ಕೆಪಿಎಸ್‌ಸಿಯಲ್ಲೂ ನಡೆದಿದೆ ಅಕ್ರಮ : ಅಭ್ಯರ್ಥಿಗಳಿಂದಲೇ ಪೊಲೀಸ್‌ ಆಯುಕ್ತರಿಗೆ ದೂರು


Team Udayavani, May 15, 2022, 11:20 PM IST

ಕೆಪಿಎಸ್‌ಸಿಯಲ್ಲೂ ನಡೆದಿದೆ ಅಕ್ರಮ : ಅಭ್ಯರ್ಥಿಗಳಿಂದಲೇ ಪೊಲೀಸ್‌ ಆಯುಕ್ತರಿಗೆ ದೂರು

ಬೆಂಗಳೂರು : ಪಿಎಸ್‌ಐ, ಲೋಕೋಪಯೋಗಿ ಇಲಾಖೆ ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಯಲ್ಲಿ ಮಾತ್ರವಲ್ಲದೆ, ಕರ್ನಾಟಕ ಲೋಕ ಸೇವಾ ಆಯೋಗದ ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಹಾಯಕ ನಿಯಂತ್ರಕರ ಹುದ್ದೆಯಲ್ಲಿ ಲಕ್ಷದಿಂದ ಕೋಟಿಗಟ್ಟಲೇ ಡೀಲ್‌ ನಡೆಯುತ್ತಿರುವ ಆರೋಪ ಕೇಳಿ ಬಂದಿದೆ.

ಈ ಹುದ್ದೆಗೆ 2020ರ ಜನವರಿಯಲ್ಲಿ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್‌ನಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು ಡಿಸೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಎಪ್ರಿಲ್‌ 2022ರಲ್ಲಿ ಸಂದರ್ಶನಕ್ಕೆ ಕರೆಯಲಾಗಿತ್ತು. ಮೇ 5ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದೆ. ಆದರೆ, ಮುಖ್ಯ ಪರೀಕ್ಷೆಯಲ್ಲಿ ಅವ್ಯವಹಾರ ನಡೆದಿರುವ ಸಾಧ್ಯತೆಗಳಿವೆ. ಅಭ್ಯರ್ಥಿಗಳಿಗೆ ಕರೆ ಮಾಡಿ, ಲಕ್ಷದಿಂದ ಕೋಟಿಯವರೆಗೆ ಹಣಕ್ಕೆ ಬೇಡಿಕೆ ಇಟ್ಟು ಡೀಲ್‌ ನಡೆಸಲಾಗುತ್ತಿದೆ ಎನ್ನುವ ಗಂಭೀರ ಆರೋಪವಿದೆ. ಈ ಕುರಿತು ಕೆಲ ಅಭ್ಯರ್ಥಿಗಳು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

ಸದಸ್ಯರ ಹೆಸರಿನಲ್ಲಿ ಡೀಲ್‌

ಎಪ್ರಿಲ್‌ 11ರಂದು ಸಂಜೆ 6.53ಕ್ಕೆ ವಿನಯ್‌ ಎನ್ನುವಾತ ಅಭ್ಯರ್ಥಿಯೊಬ್ಬರಿಗೆ ಕರೆ ಮಾಡಿ, ಕೆಪಿಎಸ್‌ಸಿ ಸದಸ್ಯರ ಕಡೆಯಿಂದ ಕರೆ ಮಾಡುತ್ತಿದ್ದು, ಸಹಾಯಕ ನಿಯಂತ್ರಕರ ಹುದ್ದೆಗಳಿಗೆ ಡೀಲ್‌ ನಡೆಯುತ್ತಿದ್ದು, ಎಷ್ಟು ಹಣ ಕೊಡಲು ಸಿದ್ದರಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಸಂದರ್ಶನದಲ್ಲಿ 90 ಅಂಕ ನೀಡುವುದಾಗಿ ಭರವಸೆ ನೀಡಿದ್ದಾರೆ. ಮತ್ತೂಬ್ಬ ಅಭ್ಯರ್ಥಿಗೆ ಕರೆ ಮಾಡಿ, 60-80 ಲಕ್ಷ ರೂ. ನೀಡಿದರೆ, ಕೆಪಿಎಸ್‌ಸಿ ಸದಸ್ಯರನ್ನೇ ಭೇಟಿ ಮಾಡಿಸುತ್ತೇನೆ ಎಂದಿದ್ದಾರೆ ಎಂದು ದೂರಲಾಗಿದೆ.

ಮೊದಲ ಸ್ಥಾನ-ಅನುಮಾನ

ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 1ನೇ ಸ್ಥಾನ ಪಡೆದ ಎಚ್‌.ಮಾರುತಿ 1,800ಕ್ಕೆ 1029.50 ಅಂಕ ಪಡೆದಿದ್ದಾರೆ. ಆದರೆ, ಈ ಅಭ್ಯರ್ಥಿ ಬಿಇ ಪದವಿ ಪಡೆದು ಕಾಮರ್ಸ್‌ ಪದವಿ ವಿಷಯಗಳಲ್ಲಿ ಇಷ್ಟೊಂದು ಅಂಕ ಹೇಗೆ ಪಡೆದುಕೊಂಡಿದ್ದಾರೆ. ಮತ್ತೂಂದೆಡೆ ಈ ಅಭ್ಯರ್ಥಿ ಸೇರಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ 15 ಮಂದಿ ತರಬೇತಿ ಪಡೆದ ಕ್ರೆಡೆನ್ಸ್‌ ಐಎಎಸ್‌ ಎನ್ನುವ ಸಂಸ್ಥೆ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಆಯ್ಕೆ ಪಟ್ಟಿಯಲ್ಲಿರುವ 31ನೇ ಅಭ್ಯರ್ಥಿ ಎಸ್‌.ಎಂ. ಯಶೋಧ ಮಾಲ್‌ ಪ್ರಾಕ್ಟೀಸ್‌ ನಡೆಸಿದ್ದಾರೆ ಎಂದು ಆಯೋಗ ಹೇಳಿದೆ. ಹೀಗಾಗಿ ಅವರು ಹೇಗೆ ಮಾಲ್‌ ಪ್ರಾಕ್ಟೀಸ್‌ ಮಾಡಿದ್ದಾರೆ ಎಂದು ವಿಚಾರಣೆ ನಡೆಸಬೇಕು. ಹೀಗೆ ಶಿವರಾಜು, ಈ. ಅಭಿಷೇಕ್‌, ಮಾಲಾಗೌಡ್‌, ಮಧು, ಮಾಣಿಕ್ಯ, ಮುರಳೀಧರಸ್ವಾಮಿ, ಜಿ. ಅಭಿಷೇಕ್‌, ಎಚ್‌.ಡಿ. ನಂದೀಶ್‌, ಸಿ. ರಾಗಿಣಿ, ಎಚ್‌.ಎಸ್‌. ನಂದೀಶ್‌ ಕೂಡ ಆಯ್ಕೆ ಪಟ್ಟಿಯಲ್ಲಿದ್ದಾರೆ. ಹೀಗಾಗಿ ಅಕ್ರಮ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಎಲ್ಲ 54 ಮಂದಿ ಅಭ್ಯರ್ಥಿಗಳ ಪೇಪರ್‌, ಕಾಲ್‌ ರೆಕಾರ್ಡ್‌, ಅಭ್ಯರ್ಥಿಗಳ ಬ್ಯಾಂಕಿನ ವ್ಯವಹಾರ ಹಾಗೂ ಇತರ ಮಾಹಿತಿಗಳನ್ನು ಪಡೆದು ತನಿಖೆ ನಡೆಸಬೇಕು ಎಂದು ಅಭ್ಯರ್ಥಿಗಳು ದೂರಿನಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.