ದ.ಕ.: ಮಳೆಗೆ ಕೊನೆಗೂ ಬಿಡುವು; ಇಂದು ಎಲ್ಲೋ ಅಲರ್ಟ್
Team Udayavani, May 21, 2022, 12:18 AM IST
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದೆರಡು ದಿನ ಗಳಿಂದ ನಿರಂತರ ಸುರಿದ ಮಳೆ ಶುಕ್ರವಾರ ಮಧ್ಯಾಹ್ನದ ಅನಂತರ ಇಳಿಕೆ ಕಂಡಿತು.
ಬೆಳಗ್ಗೆ ತುಂತುರು ಮಳೆಯಾಗಿದ್ದು ಮಧ್ಯಾಹ್ನದ ವೇಳೆ ಒಂದಷ್ಟು ತೀವ್ರತೆ ಹೆಚ್ಚಿಸಿಕೊಂಡಿತಾದರೂ ಮಧ್ಯಾಹ್ನದ ಬಳಿಕ ಬಿಸಿಲು ಕಾಣಿಸಿಕೊಂಡಿತು. ಗ್ರಾಮೀಣ ಭಾಗದಲ್ಲಿ ಮುಂಜಾನೆ ವೇಳೆ ಉತ್ತಮ ಮಳೆಯಾಗಿ ಬಳಿಕ ಕಡಿಮೆ ಯಾಗಿದೆ. ಬೆಳ್ತಂಗಡಿ ಪರಿಸರದಲ್ಲಿ ಉತ್ತಮ ಮಳೆಯಾಗಿದೆ.
21: ಎಲ್ಲೋ ಅಲರ್ಟ್
ಕರಾವಳಿಗೆ ಶನಿವಾರ ಎಲ್ಲೋ ಅಲರ್ಟ್ ಇದ್ದು, ಮಳೆ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉಡುಪಿ: ಉತ್ತಮ ಮಳೆ
ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರವೂ ಉತ್ತಮ ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ, ಹಿರಿಯಡ್ಕ, ಕಾರ್ಕಳ, ನಿಟ್ಟೆ,ಕುಂದಾಪುರ, ಬ್ರಹ್ಮಾವರ, ಬಾರ್ಕೂರು, ಹಾಲಾಡಿ, ಕಾಪು, ಪಡುಬಿದ್ರಿ, ಬೈಂದೂರು ಭಾಗಗಳಲ್ಲಿ ಉತ್ತಮ ಮಳೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!