ಕೆರೆ ನೀರು ಕೃಷಿ ಕಾರ್ಯಕ್ಕೆ ಬಳಸಿದರೆ ಕ್ರಮ
Team Udayavani, May 14, 2022, 5:16 PM IST
ಇಂಡಿ: ಸಿಂದಗಿ, ಇಂಡಿ, ಚಡಚಣ ತಾಲೂಕಿನಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಕೃಷ್ಣಾ ಕಾಲುವೆಯಿಂದ ಸಂಗೋಗಿ ಕೆರೆಗೆ ಬುಧವಾರ ಸಂಜೆ ನೀರು ಬಂದಿದೆ. ಕೆರೆಗಳಿಗೆ ಮೋಟಾರ್ ಅಳವಡಿಸಿ ಕೃಷಿಗೆ ನೀರು ಬಳಕೆ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಉಪವಿಭಾಗಾಧಿಕಾರಿ ರಾಮಚಂದ್ರ ಗಡಾದೆ ಹೇಳಿದರು.
ತಾಲೂಕಿನ ಸಂಗೋಗಿ ಕೆರೆಗೆ ಭೇಟಿ ನೀಡಿ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ಕೆರೆ ತುಂಬಿದ ನಂತರ ಮತ್ತೆ ಹಂಜಗಿ, ಲೋಣಿ ಕೆರೆ ತುಂಬಲಾಗುವುದು. ಸಂಗೋಗಿ ಕೆರೆಯಿಂದ ಇಂಡಿ ತಾಲೂಕಿನ 30 ಹಳ್ಳಿಗಳು ಮತ್ತು ವಿಜಯಪುರ ತಾಲೂಕಿನ ನಾಗಠಾಣ ಭಾಗದ 54 ಹಳ್ಳಿಗಳಿಗೆ ಕುಡಿಯುವ ನೀರಿನ ಪ್ರಯೋಜನವಾಗಲಿದೆ. ಮುಂದಿನ ತಿಂಗಳು ಜೂ. 12ರ ವರೆಗೆ ಕುಡಿಯುವ ನೀರಿನ ತೊಂದರೆ ಆಗುವುದಿಲ್ಲ ಎಂದರು.
ತಹಶೀಲ್ದಾರ್ ನಾಗಯ್ಯ ಹಿರೇಮಠ, ಇಒ ಸುನೀಲ ಮದ್ದಿನ, ಹೆಸ್ಕಾಂ ಎಇಇ ಎಸ್.ಆರ್. ಮೆಂಡೆಗಾರ, ಪಿಎಸ್ಐ ಅಶೋಕ, ಬಸವರಾಜ ರಾವೂರ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್