ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ


Team Udayavani, May 21, 2022, 12:30 PM IST

ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ

ಕುಷ್ಟಗಿ: ತಾಲೂಕಿನ ತಾವರಗೇರಾಯ ರಾಯನಕೆರೆ ಇದೇ ಮೊದಲ ಬಾರಿಗೆ ಕೃತಿಕಾ ಮಳೆ ಮಳೆಗೆ ಭರ್ತಿಯಾಗಿದ್ದು, ಕೋಡಿಯ ಮೂಲಕ ಹೆಚ್ಚುವರಿ ನೀರು ಹರಿದಿದೆ.  ಸಾರ್ವಜನಿಕರಲ್ಲಿ ಸಂತಸ ಮನೆ ಮಾಡಿದೆ.

ತಾವರಗೇರಾ ಪಟ್ಟಣಕ್ಕೆ ಹೊಂದಿಕೊಂಡಿರುವ ರಾಯನಕೆರೆ ಕುಡಿಯುವ ನೀರಿನ ಮೂಲವು ಹೌದು, ಕೆರೆ ಭರ್ತಿಯಾದರೆ ಅಂತರ್ಜಲಕ್ಕೆ ಕೊರತೆಯಾಗದು. ಈ ಕೆರೆ ಜನ ಜಾನುವಾರುಗಳಿಗೆ ಆಸರೆಯಾಗಿದ್ದು ಕೆರೆ ಬರಿದಾದರೆ ಈ ಭಾಗದಲ್ಲಿ ನೀರಿನ ಸಮಸ್ಯೆ ಉಲ್ಬಣಿಸುತ್ತದೆ. ಈ ರೀತಿಯಾಗಿ ರಾಯನಕೆರೆಗೂ ತಾವರಗೇರಾ ಪಟ್ಟಣಕ್ಕೂ ಅವಿನಾಭಾವ ಸಂಬಂಧ ಬೆಸೆದುಕೊಂಡಿದೆ.

ಸಣ್ಣ ನೀರಾವರಿ ಇಲಾಖೆಯ ಆಧೀನದ ರಾಯನಕೆರೆ 21.04 ಹೆಕ್ಟೇರ್ ವಿಸ್ತೀರ್ಣ ದ 48 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಕುಷ್ಟಗಿ ಯ ‌ನಿಡಶೇಸಿ ಕೆರೆ ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ದಿ ಮಾದರಿಯಲ್ಲಿ ರಾಯನಕೆರೆಯೂ ಅಭಿವೃದ್ಧಿ ಆಗಿರುವುದು ಗಮನಾರ್ಹ ವಾಗಿದೆ.

ಈ ಕೆರೆಯನ್ನು 2018- 19 ರಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಕೊಪ್ಪಳ ಗವಿಶ್ರೀ ಪ್ರೇರಣೆಯೊಂದಿಗೆ ಅಗಿನ ಪಿಎಸೈ ಶಿವರಾಜ್ ಸಜ್ಜನ್ ಸಾರಥ್ಯದಲ್ಲಿ ಸಮಾನಮನಸ್ಕ ಯುವ ಪಡೆಯೊಂದಿಗೆ ಈ ಕೆರೆಯ ಹೂಳು ಎತ್ತುವ ಕಾರ್ಯ ನಡೆದಿತ್ತು. ಈ ಕಾರ್ಯದಿಂದ ಕೆರೆಯ ನೀರಿನ ಸಾಮಾರ್ಥ್ಯ ಹೆಚ್ಚಿದೆ. ಕಳೆದ ವರ್ಷದಲ್ಲಿ ಕೆರೆ ಭರ್ತಿಯಾಗಿದ್ದ ಕೆರೆ ಈ ವರ್ಷವೂ ಮುಂಗಾರು ಹಂಗಾಮಿನಲ್ಲಿ ಭರ್ತಿಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕೃತಿಕಾ ಕೃಪೆಯಿಂದ ಶುಕ್ರವಾರ ಕೆರೆ ತುಂಬಿ ಹರಿದಿದ್ದು ತಾವರಗೇರಾ ಜನತೆಯ ಸಂತಸಕ್ಕೆ ಕಾರಣವಾಗಿದೆ. ಈ ಸಂತಸದ ಹಿನ್ನೆಲೆಯಲ್ಲಿ ಕೆರೆಗೆ ಬಾಗಿನ ಸಮರ್ಪಿಸಲು ಮುಂದಾಗಿದ್ದಾರೆ.

ಮಂಜುನಾಥ ಮಹಾಲಿಂಗಪುರ (ಕುಷ್ಟಗಿ)

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.