ಕುತ್ಪಾಡಿ: ವಾಣಿಜ್ಯ ಕಟ್ಟಡಗಳ ಡ್ರೈನೇಜ್‌ ನೀರು, ತ್ಯಾಜ್ಯ ತೋಡಿಗೆ

ಸಮಸ್ಯೆ ಪರಿಹರಿಸದಿದ್ದಲ್ಲಿ ಉಗ್ರ ಹೋರಾಟ, ಗ್ರಾಮಸ್ಥರಿಂದ ಎಚ್ಚರಿಕೆ

Team Udayavani, May 17, 2022, 11:05 AM IST

drainage

ಮಲ್ಪೆ: ಕಡೆಕಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುತ್ಪಾಡಿ ಬಲಾಯಿಪಾದೆಯ ಗರೋಡಿ ರಸ್ತೆಯ ಬಹುಮಹಡಿ ವಾಣಿಜ್ಯ ಕಟ್ಟಡಗಳ ಡ್ರೈನೇಜ್‌ ನೀರನ್ನು ಕಟ್ಟಡದ ಹಿಂಬದಿಯ ತೋಡಿಗೆ ಹರಿಸುತ್ತಿದ್ದ, ತ್ಯಾಜ್ಯವನ್ನೂ ಈ ತೋಡಿಗೆ ಹಾಕುತ್ತಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕುತ್ಪಾಡಿ ಗ್ರಾಮದ ಬಲಾಯಿಪಾದೆ ಗ್ರಾಮಸ್ಥರು ಕಡೆಕಾರು ಗ್ರಾ.ಪಂ. ಪಿಡಿಒಗೆ ದೂರು ನೀಡಿದ್ದಾರೆ.

ಡ್ರೈನೇಜ್‌ ನೀರು ಹಾಗೂ ತ್ಯಾಜ್ಯ ತೋಡಿನಲ್ಲಿ ತುಂಬಿಕೊಂಡು ವಿಪರೀತ ದುರ್ವಾಸನೆ, ನೀರಿನಿಂದ ಉಂಟಾದ ಸೊಳ್ಳೆಗಳ ಕಾಟದಿಂದಾಗಿ ಈ ಪರಿಸರದ ಜನರಿಗೆ ಡೆಂಗ್ಯೂ, ಮಲೇರಿಯಾ ಮೊದಲಾದ ತೀವ್ರವಾದ ಆರೋಗ್ಯ ಸಮಸ್ಯೆ ಉಂಟಾಗಿದೆ. ಈ ದುರ್ವಾಸನೆಯಿಂದ ಪರಿಸರದಲ್ಲಿ ನಡೆದಾಡಲೂ ಆಗುತ್ತಿಲ್ಲ. ಡ್ರೈನೇಜ್‌ ನೀರಿನಿಂದ ಈ ಭಾಗದ ಬಾವಿಗಳ ನೀರು ಮಲೀನವಾಗಿದೆ.

ಕುತ್ಪಾಡಿ ಗ್ರಾಮದ ಪವಿತ್ರ ವ್ಯಾಘ್ರ ಚಾಮುಂಡಿ ಕ್ಷೇತ್ರದ ಗಡುವಾಡು ಆವರಣ ಈ ತೋಡಿಗೆ ತಾಗಿಕೊಂಡೆ ಇದೆ. ವ್ಯಾಘ್ರ ಚಾಮುಂಡಿ ಗಡುವಾಡು ಆವರಣದಲ್ಲಿ ಪುರಾತನ ಕಾಲದಿಂದಲೂ ಕುತ್ಪಾಡಿ ಗ್ರಾಮದ ಜನರೆಲ್ಲರೂ ಸೇರಿ ಸಂಪ್ರದಾಯ ಪ್ರಕಾರ ವರ್ಷಕ್ಕೆ ಮೂರು ಬಾರಿ ಧಾರ್ಮಿಕ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದ್ದಾರೆ. ಇದೀಗ ಡ್ರೈನೇಜ್‌ ನೀರು, ತ್ಯಾಜ್ಯದಿಂದಾಗಿ ಮಲೀನವಾಗಿ ಈ ಭಾಗದ ಜನರ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ.

ಉಗ್ರ ಹೋರಾಟದ ಎಚ್ಚರಿಕೆ

ತತ್‌ಕ್ಷಣ ಡ್ರೈನೇಜ್‌ ನೀರು, ತ್ಯಾಜ್ಯವನ್ನು ತೋಡಿಗೆ ಹಾಕುತ್ತಿರುವ ಕಟ್ಟಡಗಳ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ಕುತ್ಪಾಡಿ ಗ್ರಾಮದ ಈ ಭಾಗದ ಜನರ ಆರೋಗ್ಯ ಸಮಸ್ಯೆ ಹಾಗೂ ಧಾರ್ಮಿಕ ಭಾವನೆಗಳನ್ನು ಮನಗೊಂಡು ಈ ಸಮಸ್ಯೆಯನ್ನು ಕೂಡಲೇ ಸರಿಪಡಿಸಬೇಕು. ಸಮಸ್ಯೆ ಹೀಗೆಯೇ ಮುಂದುವರಿದಲ್ಲಿ ಕುತ್ಪಾಡಿ ಗ್ರಾಮದ ಜನರೆಲ್ಲ ಸೇರಿ ಸಂಬಂಧಪಟ್ಟ ಇಲಾಖೆಯ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.