ಬಿರುಸು ಪಡೆದ ಮಳೆ; ಹಾನಿ


Team Udayavani, May 20, 2022, 11:03 AM IST

m-rain1

ಮಹಾನಗರ: ಕರಾವಳಿ ಭಾಗದಲ್ಲಿ ಮಳೆ ಬಿರುಸು ಪಡೆದಿದ್ದು, ಮಂಗಳೂರು ನಗರದಲ್ಲಿ ಗುರುವಾರ ಉತ್ತಮ ಮಳೆಯಾಗಿದೆ.

ಮಂಗಳೂರಿನಲ್ಲಿ ಬುಧವಾರ ತಡ ರಾತ್ರಿಯೇ ಮಳೆ ಆರಂಭಗೊಂಡಿದ್ದು, ಗುರುವಾರವೂ ಮುಂದುವರಿದಿತ್ತು. ಮಧ್ಯಾಹ್ನದವರೆಗೆ ಮಳೆ ಬಿರುಸು ಪಡೆ ದಿದ್ದು, ಬಳಿಕ ತುಸು ಬಿಡುವು ನೀಡಿತ್ತು. ಭಾರೀ ಮಳೆಯ ಪರಿಣಾಮ, ನಗರದ ಕೆಲವೊಂದು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು. ನಗರದಲ್ಲಿ ಕೆಲವೊಂದು ಕಡೆ ಗಳಲ್ಲಿ ಈಗಾಗಲೇ ಅರ್ಧಂಬರ್ಧ ಕಾಮ ಗಾರಿ ನಡೆದಿದ್ದು, ಇದರಿಂದ ತೊಂದರೆ ಉಂಟಾಗಿತ್ತು. ಮಳೆ ಪರಿಣಾಮ ನಗರದ ಕೆಲವೆಡೆ ಟ್ರಾಫಿಕ್‌ ಜಾಮ್‌ ಇತ್ತು.

ಗುರುವಾರ ಬೆಳಗ್ಗೆ ಜಿಲ್ಲಾಡಳಿತದಿಂದ ಶಿಕ್ಷಣ ಸಂಸ್ಥೆಗಳಿಗೆ ರಜೆ ಎಂದು ಘೋಷಿಸುವ ಮೊದಲೇ ಹೆಚ್ಚಿನ ಮಕ್ಕಳು ಶಾಲೆಯನ್ನು ಸೇರಿದ್ದರಿಂದ ಮರಳಿ ಮನೆಗೆ ಮಳೆಯಲ್ಲಿ ಹಿಂದುರುಗಿದ ಘಟನೆ ನಡೆಯಿತು. ಹೊಗೆಬಜಾರ್‌ ಬಳಿ ಮರದ ಮಿಲ್‌ ಕುಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಮಿಲ್‌ಗ‌ಳಲ್ಲಿರುವ ಯಂತ್ರ ಗಳು, ಮರಗಳಿಗೆ ಹಾನಿಯಾಗಿವೆ. ಗುಜ್ಜರಕೆರೆ ಕೆರೆ ತಡೆಗೋಡೆ ಕುಸಿದಿದೆ.

ಜಪ್ಪಿನಮೊಗರಿನಲ್ಲಿ ರಸ್ತೆಗೆ ಕೃತಕ ನೆರೆ ಆವರಿಸಿದ್ದು, ಸ್ಥಳೀಯ ಮನಪಾ ಸದಸ್ಯೆ ವೀಣಾ ಮಂಗಳ ನೇತೃತ್ವದಲ್ಲಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಮಳೆ ಆರಂಭವಾದ ಕಾರಣ ಪಾಲಿಕೆ ವ್ಯಾಪ್ತಿಯಲ್ಲಿ ಹೊಸ ದಾಗಿ ಕಟ್ಟಡ ಕಾಮಗಾರಿ ಆರಂಭಿಸುವುದನ್ನು ನಿಷೇಧಿಸಲಾಗಿದ್ದು, ಮಳೆಗಾಲ ಮುಗಿದ ಅನಂತರ ಕಾಮಗಾರಿ ಯನ್ನು ಪ್ರಾರಂಭಿಸುವಂತೆ ಪಾಲಿಕೆ ಆಯುಕ್ತರು ಈಗಾಗಲೇ ಸೂಚನೆ ನೀಡಿ ದ್ದಾರೆ. ಅದರಂತೆ ಗುಡ್ಡವನ್ನು ಅಗೆದು ಸಮತಟ್ಟುಗೊಳಿಸುವುದು, ಮಣ್ಣು ಸಾಗಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಗ್ಗು ಪ್ರದೇಶ ವಿರುವಲ್ಲಿ ತಡೆಗೋಡೆ ನಿರ್ಮಿಸಿ ಭದ್ರ ಪಡಿಸುವಂತೆ ಪಾಲಿಕೆ ಸೂಚನೆ ನೀಡಿದೆ.

ಟಾಪ್ ನ್ಯೂಸ್

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.