18ನೇ ಶತಮಾನದ ಭಾರತೀಯ ದೇವಸಹಾಯಂಗೆ ಸಂತ ಪದವಿ


Team Udayavani, May 16, 2022, 6:50 AM IST

18ನೇ ಶತಮಾನದ ಭಾರತೀಯ ದೇವಸಹಾಯಂಗೆ ಸಂತ ಪದವಿ

ಚೆನ್ನೈ: ತಮಿಳುನಾಡಿನಲ್ಲಿ 18ನೇ ಶತಮಾನದಲ್ಲಿ ಜಾತೀಯತೆ ವಿರೋಧಿಸಿ ಹೋರಾಡಿದ್ದ ದೇವಸಹಾಯಂ ಅವರನ್ನು ವ್ಯಾಟಿಕನ್‌ ದೇಶವು ಸಂತನೆಂದು ಘೋಷಿಸಿದೆ. ಪಾದ್ರಿಯ ಪದವಿ ಪಡೆಯದೇ ಸಂತ ಪದವಿ ಪಡೆದ ಸಾಮಾನ್ಯ ಕ್ರೈಸ್ತ ಎಂಬ ಹೆಗ್ಗಳಿಕೆ ಇವರದ್ದಾಗಿದೆ.

ಅಂದಹಾಗೆ, ದೇವಸಹಾಯಂ ಅವರಿಗೆ ಸಂತ ಪದವಿ ನೀಡುವ ಪ್ರಸ್ತಾವನೆಗೆ ಪೋಪ್‌ ಅವರು ಕಳೆದ ನವೆಂಬರ್‌ನಲ್ಲೇ ಒಪ್ಪಿಗೆ ನೀಡಿದ್ದರು. ಈಗ ಅವರಿಗೆ ಸಂತ ಪದವಿ ಪ್ರದಾನ ಮಾಡಲಾಗಿದೆ.

ಯಾರಿವರು ದೇವಸಹಾಯಂ?
ತಿರುವಾಂಕೂರ್‌ ಸಾಮ್ರಾಜ್ಯವಿದ್ದ ಸಮಯದಲ್ಲಿ ಕನ್ಯಾಕುಮಾರಿಯಲ್ಲಿ ಹಿಂದೂ ಧರ್ಮದವರಾಗಿ ಜನಿಸಿದ್ದ ನೀಲಕಂದನ್‌ ಪಿಳೈ, 1745ರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿ “ದೇವಸಹಾಯಂ’ ಎಂದು ಮರುನಾಮಕರಣ ಮಾಡಿಕೊಂಡಿದ್ದರು. ಆಗಿನ ಕಾಲಘಟ್ಟದಲ್ಲಿ ತಿರುವಾಂಕೂರ್‌ ಪ್ರಾಂತ್ಯದಲ್ಲಿದ್ದ ಜಾತಿವಾದವನ್ನು ಪ್ರಬಲವಾಗಿ ವಿರೋಧಿಸಿ ಹಲವು ಹೋರಾಟಗಳನ್ನು ನಡೆಸಿದ್ದರು. ಕಾಲಾನಂತರದಲ್ಲಿ ಅವರ ಹತ್ಯೆಯಾಗಿತ್ತು. 2012ರಲ್ಲಿ ದೇವಸಹಾಯಂ ಅವರನ್ನು “ಹುತಾತ್ಮ’ ಎಂದು ವ್ಯಾಟಿಕನ್‌ ದೇಶ ಗುರುತಿಸಿತ್ತು.

ಇತ್ತೀಚೆಗೆ, ತಮ್ಮ ಗರ್ಭದಲ್ಲಿದ್ದ ಮಗು ಸತ್ತಿದೆಯೆಂದು ವೈದ್ಯರು ಹೇಳಿದ ನಂತರ ದೇವಸಹಾಯಂ ಅವರನ್ನು ಕುರಿತು ಬೇಡಿಕೊಂಡಾಗ ಮಗು ಮತ್ತೆ ಉಸಿರಾಟ ಆರಂಭಿಸಿತು ಎಂದು ಗರ್ಭಿಣಿಯೊಬ್ಬರು ವ್ಯಾಟಿಕನ್‌ಗೆ ತಿಳಿಸಿದ್ದರು. ಆ ಹಿನ್ನೆಲೆ ದೇವಸಹಾಯಂ ಅವರಿಗೆ ಸಂತ ಪದವಿ ಕೊಡಲಾಗಿದೆ.

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.