ಮಠಕ್ಕೂ, ಸ್ಟೇ ಬಂದಿರುವ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ : ಪೂರ್ಣಾನಂದ ಪುರಿ ಸ್ವಾಮೀಜಿ
ಸುಳ್ಳು ಸುದ್ದಿಯಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಂದಿದ್ದಾರೆ : ಬಿ.ಜೆ.ಪುಟ್ಟಸ್ವಾಮಿ
Team Udayavani, May 14, 2022, 1:52 PM IST
ನೆಲಮಂಗಲ: ನಾಳೆ ಭಾನುವಾರ ಶ್ರೀ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ ಎಂದು ಪೂರ್ಣಾನಂದ ಪುರಿ ಸ್ವಾಮೀಜಿ (ಮಾಜಿ ಸಚಿವ ಬಿ.ಜೆ.ಪುಟ್ಟಸ್ವಾಮಿ) ಹೇಳಿಕೆ ನೀಡಿದ್ದಾರೆ.
ನಗರೂರಿನ ಮಠದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮಿಗಳು, ನಮ್ಮದು ಶ್ರೀ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠ. ಇಲ್ಲಸಲ್ಲದ ಸುಳ್ಳು ಸುದ್ದಿ ಹರಡಾಡಿದೆ. ಇದಕ್ಕೆ ಗಮನಹರಿಸಬೇಡಿ. ನಾಳೆ 11.30 ಕ್ಕೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಅಪಾರ ಜನರು ಮಠದ ಭಕ್ತರು ಬರಲಿದ್ದಾರೆ. ಈ ರೀತಿಯಲ್ಲಿ ಸುಳ್ಳು ಸುದ್ದಿಯಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಂದಿದ್ದಾರೆ. ಕೇವಲ ಅಪ ಪ್ರಚಾರ ಮಾಡಿ ಮನಸ್ಸಿಗೆ ಹಾಗೂ ಮಠಕ್ಕೆ ನೋವು ಮಾಡಿದ್ದಾರೆ ಎಂದರು.
ನಮ್ಮ ಮಠಕ್ಕೂ ಸ್ಟೇ ಬಂದಿರುವ ವಿಚಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದರು.
ಸಿಎಂ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಮುಖಂಡರು ಭಾಗಿಯಾಗಲಿದ್ದಾರೆ. 30 ಸಾವಿರಕ್ಕೂ ಹೆಚ್ಚು ಜನಾಂಗದ ಜನರು ಭಾಗಿಯಾಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ