‘ಪ್ರಾರಂಭ’ ಚಿತ್ರ ವಿಮರ್ಶೆ: ಭಗ್ನ ಪ್ರೇಮಿಯ ಕಥೆ-ವ್ಯಥೆ


Team Udayavani, May 21, 2022, 3:36 PM IST

prarambha

ಯುವ ಮನಸ್ಸುಗಳ ಲವ್‌ ಫೇಲ್ಯೂರ್‌ ಅನ್ನೋ ಸಂಗತಿ ಸಾಮಾನ್ಯ. ಆದರೆ ಭಗ್ನ ಪ್ರೇಮಿಗಳು ತಮ್ಮ ಪ್ರೇಯಸಿಯನ್ನು ಮರೆಯಲು ಸಿಗರೇಟ್‌, ಕುಡಿತದ ದಾಸರಾಗುತ್ತಾರೆ. ತಮಗೂ ಒಂದು ಜೀವನ ಇದೆ, ತಮಗಾಗಿ ನಮ್ಮ ತಂದೆ ತಾಯಿ, ಸ್ನೇಹಿತರು ಎಷ್ಟು ಪರಿತಪಿಸುತ್ತಾರೆ ಎನ್ನುವ ಪರಿಜ್ಞಾನ ಅವರಿಗೆ ಇರುವುದಿಲ್ಲ. ಇಂಥದ್ದೇ ಒಂದು ಯುವ ಪ್ರೇಮ ಕಥೆ, ಭಗ್ನ ಪ್ರೇಮಿಯ ವ್ಯಥೆಯನ್ನು ಹೇಳುವ ಸಿನಿಮಾವೇ “ಪ್ರಾರಂಭ’.

ಪ್ರಾರಂಭ ಔಟ್‌ ಅಂಡ್‌ ಔಟ್‌ ಲವ್‌ ಸ್ಟೋರಿಯಾಗಿದ್ದು, ಚಿತ್ರದ ಮೊದಲಾರ್ಧ ಸುಂದರವಾದ ಪ್ರೇಮ ಕಥೆ, ಬ್ರೇಕಪ್‌ನಿಂದ ಕೂಡಿದ್ದರೆ, ಚಿತ್ರದ ಎರಡನೇ ಭಾಗದಲ್ಲಿ ಜೀವನ ಸಂಬಂಧಗಳ ಮಹತ್ವವನ್ನು ತಿಳಿಸುತ್ತದೆ. ಎಲ್ಲಾ ಲವ್‌ ಸ್ಟೋರಿಗಳಂತೆ ಇಲ್ಲೂ ಒಂದು ಕಥೆ ಇದ್ದು, ಆ ಕಥೆಗೆ ಪ್ರೇಮದ ಸುಂದರ ಆಯಾಮ ಹಾಗೂ ವಿರೋಧ, ವಿರಹ, ಹಳೆ ನೆನಪುಗಳು ಎನ್ನುವ ಅಪೂರ್ಣ ಪ್ರೇಮವೂ ಇದೆ. ಚಿತ್ರಕಥೆ ಮೊದಲು ಮಾಮೂಲಿಯಂತೆ ಅನಿಸಿದರೆ, ಎರಡನೇ ಭಾಗ ಕೊಂಚ ಬದಲಾವಣೆಯನ್ನು ನೀಡುತ್ತದೆ. ಚಿತ್ರದ ಕಥೆಯನ್ನು ಇನ್ನಷ್ಟು ಬಿಗಿಮಾಡುವುದರ ಜೊತೆಗೆ ಸಣ್ಣ ವಿಭಿನ್ನತೆ ಇದ್ದಿದ್ದರೆ ಚಿತ್ರ ಇನ್ನೂ ಚೆನ್ನಾಗಿರುತ್ತಿತ್ತು. ಆದರೆ ನಿರ್ದೇಶಕ ಮನು ಕಲ್ಯಾಡಿ ಅವರ ಚೊಚ್ಚಲ ಪ್ರಯತ್ನವನ್ನು ಮೆಚ್ಚಬಹುದು.

ಇದನ್ನೂ ಓದಿ:@62ನೇ ಹುಟ್ಟುಹಬ್ಬ: ಸ್ಟಾರ್ ನಟನಾಗುವ ಮುನ್ನ ಲಾಲೆಟ್ಟನ್ ಖ್ಯಾತ ಕುಸ್ತಿಪಟುವಾಗಿದ್ದರು!

ಮನುರಂಜನ್‌ ಪಕ್ಕಾ ಲವರ್‌ ಬಾಯ್‌ ಹಾಗೂ ಲವ್‌ ಫೆಲ್ಯೂರ್‌ ದೇವದಾಸ್‌ ಎರಡು ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನೂತನ ಚಿತ್ರವಾದರು ನಾಯಕಿ ಕೀರ್ತಿ ಪಾತ್ರವನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಚಿತ್ರದ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಶಾಂಭವಿ ವೆಂಕಟೇಶ್‌, ಕಡ್ಡಿಪುಡಿ ಚಂದ್ರು ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ.

ಪ್ರಜ್ವಲ್‌ ಪೈ ಸಂಗೀತ ಸಂಯೋಜನೆಯಲ್ಲಿ, ಗಾಯಕ ಸಂಜಿತ್‌ ಹೆಗ್ಡೆ ಕಂಠದಲ್ಲಿ ಮೂಡಿ ಬಂದ ಹಾಡು ಇಂಪಾಗಿದ್ದು , ಚಿತ್ರಮಂದಿರದ ಹೊರಗೂ ಗುನುಗುವಂತಿದೆ. ಛಾಯಾಗ್ರಾಹಕ ಬಿ. ಸುರೇಶ್‌ ಬಾಬು ಗೋವಾದ ಸುಂದರ ತಾಣಗಳು ಹಾಗೂ ಚಿಕ್ಕಮಗಳೂರಿನ ಪ್ರಕೃತಿ ಸೌಂದರ್ಯವನ್ನು ತಮ್ಮ ಕ್ಯಾಮರಾ ಕಣ್ಣಿನಲ್ಲಿ ಸುಂದರವಾಗಿ ಸೆರೆಹಿಡಿದ್ದಾರೆ.

ವಾಣಿ ಭಟ್ಟ

ಟಾಪ್ ನ್ಯೂಸ್

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.