ವಿವಾಹವಾಗಿ ಪ್ರೇಮಿಗಳು ನಾಪತ್ತೆ ; ದೂರು ದಾಖಲು : ಸ್ನೇಹಿತನ ತಂದೆ ಆತ್ಮಹತ್ಯೆ!

ವಿವಾಹಕ್ಕೆ ಕೆಲವು ಸ್ನೇಹಿತರು ಕಾರಣ ಎಂದು ಯುವತಿಯ ತಂದೆಯಿಂದ ದೂರು

Team Udayavani, May 13, 2022, 7:24 PM IST

1-asdfssd

ಪಿರಿಯಾಪಟ್ಟಣ: ಪ್ರೇಮಿಗಳ ವಿವಾಹಕ್ಕೆ ಕೆಲವು ಸ್ನೇಹಿತರು ಕಾರಣ ಎಂದು ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಕ್ಕೆ ಮನನೊಂದು ಸ್ನೇಹಿತನೊಬ್ಬನ ತಂದೆ ಕಳೆನಾಶಕ ಕುಡಿದು ಸಾವನ್ನಪ್ಪಿರುವ ಘಟನೆ ನಡೆದಿದೆ.

ತಾಲೂಕಿನ ಮಾಕೋಡು ಗ್ರಾಮದ ಕರಿಗೌಡ (50) ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದು ಸಾವಿಗೂ ಮುನ್ನ ಮಗ ಎಂ.ಕೆ. ಕಾರ್ತಿಕ್ ಹೆಸರನ್ನು ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಕೈಬಿಡುವಂತೆ ಕೋರಿದ್ದಾರೆ.

ಕಳೆದ ಐದು ದಿನಗಳ ಹಿಂದೆ ಇದೇ ಗ್ರಾಮದ ಪ್ರೇಮಿಗಳಾದ ಮಹೇಂದ್ರ ಮತ್ತು ಮಂಜುಳ ಅಂತರ್ಜಾತಿ ವಿವಾಹವಾಗಿ ನಾಪತ್ತೆಯಾದ ಪರಿಣಾಮ, ಮಂಜುಳಾ ತಂದೆ ರವಿ ನನ್ನ ಮಗಳು ನಾಪತ್ತೆಯಾಗಲು ಇದೇ ಗ್ರಾಮದ ರಮೇಶ್, ಗಣೇಶ್, ಮಹೇಶ್, ಸ್ವಾಮಿ ಮತ್ತು ಎಂ.ಕೆ. ಕಾರ್ತಿಕ್ ಸೇರಿ ಐವರು ಕಾರಣ, ಅವರುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಈ ಬಗ್ಗೆ ಗ್ರಾಮದಲ್ಲಿ ಸಭೆ ಸೇರಿ ದೂರನ್ನು ವಾಪಸ್ ಪಡೆಯುವಂತೆ ತಿಳಿಸಲಾಗಿತ್ತು.

ದೂರನ್ನು ವಾಪಸ್ ಪಡೆಯದ ಪರಿಣಾಮ ಕರೀಗೌಡರವರು ಸಭೆ ನಡೆಸಿದ ಮತ್ತು ಜವಾಬ್ದಾರಿ ಹೊಂದಿದ್ದ ಕುಂಟ ರವಿ ಮತ್ತು ಗ್ರಾಪಂ ಅಧ್ಯಕ್ಷ ರಮೇಶ್ ರವರ ಮನೆಯ ಮುಂದೆ ಡ ತೆರಳಿ ನನ್ನ ಮಗ ಕಾರ್ತಿಕ್ ವಿದ್ಯಾವಂತ, ಯುವಕರು ಈ ರೀತಿ ತಪ್ಪು ಮಾಡುವದಿಲ್ಲ ಮುಂದಿನ ದಿನಗಳಲ್ಲಿ ಸರ್ಕಾರಿ ನೌಕರಿಗೆ ಹೋಗಲು ತೊಂದರೆ ಆಗುವುದರಿಂದ ಪೊಲೀಸ್ ಠಾಣೆಗೆ ನೀಡಿರುವ ದೂರನ್ನು ವಾಪಸ್ ಪಡೆಯಬೇಕೆಂದು ಬೇಡಿಕೊಂಡರು ಸಹ ದೂರನ್ನು ವಾಪಸ್ ಪಡೆದಿರುವುದರಿಂದ ಕರಿಗೌಡ ಕಳೆನಾಶಕ ಕುಡಿದಿದ್ದಾರೆ ಎನ್ನಲಾಗಿದೆ.

ತಕ್ಷಣವೇ ಗ್ರಾಮಸ್ಥರು ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕರಿಗೌಡ ಅವರನ್ನು ಮೈಸೂರು ಕೆಆರ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಕರಿಗೌಡ ಅವರ ಮಗ ಎಂ.ಕೆ. ಕಾರ್ತಿಕ್ ಪಿರಿಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.