ಸಂಕಲನಕಾರನ ಬದುಕು-ಬವಣೆ: ಕಟ್ಟಿಂಗ್‌ ಶಾಪ್‌ ನಲ್ಲಿ ಹೊಸಬರ ಕನಸು


Team Udayavani, May 20, 2022, 8:55 AM IST

cutting shop kannada movie

“ಕಟ್ಟಿಂಗ್‌ ಶಾಪ್‌’- ಹೀಗೊಂದು ವಿಭಿನ್ನ ಹೆಸರಿನ ಸಿನಿಮಾ ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್‌, ಟ್ರೇಲರ್‌ ಮೂಲಕ “ಕಟ್ಟಿಂಗ್‌ ಶಾಪ್‌’ ಸಿನಿಮಾದಲ್ಲಿ ಸಿನಿಮಾ ಸಂಕಲನಕಾರನೊಬ್ಬನ ಬದುಕು-ಬವಣೆಗಳನ್ನು ತೆರೆಯ ಮೇಲೆ ತೋರಿಸಲಾಗಿದೆ.

“ಸಿಂಪಲ್’ ಸುನಿ ಬಳಿ ಕೆಲವು ಸಿನಿಮಾಗಳಿಗೆ ಕಾರ್ಯ ನಿರ್ವಹಿಸಿರುವ ಪವನ್‌ ಭಟ್‌ “ಕಟ್ಟಿಂಗ್‌ ಶಾಪ್‌’ ಸಿನಿಮಾ ಮೂಲಕ ನಿರ್ದೇಶಕರಾಗಿ ದ್ದಾರೆ. ಅವರ ಸಹೋದರ ಕೆ.ಬಿ.ಪ್ರವೀಣ್‌ ಚಿತ್ರದ ಪ್ರಮುಖ ಪಾತ್ರಧಾರಿ. ಪವನ್‌ ನಿರ್ದೇಶನದ ಜತೆಗೆ ಸಾಹಿತ್ಯ ಹಾಗೂ ಸಂಭಾಷಣೆ ರಚಿಸಿದರೆ, ಪ್ರವೀಣ್‌ ಬಣ್ಣ ಹಚ್ಚುವುದರ ಜೊತೆ ಜೊತೆಗೆ ಸಂಗೀತ ಮತ್ತು ಬರವಣಿಗೆಯಲ್ಲೂ ತೊಡಗಿಸಿಕೊಂಡಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪವನ್‌ ಭಟ್‌, “ಇದು ಎಲ್ಲರಿಗೂ ಕನೆಕ್ಟ್ ಆಗುವಂಥ ಕಥೆ. ನಾಯಕನಿಗೆ ಹಲವಾರು ತೊಂದರೆ, ತೊಳಲಾಟಗಳಿದ್ದರೂ, ಪ್ರೇಕ್ಷಕರಿಗೆ ಸಖತ್‌ ಮನರಂಜನೆ ಒದಗಿಸುತ್ತದೆ. ಹೀರೋಯಿಸಂ, ಅನಗತ್ಯ ಬಿಲ್ಡಪ್‌ ಇತ್ಯಾದಿಗಳಿಲ್ಲದ ಒಂದು ಸುಂದರ ಮನರಂಜನಾತ್ಮಕ ಸಿನಿಮಾ. ಕೊಟ್ಟ ಕಾಸಿಗೆ ಮೋಸವಂತೂ ಆಗುವುದಿಲ್ಲ’ ಎನ್ನುತ್ತಾರೆ.

ಯಂಗ್‌ ಥಿಂಕರ್ಸ್‌ ಫಿಲಂಸ್‌ ಬ್ಯಾನರ್‌ ಅಡಿಯಲ್ಲಿ ತಯಾರಾಗಿರುವ ಈ ಸಿನಿಮಾವನ್ನು ಕೆ.ಉಮೇಶ್‌ ಹಾಗೂ ಗಣೇಶ್‌ ಕೆ ಐತಾಳ್‌ ಜಂಟಿಯಾಗಿ ನಿರ್ಮಿಸಿದ್ದಾರೆ.

ಹಿರಿಯ ನಿರ್ದೇಶಕ ಭಗವಾನ್‌, ನವೀನ್‌ ಕೃಷ್ಣ, ಓಂ ಪ್ರಕಾಶ್‌ ರಾವ್‌, ಕಾರ್ತಿಕ್‌ ಕೊರ್ಡೇಲ್‌, ಅರ್ಚನಾ ಕೊಟ್ಟಿಗೆ, ವತ್ಸಲಾ ಮೋಹನ್‌, ದೀಪಕ್‌ ಭಟ್‌ ಮೊದಲಾದವರು ಚಿತ್ರದ ತಾರಾಗಣದಲ್ಲಿದ್ದಾರೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.