತ್ತು ಉತ್ತರ ಪ್ರದೇಶದ ಜಲ ಶಕ್ತಿ ಸಚಿವ ಸ್ವತಂತ್ರ ದೇವ್ ಸಿಂಗ್ ಸರೋವರವನ್ನು ಉದ್ಘಾಟಿಸಲಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸ ವದ ಸಮಯಕ್ಕೆ ಪ್ರತೀ ಜಿಲ್ಲೆಯು ಕನಿಷ್ಠ 75 ಸರೋವರಗಳನ್ನು ನಿರ್ಮಿ ಸಬೇಕು. ಅವುಗಳಿಗೆ “ಅಮೃತ ಸರೋವರ’ ಎಂದು ಕರೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಕರೆ ಕೊಟ್ಟಿದ್ದರು. ಅದರಂತೆ ಎಲ್ಲೆಡೆ ಸರೋವರ ನಿರ್ಮಾಣ ಮಾಡಲಾಗುತ್ತಿದ್ದು, ದೇಶದಲ್ಲಿ ಲೋಕಾರ್ಪಣೆಗೊಳ್ಳುತ್ತಿರುವ ಮೊದಲ ಅಮೃತ ಸರೋವರ ರಾಂಪುರದ್ದಾಗಿದೆ. ಈ ಸರೋವರದಿಂದ ಪರಿಸರ,
ಜಲ ಸಂರಕ್ಷಣೆಯಾಗುವುದರ ಜತೆ ಪ್ರವಾಸಿಗಳ ಆಕರ್ಷಣೆಯೂ ಆಗಲಿದೆ ಎಂದು ಸಚಿವ ನಖ್ವಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ
2002 ರಲ್ಲಿ ನಡೆದ ಹತ್ಯೆ ಪ್ರಕರಣ: ಡೇರಾ ಸಚ್ಚಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಖುಲಾಸೆ
Mizoram: ಭಾರೀ ಮಳೆಯಿಂದ ಕಲ್ಲು ಕ್ವಾರಿ ಕುಸಿತ; ಕನಿಷ್ಠ 10 ಮಂದಿ ಮೃತ್ಯು, ಹಲವರು ನಾಪತ್ತೆ
Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು
Arrested: ಲಿವ್ ಇನ್ ಸಂಗಾತಿ ಆತ್ಮಹತ್ಯೆ; ಐಆರ್ಎಸ್ ಅಧಿಕಾರಿ ಬಂಧನ
MUST WATCH
ಹೊಸ ಸೇರ್ಪಡೆ
Sakaleshpura: ಮನೆಯ ಸೀಲಿಂಗ್ ಫ್ಯಾನ್ ನಲ್ಲಿ ಕಾಣಿಸಿಕೊಂಡ ನಾಗರಹಾವು.. ಗಾಬರಿಗೊಂಡ ಮನೆಮಂದಿ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ; ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ
KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು
Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್
Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು