ಕೊಂಬಾರು: ಚಲಿಸುತ್ತಿದ್ದ ಝೈಲೋ ಕಾರು ಬೆಂಕಿಗಾಹುತಿ ! ಅದೃಷ್ಟವಶಾತ್ ಪ್ರಯಾಣಿಕರು ಪಾರು


Team Udayavani, May 15, 2022, 4:15 PM IST

ಕೊಂಬಾರು: ಚಲಿಸುತ್ತಿದ್ದ ಝೈಲೋ ಕಾರು ಬೆಂಕಿಗಾಹುತಿ !

ಕಡಬ: ಚಲಿಸುತ್ತಿರುವಾಗಲೇ ಝೈಲೋ ಕಾರು ಬೆಂಕಿಗಾಹುತಿಯಾದ ಘಟನೆ ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ಮೇ.14 ರ ರಾತ್ರಿ ನಡೆದಿದೆ.

ಪಟ್ರಮೆ ನಿವಾಸಿ ಆನಂದ ಗೌಡ ಎಂಬವರು ತಮ್ಮವರೊಂದಿಗೆ ಕಾರಿನಲ್ಲಿ ಸಂಬಂಧಿಕರಾದ ಕೊಂಬಾರು ಕಟ್ಟೆ ಸೊಮಪ್ಪ ಗೌಡರ ಮನೆಗೆ ಬರುತ್ತಿದ್ದು ಈ ಸಂದರ್ಭದಲ್ಲಿ ಕಾರಿನಲ್ಲಿ ಅಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಕಾರಿನ ಬಹುತೇಕ ಭಾಗಗಳು ಸಂಪೂರ್ಣ ಭಸ್ಮವಾಗಿದೆ. ಕಾರಿನಲ್ಲಿ ಇಬ್ಬರು ಗಂಡಸರು, ಓರ್ವ ಮಹಿಳೆ ಹಾಗೂ ಮಗು ಇದ್ದರು ಎಂದು ತಿಳಿದು ಬಂದಿದೆ. ಕಾರು ಹೊತ್ತಿ ಉರಿಯುತ್ತಿದ್ದಂತೆ ಪುತ್ತೂರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು ಅಗ್ನಿಶಾಮಕ ದಳ ಆಗಮಿಸಿದ ವೇಳೆಗಾಗಲೇ ಕಾರಿನ ಬಹುತೇಕ ಭಾಗಗಳು ಸಂಪೂರ್ಣ ಹೊತ್ತಿ ಉರಿದಿತ್ತು.

ಕಾರಿನಲ್ಲಿದ್ದ ಓರ್ವರಿಗೆ ಸಣ್ಣ ಗಾಯವಾಗಿದ್ದು ಎಲ್ಲರೂ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಅಗ್ನಿ ಶಾಮಕ ದಳ ಆಗಮಿಸುವ ವೇಳೆ ಕಾರು ಹೊತ್ತಿ ಉರಿದಿತ್ತು :

ಇಕ್ಕಟ್ಟಿನ ರಸ್ತೆ ಮತ್ತು ಅಗಲ ಕಿರಿದಾದ ಸೇತುವೆಯ ಮೂಲಕ ಅಗ್ನಿಶಾಮಕ ವಾಹನ ತಲುಪುವಾಗ ವಿಳಂಬವಾಗಿತ್ತು, ಅಲ್ಲದೆ ದೂರದ ಪುತ್ತೂರಿನಿಂದ ಅಗ್ನಿಶಾಮಕ ದಳ ಆಗಮಿಸಬೇಕಾಗಿರುವುದರಿಂದ ಸಹಜವಾಗಿ ಸಮಯ ಮೀರುತ್ತದೆ. ಈ ಹಿನ್ನೆಲೆಯಲ್ಲಿ ಆದಷ್ಟು ಶೀಘ್ರವಾಗಿ ಕಡಬದಲ್ಲಿಯೇ ಅಗ್ನಿ ಶಾಮಕ ದಳದ ಠಾಣೆ ಸ್ಥಾಪನೆ ಮಾಡಬೇಕೆನ್ನುವ ಆಗ್ರಹ ಕೇಳಿ ಬಂದಿದೆ.

ಇದನ್ನೂ ಓದಿ : ಅಪ್ರಾಪ್ತ ಬಾಲಕರಿಗೆ ಮುತ್ತಿಡುವುದು, ಮುದ್ದಾಡುವುದು ಅಸ್ವಾಭಾವಿಕ ಅಪರಾಧವಲ್ಲ; ಹೈಕೋರ್ಟ್

ಟಾಪ್ ನ್ಯೂಸ್

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

air india

Air India; ಕೊನೆಗೂ ಸಿಬಂದಿಗೆ ವೇತನ ಹೆಚ್ಚಳ; ಪೈಲಟ್‌ಗಳಿಗೆ ಕಾರ್ಯಕ್ಷಮತೆಯ ಗುರಿ

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Sonia gandhi

Delhi; ಪ್ರಜಾಪ್ರಭುತ್ವ,ಸಂವಿಧಾನ ಉಳಿಸಲು ಇದು ಬಹಳ ಮುಖ್ಯ ಚುನಾವಣೆ:ಸೋನಿಯಾ

heavy rain in Dharwad

Dharwad ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟ: ಮನೆಗಳಿಗೆ ನುಗ್ಗಿದ ನೀರು

akhilesh

Kyoto wale ಸೀಟ್ ಸೇರಿ ಯುಪಿಯ ಎಲ್ಲಾ ಕಡೆ ಬಿಜೆಪಿಗೆ ಸೋಲು: ಅಖಿಲೇಶ್

Kaamya Karthikeyan

Kaamya; ನೇಪಾಳ ಭಾಗದಿಂದ ಮೌಂಟ್ ಎವರೆಸ್ಟ್ ಏರಿದ ಕಿರಿಯ ಭಾರತೀಯ ಎಂಬ ಸಾಧನೆ ಮಾಡಿ 16ರ ಬಾಲಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jewelery theft: ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ

Jewelery theft: ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳ್ಳತನ

10-cow-trafficcking

Yelimale: ಅಕ್ರಮ ಗೋ ಸಾಗಾಟ ತಡೆದು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಸ್ಥಳಿಯರು

6-vitla

Vitla: ವ್ಯಕ್ತಿಯ ಸಾವಿನಲ್ಲಿ ಅನುಮಾನ; ದಫನ ಮಾಡಿದ ಮೃತದೇಹ ಮೇಲಕ್ಕೆತ್ತಿ ಮರು ತನಿಖೆ

3-blthngdy

Theft: ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

Belthangady ಶಾಸಕ ಹರೀಶ್‌ ಪೂಂಜ ಠಾಣೆಗೆ ಹಾಜರು; ಜಾಮೀನು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

rape

Court; ನಿರಂತರ ರೇಪ್ ಮಾಡಿ ಮಲ ಮಗಳನ್ನು ಗರ್ಭಿಣಿಯಾಗಿಸಿದವನಿಗೆ ಜೀವಾವಧಿ ಶಿಕ್ಷೆ

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

Koppa: ಪಾಕ್‌ ಪರ ಪೋಸ್ಟ್‌; ಯುವಕನ ವಿರುದ್ಧ ಪ್ರಕರಣ ದಾಖಲು

air india

Air India; ಕೊನೆಗೂ ಸಿಬಂದಿಗೆ ವೇತನ ಹೆಚ್ಚಳ; ಪೈಲಟ್‌ಗಳಿಗೆ ಕಾರ್ಯಕ್ಷಮತೆಯ ಗುರಿ

Shimoga: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಸಾವು

Shimoga: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಯುವಕರು ಸಾವು

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Statement: ರಾಜ್ಯದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ ಎಂದು ಹೇಳಿಲ್ಲ; ಸಿಎಂ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.