ಮೇ 22ಕ್ಕೆ ಮಕ್ಕಳ ಐಸಿಯು ಘಟಕ ಉದ್ಘಾಟನೆ

1.25 ಕೋ.ರೂ. ತುರ್ತು ಘಟಕ ಸಿದ್ಧ

Team Udayavani, May 21, 2022, 12:43 PM IST

children

ಕಾರ್ಕಳ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕು ಕಾರ್ಕಳ ಜನತೆಯನ್ನು ಬಹಳಷ್ಟು ಕಾಡಿತ್ತು. ಇದೇ ಸಂದರ್ಭ ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ತೆರೆಯಲಾಗುತ್ತಿರುವ ಮಕ್ಕಳ ಐಸಿಯು ಘಟಕ ಸಿದ್ಧಗೊಂಡಿದ್ದು ಇದೀಗ ಮೇ 22ಕ್ಕೆ ಉದ್ಘಾಟನೆಗೊಳ್ಳಲಿದೆ.

ಉಡುಪಿ ನಿರ್ಮಿತಿ ಕೇಂದ್ರದ ಸಿಎಸ್‌ಆರ್‌ ಫ‌ಂಡ್‌ 40 ಲಕ್ಷ ರೂ. ಹಾಗೂ ಅದಾನಿ ಗ್ರೂಪ್ಸ್‌ ಸಿಎಸ್‌ಆರ್‌ ಫ‌ಂಡ್‌ 68 ಲಕ್ಷ ರೂ. ಬಳಸಿಕೊಂಡು ಸುಮಾರು 1.8 ಕೋ.ರೂ. ವೆಚ್ಚದಲ್ಲಿ ಮಕ್ಕಳ ಐಸಿಯು ಕೇಂದ್ರ ಸಿದ್ಧಪಡಿಸಲಾಗಿದೆ. 10 ಬೆಡ್‌ ಗಳ ಮಕ್ಕಳ ಐಸಿಯು ಘಟಕದ ಸಿವಿಲ್‌ ಕಾಮಗಾರಿಗಳನ್ನು ನಿರ್ಮಿತಿ ಕೇಂದ್ರದ ವತಿಯಿಂದ ನಡೆಸಲಾಗಿದ್ದು, ಉಳಿ ದಂತೆ ಐಸಿಯು ಘಟಕಕ್ಕೆ ಬೆಡ್‌ ಇನ್ನಿತರ ವ್ಯವಸ್ಥೆಗಳು ಅದಾನಿ ಗ್ರೂಪ್ಸ್‌ ಅನುದಾನದಿಂದ ಹೊಂದಿಸಲಾಗಿದೆ.

ಮಕ್ಕಳ ಎಮೆರ್ಜೆನ್ಸಿ ಐಸಿಯು ಬೆಡ್‌ನ‌ ಸಿವಿಲ್‌ ಕೆಲಸ, ಘಟಕಗಳ ಪಾರ್ಟಿಸನ್‌ ಮುಂತಾದ ಕೆಲಸಗಳು ಪೂರ್ಣವಾಗಿವೆ. ಐಸಿಯುಗೆ ವೆಂಟಿಲೇಶನ್‌, ಬೆಡ್‌, ಫಾರ್ಮಾಸಿಸ್‌, ಶೌಚಾಲಯ, ಆಕ್ಸಿಜನ್‌ ಪೈಪ್‌ಲೈನ್‌, ಕರ್ಟನ್ಸ್‌ ಅಳವಡಿಕೆ ಇದೆಲ್ಲವೂ ಸರಕಾರದ ವತಿಯಿಂದ ಒದಗಿಸಲಾಗಿದೆ. ಸಂಭವನೀಯ ಮೂರನೇ ಕೊರೊನಾ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಜತೆಗೆ ಮಕ್ಕಳ ಐಸಿಯು ಬೆಡ್‌ ಹೊಂದುವ ಬಗ್ಗೆ ಸರಕಾರ ನಿರ್ಧರಿಸಿತ್ತು. ಮಕ್ಕಳ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಲು ಸಿ.ಎಂ ಸೂಚಿಸಿದ್ದರು.

ಅದರಂತೆ ವಿವಿಧ ಫ‌ಂಡ್‌ಗಳ ನೆರವು ಪಡೆದು ಮಕ್ಕಳ ಐಸಿಯು ಬೆಡ್‌ ಅನ್ನು ಉಡುಪಿ ಜಿಲ್ಲೆಯ ಮೂರು ತಾ| ಕೇಂದ್ರಗಳಲ್ಲಿ ತೆರೆಯಲಾಗಿದೆ.

1.25 ಕೋ.ರೂ. ತುರ್ತು ನಿಗಾ

ಘಟಕ ತಾಲೂಕು ಆಸ್ಪತ್ರೆಯಲ್ಲೆ ತುರ್ತು ನಿಗಾ ಘಟಕ ಕೂಡ ತೆರೆಯಲಾಗಿದ್ದು ರಾಜ್ಯ ಸರಕಾರದ 1.25 ಕೋ.ರೂ. ಅನುದಾನ ದಲ್ಲಿ 12 ಬೆಡ್‌ಗಳ ತೀವ್ರ ನಿಗಾ ಘಟಕ ಕೂಡ ಮೇ 22ರಂದು ಉದ್ಘಾಟನೆಗೊಳ್ಳಲಿದೆ.

ಮಕ್ಕಳ ಆರೋಗ್ಯದ ಮೇಲೆ ವಿಶೇಷ ಕಾಳಜಿ

ವಾತ್ಸಲ್ಯ ಹೆಸರಿನಲ್ಲಿ 15 ವರ್ಷದೊಳ ಗಿನ ಮಕ್ಕಳ ಮ್ಕಕಳ ಆರೋಗ್ಯ ತಪಾಸಣೆ ಕಾರ್ಕಳದಲ್ಲಿ ನಡೆದಿತ್ತು. 250 ಅಂಗನವಾಡಿ ಹಾಗೂ 220 ಸರಕಾರಿ ಶಾಲೆಗಳಲ್ಲಿ ಖಾಸಗಿ ಶಾಲಾ ಮಕ್ಕಳನ್ನು ಸೇರಿಸಿ 40 ಸಾವಿರಕ್ಕೂ ಅಧಿಕ ಮಕ್ಕಳ ಆರೋಗ್ಯ ತಪಾಸಣೆ ಗುರಿ ಹೊಂದಿ ಸುಮಾರು 25 ಸಾವಿರಕ್ಕೂ ಅಧಿಕ ಮಕ್ಕಳ ಆರೋಗ್ಯ ತಪಾಸಣೆಗೆ ಒಳಪಡಿಸಿ ಆವಶ್ಯಕ ಮಕ್ಕಳಿಗೆ ಚಿಕಿತ್ಸೆ, ಅಪೌಷ್ಟಿಕತೆಯಿಂದ ಬಳಲು ತ್ತಿರುವ ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಆಹಾರ ಕಿಟ್‌ ವಿತರಿಸಿ ಮಕ್ಕಳ ಆರೋಗ್ಯದ ಮೇಲೆ ವಿಶೇಷ ಕಾಳಜಿ ವಹಿಸಲಾಗಿತ್ತು.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.