ಮಹಿಳೆಯರ ಸ್ಪರ್ಧೆಗೆ ಮೀಸಲು ಹೆಚ್ಚಿಸಿ


Team Udayavani, May 14, 2022, 8:17 PM IST

sadgsdfr

ಬಳ್ಳಾರಿ: ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಸಲುಮೀಸಲಾತಿ ಪ್ರಮಾಣ ಹೆಚ್ಚಿಸಬೇಕಿದ್ದು, ಸದ್ಯಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಹಿಳಾಮೀಸಲಾತಿ ಜಾರಿಗೆ ತರುವ ಮೂಲಕಮಹಿಳೆಯರನ್ನುಸಬಲೀಕರಣಗೊಳಿಸಬೇಕುಎಂದು ಮಾಜಿ ಸಚಿವೆ, ಕಾಂಗ್ರೆಸ್‌ ಹಿರಿಯನಾಯಕಿ ಉಮಾಶ್ರೀ ಆಗ್ರಹಿಸಿದರು.

ನಗರದಲ್ಲಿ ಕಾಂಗ್ರೆಸ್‌ ಮಹಿಳಾಘಟಕದಿಂದ ಶುಕ್ರವಾರ ಹಮ್ಮಿಕೊಂಡಿದ್ದ”ನಾ ನಾಯಕಿ’ ಕಾರ್ಯಕ್ರಮದಲ್ಲಿಪಾಲ್ಗೊಳ್ಳುವ ಮುನ್ನ ಸುದ್ದಿಗಾರ ರೊಂದಿಗೆಮಾತನಾಡಿದರು.ರಾಜಕೀಯಕ್ಷೇತ್ರದಲ್ಲಿಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿಪಾಲ್ಗೊಳ್ಳಬೇಕಾದರೆ ಮಹಿಳಾಮೀಸಲಾತಿ ಜಾರಿಗೆ ತರಬೇಕು.ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್‌ನೇತೃತ್ವದ ಯುಪಿಎ ಸರ್ಕಾರವಿದ್ದಾಗಮಹಿಳೆಯರಿಗಾಗಿ ಶೇ.33ರಷ್ಟು ಮೀಸಲಾತಿ ಜಾರಿಗೆತರಲು ಮುಂದಾಗಿತ್ತು. ಮಹಿಳಾ ಮೀಸಲಾತಿಬಿಲ್‌ ರಾಜ್ಯಸಭೆಯಲ್ಲಿ ಮಂಡನೆಯಾಗಿದ್ದು,ಲೋಕಸಭೆಯಲ್ಲಿ ಮಂಡನೆಯಾಗುವಷ್ಟರಲ್ಲಿಕೇಂದ್ರದಲ್ಲಿ ನಮ್ಮ ಸರ್ಕಾರದ ಅವ ಕೊನೆಯಾಗಿತ್ತು.

ಇದೀಗ ಕಳೆದ ಎರಡು ಅವಗಳಿಂದ ಕೇಂದ್ರದಲ್ಲಿಬಿಜೆಪಿ ಸರ್ಕಾರವಿದ್ದು, ಮಹಿಳಾ ಮೀಸಲಾತಿಬಿಲ್‌ ಪಾಸ್‌ ಮಾಡಬೇಕಿತ್ತು. ಆದರೆ, ಈ ಕುರಿತುಮಾತನಾಡಲೇ ಇಲ್ಲ ಎಂದು ಹೇಳಿದರು.ಇನ್ನು ಮಾಜಿ ಸಂಸದೆ ರಮ್ಯ-ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್‌ ನಡುವಿನ ಟ್ವೀಟ್‌ ಸಮರ ಕುರಿತು ಪ್ರತಿಕ್ರಿಯಿಸಿದ ಉಮಾಶ್ರೀ ಅವರು ಇಂಥವಾಗ್ವಾದ ಸಾಮಾನ್ಯ. ಈ ವಾಗ್ವಾದ, ಭಿನ್ನಾಭಿಪ್ರಾಯಎಂಬ ಕಾರಣಕ್ಕೆ ನಮ್ಮಲ್ಲಿ ಒಡಕಿದೆ ಎಂದಲ್ಲ. ನಮ್ಮಲ್ಲಿಒಗ್ಗಟ್ಟು ಚೆನ್ನಾಗಿಯೇ ಇದೆ.

ಈ ಬಗ್ಗೆ ಯಾವುದೇಅನುನಮಾನ ಬೇಡ. ಇಂದು ಈ ಕುರಿತು ನಮ್ಮನಾಯಕ ಎಂ.ಬಿ.ಪಾಟೀಲ್‌ ಸಹ ತಮ್ಮ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಇವೆಲ್ಲಾ ರಾಜಕಾರಣ ಅಷ್ಟೇ. ಪಕ್ಷದಆಂತರಿಕ ಒಗ್ಗಟ್ಟಿಗೆ ಇದರಿಂದ ಯಾವುದೇಧಕ್ಕೆ ಇಲ್ಲ ಎಂದು ಅವರು ಉತ್ತರಿಸಿದರು.ಸದ್ಯ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆನಿರಂತರ ಏರಿಕೆ ಕಾಣುತ್ತಿವೆ. ಜನರುಇದರಿಂದ ರೋಸಿ ಹೋಗಿದ್ದಾರೆ. ಇದರವಿರುದ್ಧ ಹೋರಾಟ ಕಟ್ಟಬೇಕು. ಮಹಿಳಾಸಂಘಟನೆ ಮಾಡಬೇಕು ಎಂಬ ಉದ್ದೇಶಇಟ್ಟುಕೊಂಡು “ನಾ ನಾಯಕಿ’ಕಾರ್ಯಕ್ರಮ ರೂಪಿಸಲಾಗಿದೆ.ಕಲ್ಯಾಣಕರ್ನಾಟಕಭಾಗದಕಾರ್ಯಕ್ರಮವನ್ನುಬಳ್ಳಾರಿಯಲ್ಲಿ, ಉತ ¤ರ ಕರ್ನಾಟಕಭಾಗದ ಕಾರ್ಯಕ್ರಮವನ್ನುಗದಗಿನಲ್ಲಿ ಹೀಗೆ ಬೇರೆ ಬೇರೆ ವಿಭಾಗದಕಾರ್ಯಕ್ರಮಗಳನ್ನು ಆಯಾ ಭಾಗದ ಪ್ರಮುಖನಗರಗಳಲ್ಲಿ ಹಮ್ಮಿಕೊಂಡಿದೆ ªàವೆ ಎಂದು ಅವರುಹೇಳಿದರು.

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.