49 ಡಿ.ಸೆ. ದಾಟಿದ ದೆಹಲಿ ತಾಪಮಾನ : ಬಿಸಿಲಿನ ಬೇಗೆಗೆ ಜನರು ಹೈರಾಣು


Team Udayavani, May 15, 2022, 10:44 PM IST

49 ಡಿ.ಸೆ. ದಾಟಿದ ದೆಹಲಿ ತಾಪಮಾನ : ಬಿಸಿಲಿನ ಬೇಗೆಗೆ ಜನರು ಹೈರಾಣು

ನವದೆಹಲಿ : ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದರೆ, ಉತ್ತರ ಭಾರತದಾದ್ಯಂತ ಬಿಸಿಗಾಳಿಯು ಜನರನ್ನು ಪೀಡಿಸುತ್ತಿದೆ. ಸುಡು ಬಿಸಿಲಿನಿಂದಾಗಿ ದೆಹಲಿಯಂತೂ ಕಾದ ಬಾಣಲೆಯಂತಾಗಿದೆ. ಭಾನುವಾರ ದೆಹಲಿಯ ಹಲವು ಭಾಗಗಳಲ್ಲಿ ತಾಪಮಾನ 49 ಡಿ.ಸೆ.ಗೆ ತಲುಪಿದ್ದು, ಬಿಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ.

ದೆಹಲಿಯ ಮಂಗೇಶು³ರದಲ್ಲಿ 49.2 ಡಿ.ಸೆ., ನಜಾಫ್ಗಡದಲ್ಲಿ 49.1 ಡಿ.ಸೆ. ಉಷ್ಣಾಂಶವಿತ್ತು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರದ ಬಳಿಕ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಸುಧಾರಣೆಯಾಗಬಹುದು ಎಂದು ಹೇಳಲಾಗಿದೆ. ದೆಹಲಿಯಾದ್ಯಂತ ಸೋಮವಾರ ಗುಡುಗುಸಹಿತ ಮಳೆಯಾಗಬಹುದು ಅಥವಾ ಧೂಳು ಬಿರುಗಾಳಿ ಏಳಬಹುದು ಎಂದೂ ಇಲಾಖೆ ಹೇಳಿದೆ.

ಹರ್ಯಾಣದ ಗುರುಗ್ರಾಮದಲ್ಲಿ ಭಾನುವಾರ 48.1 ಡಿ.ಸೆ. ತಾಪಮಾನ ದಾಖಲಾಗಿದೆ. 1966ರ ಮೇ 10ರ ಬಳಿಕ(49 ಡಿ.ಸೆ.) ಇದೇ ಮೊದಲ ಬಾರಿಗೆ ಇಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ.

ಇದನ್ನೂ ಓದಿ : ಕರಾವಳಿಯಲ್ಲಿ ಮಳೆ ಸಾಧ್ಯತೆ : ಮೇ 16ರಿಂದ 19ರವರೆಗೆ “ಎಲ್ಲೋ ಅಲರ್ಟ್‌’

ಟಾಪ್ ನ್ಯೂಸ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.