ಹೊಸ ರೈಲ್ವೆ ನಿಲ್ದಾಣ ಕಾಮಗಾರಿಗೆ ಒತ್ತಾಯ


Team Udayavani, May 17, 2022, 2:14 PM IST

12train

ಅಫಜಲಪುರ: ತಾಲೂಕಿನ ನೀಲೂರ ಗ್ರಾಮಕ್ಕೆ ಹೊಸ ರೈಲು ನಿಲ್ದಾಣ ನಿರ್ಮಿಸಲು ಒತ್ತಾಯಿಸಿ ರೈಲ್ವೆ ಬೋರ್ಡ್‌ ನವದೆಹಲಿಯ ಪಿಎಸ್‌ಸಿ ಕಮಿಟಿ ಅಧ್ಯಕ್ಷ ರಮೇಶಚಂದ್ರ ರತನ್‌ ಅವರಿಗೆ ಗ್ರಾಮದ ಸುಧಾರಣಾ ಸಮಿತಿ ಪ್ರಮುಖರು ಗಾಣಗಾಪುರ ರೈಲ್ವೆ ನಿಲ್ದಾಣದಲ್ಲಿ ಮನವಿ ಪತ್ರ ಸಲ್ಲಿಸಿದರು.

ನೀಲೂರ ಗ್ರಾಮ ಹಿಂದೂ, ಮುಸ್ಲಿಂ ಭಾವೈಕ್ಯತೆಗೆ ಹೆಸರಾದ ಯಾತ್ರಾ ಸ್ಥಳವಾಗಿದೆ. 12ನೇ ಶತಮಾನದ ಶಿವಶರಣೆ ನಿಂಬೆಕ್ಕ ದೇವಿ ಜನ್ಮಸ್ಥಾನ ಆಗಿರುವುದರಿಂದ ಕಳೆದ ಮಾರ್ಚ್‌ 2022ರ ಬಜೆಟ್‌ ನಲ್ಲಿ ಮುಖ್ಯಮಂತ್ರಿಗಳು ನಿಂಬೆಕ್ಕ ದೇವಸ್ಥಾನವನ್ನು ಉನ್ನತೀಕರಿಸಿ ಯಾತ್ರಿಕ ಸ್ಥಳವನ್ನಾಗಿ ಮಾಡಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಸೂಫಿ ಸಂತ ಮೆಹಬೂಬ್‌ ಸುಬಹಾನಿ ದರ್ಗಾ ಇದ್ದು, ಇಲ್ಲಿಗೆ ಅಸಂಖ್ಯಾತ ಭಕ್ತರು ರಾಜ್ಯದ ಉದ್ದಗಲ ಸೇರಿದಂತೆ ದೇಶದ ಮೂಲೆ ಮೂಲೆಗಳಿಂದ ದರ್ಶನಕ್ಕಾಗಿ ಆಗಮಿಸುತ್ತಾರೆ.

ಗ್ರಾಮದಲ್ಲಿ ಸುಮಾರು 10 ಸಾವಿರ ಜನಸಂಖ್ಯೆ ಇದ್ದು, ಉದ್ಯೋಗ ಮತ್ತಿತರ ವ್ಯಾಪಾರ, ವಾಣಿಜ್ಯ ಕೆಲಸಗಳಿಗಾಗಿ ಸಂಚಾರಕ್ಕಾಗಿ ರೈಲು ಮಾರ್ಗವನ್ನೇ ಬಳಸುತ್ತಾರೆ. ನೀಲೂರ ಗ್ರಾಮಕ್ಕೆ ಬರಲು 2 ಕಿ.ಮೀ ದೂರದ ಹುಣಸಿ ಹಡಗಿಲ್‌ನಲ್ಲಿ ರೈಲ್ವೆ ಸ್ಟೇಷನ್‌ ಇದ್ದು, ಅಲ್ಲಿ ಕೇವಲ ಪ್ಯಾಸೆಂಜರ್‌ ರೈಲುಗಳು ಮಾತ್ರ ನಿಲ್ಲುತ್ತವೆ. ಹೀಗಾಗಿ ಭಕ್ತಾದಿಗಳ ಅನುಕೂಲ ಮತ್ತು ಪ್ರವಾಸೋದ್ಯಮದ ಹಿತದೃಷ್ಟಿಯಿಂದ ಕೂಡಲೇ ಗ್ರಾಮಕ್ಕೆ ಹಲವು ಮೂಲಭೂತ ಸೌಕರ್ಯ ಒದಗಿಸಿ ಗ್ರಾಮದ ಬ್ರಿಡ್ಜ್ ಸಂಖ್ಯೆ: 545/6ರಲ್ಲಿ ಹೊಸ ರೈಲ್ವೆ ನಿಲ್ದಾಣ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮುಖಂಡರಾದ ಶರಣು ಹಾಳಮಳ್ಳಿ, ದತ್ತಾತ್ರೇಯ ಬಿಲ್ಕರ್‌, ಪ್ರಕಾಶ ಹಡಪದ, ಸುರೇಶ ಮುಗದಿ, ಅಜೇಯ ಬಿಲ್ಕರ್‌, ಅಬ್ದುಲ್‌ ಸತ್ತಾರ್‌ ಹಾಗೂ ಬೋರ್ಡ್‌ ಸದಸ್ಯರಾದ ಶಿವರಾಜ ಗಂದಗೆ, ಜೆ.ಎನ್‌. ನಾಗರಾಜ, ಏಟ್ಟಮನೂರ ರಾಧಾಕೃಷ್ಣ, ವಿಭಾಗೀಯ ವ್ಯವಸ್ಥಾಪಕ ಶೈಲೇಂದ್ರ ಸಿಂಗ್‌ ಮುಂತಾದವರಿದ್ದರು

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.