ಚುನಾವಣೆಗೆ ಜೆಡಿಎಸ್‌ ರಣಕಹಳೆ ; ಅಪಾರ ಜನಸ್ತೋಮ ಸಮ್ಮುಖದಲ್ಲಿ ಜನತಾ ಜಲಧಾರೆ ಸಮಾರೋಪ


Team Udayavani, May 14, 2022, 2:08 AM IST

ಚುನಾವಣೆಗೆ ಜೆಡಿಎಸ್‌ ರಣಕಹಳೆ ; ಅಪಾರ ಜನಸ್ತೋಮ ಸಮ್ಮುಖದಲ್ಲಿ ಜನತಾ ಜಲಧಾರೆ ಸಮಾರೋಪ

ಬೆಂಗಳೂರು: ಸುಮಾರು ಒಂದು ತಿಂಗಳಿಂದ ರಾಜ್ಯಾದ್ಯಂತ ಸಂಚರಿಸಿ ರಾಜಧಾನಿ ತಲುಪಿದ ಜೆಡಿಎಸ್‌ನ ಕನಸಿನ ಕೂಸು “ಜನತಾ ಜಲಧಾರೆ ರಥಯಾತ್ರೆ’ಗೆ ನಗರದ ಹೆಬ್ಟಾಗಿಲಲ್ಲಿ ಶುಕ್ರವಾರ ಭವ್ಯ ಸ್ವಾಗತ ದೊರೆಯಿತು. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಲಕ್ಷಾಂತರ ರೈತರ ಸಮ್ಮುಖದಲ್ಲಿ ಪ್ರಾದೇಶಿಕ ಪಕ್ಷವು 2023ರ ವಿಧಾನಸಭಾ ಚುನಾವಣೆಯ ರಣಕಹಳೆ ಮೊಳಗಿಸಿತು.

ರಾಜ್ಯದ ನಾನಾ ಭಾಗಗಳಿಂದ ಬಂದು ಕಿಕ್ಕಿರಿದು ತುಂಬಿದ್ದ ಅಪಾರ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಮಾತನಾಡಿದ ನಾಯಕರು, “ಮುಂಬರುವ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಈ ಐತಿಹಾಸಿಕ ಕಾರ್ಯಕ್ರಮವೇ ಹೆಗ್ಗುರುತು. ಧೂಳಿನಿಂದ ಫಿನಿಕ್ಸ್‌ನಂತೆ ಮತ್ತೆ ಎದ್ದು ಬರಲಿದ್ದೇವೆ’ ಎಂದು ತಮ್ಮ ಎದುರಾಳಿ ಪಕ್ಷಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದರು.

ನೆಲಮಂಗಲದ ಬಾವಿಕೆರೆಯಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, “ಜೆಡಿಎಸ್‌ ಕತೆ ಮುಗಿದೇ ಹೋಯಿತು ಎಂದು ಕೆಲವರು ಹೇಳುತ್ತಾರೆ. ಆದರೆ, ಧೂಳಿನಿಂದ ಮತ್ತೆ ಫಿನಿಕ್ಸ್‌ನಂತೆ ನಾನು ಎದ್ದು ಬರುತ್ತೇನೆ. ಇದಕ್ಕೆ ನಿಮ್ಮೆಲ್ಲರ (ಜನರ) ಆಶೀರ್ವಾದ ಬೇಕು’ ಎಂದು ಮನವಿ ಮಾಡಿದರು.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮಾತನಾಡಿ, “ರಾಷ್ಟ್ರದಲ್ಲಿ ರೈತರಿಗೆ ಹೆಚ್ಚು ಶಕ್ತಿ ನೀಡಿದ್ದರೆ ಅದು ಜೆಡಿಎಸ್‌ ಮಾತ್ರ. ನಾನು ಪ್ರಧಾನಿಯಾಗಿದ್ದ ಹತ್ತು ತಿಂಗಳಲ್ಲಿ ಏನು ಮಾಡಿದೆ ಮತ್ತು ಅದರ ಸಾಮರ್ಥ್ಯ ಹಾಗೂ ಪರಿಣಾಮಗಳು ಏನು ಎನ್ನುವುದನ್ನು ಇತಿಹಾಸವೇ ಹೇಳುತ್ತದೆ. ಆ ಬಗ್ಗೆ ನಾನು ಮಾತನಾಡುವುದಿಲ್ಲ. ಈ ರಥಯಾತ್ರೆಯಿಂದಲೇ ನಮ್ಮ ಹೋರಾಟ ಆರಂಭವಾಗಿದೆ. ಜಲಧಾರೆಯು ಈ ಸಮಾವೇಶದ ಮೂಲಕ ಜನಧಾರೆಯಾಗಿದೆ. ಮುಂದೆ ಮನೆ-ಮನೆಗೆ ಜಲಧಾರೆ ಹರಿಯುವ ಮೂಲಕ ಜನತಾ ಪರ್ವ ಶುರುವಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಹಾಸಂಸ್ಥಾನದ ನಂಜಾವಧೂತ ಸ್ವಾಮೀಜಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಬಂಡೆಪ್ಪ ಕಾಶೆಂಪುರ್‌, ಎಚ್‌.ಕೆ. ಕುಮಾರಸ್ವಾಮಿ, ಎಚ್‌.ಡಿ. ರೇವಣ್ಣ, ಅನಿತಾ ಕುಮಾರಸ್ವಾಮಿ, ಪ್ರಜ್ವಲ್‌ ರೇವಣ್ಣ, ನಿಖೀಲ್‌ ಕುಮಾರಸ್ವಾಮಿ, ಎಸ್‌.ಎಲ್‌. ಭೋಜೇಗೌಡ‌ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.