ನಡೆದಾಡುವ ದೇವರಾಗಿದ್ದರು ಗಂಗಾಧರ ಶ್ರೀ


Team Udayavani, May 17, 2022, 12:47 PM IST

7god

ಕಲಬುರಗಿ: ಕಲ್ಯಾಣ ಕರ್ನಾಟಕದ ಆರಾಧ್ಯ ಗುರುವರ್ಯ, ಇಷ್ಟಲಿಂಗ ತಪೋಭೂಷಣರಾಗಿದ್ದ, ಈ ಭಾಗದ ನಡೆದಾಡುವ ದೇವರು ಹಾಗೂ ನಮಗೆ ಸದಾ ಮಾರ್ಗದರ್ಶನ, ಆಶೀರ್ವಾದ ನೀಡುತಿದ್ದ ಪೂಜ್ಯ ಗಂಗಾಧರ ಶ್ರೀಗಳನ್ನು ಶನಿವಾರ ಕಳೆದುಕೊಂಡಿದ್ದೇವೆ ಎಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಹಾಗೂ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಸಂತಾಪ ಸೂಚಿಸಿದರು.

ಸೇಡಂ ತಾಲೂಕಿನ ಮಳಖೇಡ ಮಠದ ಪೂಜ್ಯ ಗಂಗಾಧರ ಶಿವಾಚಾರ್ಯರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಅವರು, ಶ್ರೀಗಳು ಕಲ್ಯಾಣ ಕರ್ನಾಟಕ ಅತ್ಯಂತ ಹಿರಿಯ ಪೂಜ್ಯರಾಗಿದ್ದರು. ವೀರಶೈವ ಲಿಂಗಾಯಿತ ಮಾತ್ರವಲ್ಲದೆ ಎಲ್ಲ ಧರ್ಮಜ ಜನರ ಕಷ್ಟ ಪರಿಹರಿಸುವ ಕೆಲಸವನ್ನು ಪೂಜ್ಯರು ಮಾಡುತ್ತಿದ್ದರು ಎಂದರು.

ಸೇಡಂ ಮಾತ್ರವಲ್ಲದೇ ಜಾಕನಳ್ಳಿ, ಎಲ್ಗೇರಿ, ಪೆದ್ದಿಮಠ ರುದ್ರಾರಂ, ವಾರಣಾಸಿ ಹಿರೇಮಠ ತಂಗೇಡಪಲ್ಲಿ ಮಠದ ಪೀಠಾಧಿಪತಿಗಳಾಗಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಸುದೀರ್ಘ‌ ಸೇವೆ ಸಲ್ಲಿಸಿದ್ದರು. ಅವರ ಪಾರ್ಥೀವ ಶರೀರದ ಅಂತಿಮ ವಿಧಿ ವಿಧಾನಗಳನ್ನು ಮಳಖೇಡದಲ್ಲಿ ನೆರವೇರಿಸಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಎಲ್ಗೇರಿಯಲ್ಲಿ ನಡೆಸಲಾಗುತ್ತಿದೆ. ಶ್ರೀಗಳ ಭಕ್ತ ಬಳಗಕ್ಕೆ ಅವರ ಅಗಲಿಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ, ಅವರು ನೀಡಿದ ಮಾರ್ಗದರ್ಶನ ಹಾಗೂ ಅವರ ಆಶೀರ್ವಾದ ಎಂದಿಗೂ ನಮ್ಮೊಂದಿಗೆ ಇರುತ್ತದೆ ಎಂದರು. ಈ ವೇಳೆ ವಿವಿಧ ಮಠಾಧೀಶರು, ವಿವಿಧ ಗಣ್ಯ ವ್ಯಕ್ತಿಗಳು ಶ್ರೀಗಳ ಅಂತಿಮ ನಮನದಲ್ಲಿ ಭಾಗಿಯಾಗಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.