ರಾಜೀವ್ ಹತ್ಯೆಗೆ ನ್ಯಾಯ ಸಿಕ್ಕಿತೇ? ಇಂದು ಭಯೋತ್ಪಾದನಾ ನಿಗ್ರಹ ದಿನ
ಸುಪ್ರೀಂ ಕೋರ್ಟ್ ಜೈಲಿನಿಂದ ಮುಕ್ತಿ ನೀಡಿದೆ. ಈ ಬಗ್ಗೆ ಈಗ ವಿವಾದವೂ ಎದ್ದಿದೆ.
Team Udayavani
ಇತ್ತೀಚೆಗಷ್ಟೇ ರಾಜೀವ್ ಹಂತಕರಲ್ಲಿ ಒಬ್ಬನಾದ ಎ.ಜಿ.ಪೆರಾರಿವೇಲನ್ ಎಂಬವನನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದೆ. 1991ರಲ್ಲಿ ನಡೆದ ಆತ್ಮಹತ್ಯಾ ಬಾಂಬ್ ಪಡೆಯಲ್ಲಿ ಈತ ಸದಸ್ಯನಾಗಿದ್ದ ಎಂಬ ಆರೋಪದ ಮೇಲೆ ಈತನಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ಈತನ ಒಬ್ಬನ ಮೇಲಷ್ಟೇ ಅಲ್ಲ, ಒಟ್ಟು 7 ಮಂದಿ ವಿರುದ್ಧ ಮರಣದಂಡನೆ ಶಿಕ್ಷೆ ವಿಧಿಸಲಾಗಿತ್ತು. ಆದರೆ ಮರಣದಂಡನೆ ಶಿಕ್ಷೆ ಜಾರಿ ಮಾಡುವಲ್ಲಿ ಸರಕಾರಗಳು ತಡ ಮಾಡಿದ್ದರಿಂದ ಇವರಿಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಲಾಗಿತ್ತು. ಇದಾದ ಮೇಲೆ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಿಸಲು ಹಲವಾರು ಪ್ರಯತ್ನಗಳೂ ಆಗಿದ್ದವು. ರಾಜೀವ್ ಗಾಂಧಿ ಪುತ್ರಿ ಪ್ರಿಯಾಂಕಾ ವಾದ್ರಾ ಅವರೂ ಹಂತಕರಿಗೆ ಕ್ಷಮೆ ನೀಡುವಂಥ ಮಾತನಾಡಿದ್ದರು. ವಿಚಿತ್ರವೆಂದರೆ ತಮಿಳುನಾಡಿನ ರಾಜಕೀಯವೂ ಈ ರಾಜೀವ್ ಹಂತಕರ ಸುತ್ತ ಸುತ್ತಿಕೊಂಡಿದೆ. ಈ ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ತನ್ನ ಪ್ರಣಾಳಿಕೆಯಲ್ಲೇ...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು